ಸುಖಾಂತ್ಯವಾಗಬೇಕಿದ್ದ ಯಾತ್ರೆ ದುರಂತ ಅಂತ್ಯ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ!

ತಮಿಳುನಾಡಿನ ಪ್ರಸಿದ್ಧ ದೇವಸ್ಥಾನವೊಂದಕ್ಕೆ ತೆರಳಿ ಭಕ್ತಿಯಿಂದ ದರ್ಶನ ಪಡೆದು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಕುಟುಂಬವೊಂದಕ್ಕೆ ವಿಧಿ ಕ್ರೂರವಾಗಿ ಎರಗಿದೆ. ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. WhatsApp Group Join Now ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಚಾಲಕನ … Read more

ರೈತರಿಗೆ ಭರ್ಜರಿ ಗುಡ್‌ ನ್ಯೂಸ್ :‌ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ … Read more

ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್‌ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?

ನೀವು ನಿತ್ಯ ಸವಿಯು ಆಹಾರಗಳು ಒಂದಲ್ಲಾ ಒಂದು ಸಮಸ್ಯೆಗಳಿಗೂ ಕಾರಣವಾಗುತ್ತೆ ಅನ್ನೋದು ಹಲವು ವರ್ಷದಿಂದ ನಾವು ಕೇಳುತ್ತಾ ಬಂದಿರುವ ವಿಚಾರಗಳು. ಆಹಾರ ಹೇಗೆ ನಮ್ಮ ದೇಹಕ್ಕೆ ಶಕ್ತಿ ನೀಡುವುದು ಹಾಗೆ ನಮಗೆ ಕೆಲಸ ಮಾಡಲು ಸಹಕಾರಿಯಾಗುವಂತಹ ಅಂಶಗಳನ್ನು ದೇಹಕ್ಕೆ ನೀಡುವುದು ನೋಡುತ್ತೇವೆ. WhatsApp Group Join Now ಅದರ ಜೊತೆಗೆ ಹಲವು ಆಹಾರಗಳ ಕುರಿತಾದ ಅಡ್ಡಪರಿಣಾಮಗಳು ಸಹ ನಮ್ಮನ್ನು ಆಲೋಚನೆಗೆ ತಳ್ಳುತ್ತವೆ. ಅದ್ರಲ್ಲೂ ಕೆಲವೊಂದು ಆಹಾರವನ್ನು ನಾವು ನಿತ್ಯವೂ ಸವಿಯುತ್ತೇವೆ. ಆದ್ರೆ ಅವು ನಮ್ಮ ಆರೋಗ್ಯದ ಮೇಲೆ … Read more

Dina Bhavishya : ಡಿಸೆಂಬರ್‌ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ :- WhatsApp Group Join Now ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ, ನಿಮ್ಮ ಚೇತರಿಕೆ ಶೀಘ್ರದಲ್ಲೇ ಆಗಬಹುದು. ಹೊಸ ಆರ್ಥಿಕ ಅವಕಾಶಗಳು ತೆರೆಯುವ ಸಾಧ್ಯತೆಗಳಿವೆ. ಮನೆಯಲ್ಲಿ ಶಾಂತಿ ಮತ್ತು ಸಂತೋಷವನ್ನು ಕಾಪಾಡಿಕೊಳ್ಳಲು ನೀವು ಶ್ರಮಿಸುವಿರಿ. ನಿಮ್ಮ ಪ್ರಯಾಣಗಳು ಸರಾಗವಾಗಿ ಸಾಗುವುದರಿಂದ ಪ್ರವಾಸವು ಆಹ್ಲಾದಕರವಾಗಿರುತ್ತದೆ. ಹೊರಾಂಗಣ ಕಾರ್ಯಕ್ರಮವು ವಿನೋದ ಮತ್ತು ನಗುವನ್ನು ತರಬಹುದು. ಪ್ರಭಾವಿ ವ್ಯಕ್ತಿಗಳೊಂದಿಗೆ ಬಲವಾದ ಸಂಪರ್ಕಗಳನ್ನು ಬೆಳೆಸಲು ನೀವು ಪ್ರಾರಂಭಿಸಬಹುದು. ವೃಷಭ ರಾಶಿ :- ನಿಮ್ಮ ಫಿಟ್‌ನೆಸ್ ಪ್ರಯತ್ನಗಳು ಅದ್ಭುತ ಫಲಿತಾಂಶಗಳನ್ನು ತೋರಿಸಲು ಪ್ರಾರಂಭಿಸುತ್ತವೆ. … Read more

ಸಿನಿಮಾ ಸ್ಟೈಲ್ನಲ್ಲಿ ಪತ್ನಿಯನ್ನು ಕೊಂದ ಗಂಡ; ಆತನಿಂದಲೇ ಆಸ್ಪತ್ರೆಗೆ ಸಾಗಿಸುವ ನಾಟಕ! ಆದರೆ ಕಟ್ಟಿದ ಕಥೆ ಕೇಳಿದ್ರೆ ಶಾಕ್!

ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಗಂಡನೇ ಕೊಲೆ ಮಾಡಿ ಕೊನೆಗೆ ನಾಟಕವಾಡಿದ್ದಾನೆ. ತಾನೇ ಆಯಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದು, ಆದರೆ ಕೊನೆಗೂ ಲಾಕ್ ಆಗಿದ್ದಾನೆ.ಬೆಂಗಳೂರಿನ ಬಾಗಲೂರು ಸಮೀಪ ಮಿಟ್ಟಗಾನಹಳ್ಳಿಯಲ್ಲಿ ನಿನ್ನೆ ಸಂಜೆ ನಡೆದ ಆಘಾತಕಾರಿ ಘಟನೆ ಇದು . ಪತಿ ತನ್ನ ಪತ್ನಿಯನ್ನು ಕೊಂದು ಅಪಘಾತದ ರೀತಿ ಬಿಂಬಿಸಲು ಪ್ರಯತ್ನಿಸಿದ್ದಾನೆ. WhatsApp Group Join Now ಆದರೆ ಪೊಲೀಸರು ತ್ವರಿತವಾಗಿ ಕೃತ್ಯ ಬಯಲು ಮಾಡಿ ಆರೋಪಿ ಪತಿಯನ್ನು ಬಂಧಿಸಿದ್ದಾರೆ. … Read more

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ

10ನೇ ತರಗತಿ ವಿದ್ಯಾರ್ಥಿನಿ (SSLC Student)  ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. WhatsApp Group Join Now ನಿತ್ಯ ಬಸ್ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ … Read more

ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!

ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆಗೆ ಅಪ್ಪನೇ ಗರ್ಭಿಣಿ ಮಗಳನ್ನು ಕೊಂದ ಪ್ರಕರಣ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಯುವತಿ ಜಾತಿ ದ್ವೇಷಕ್ಕೆ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ. WhatsApp Group Join Now ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಗರ್ಭಿಣಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮ*ಹತ್ಯೆಯಲ್ಲ, ಬದಲಿಗೆ ಜಾತಿ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಮೃತರ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮೃತಪಟ್ಟ ಯುವತಿಯನ್ನು ಪುಷ್ಪ (25) ಎಂದು … Read more

ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು

ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಶುಭಂ ವತ್ಸ್ಯ ಹೇಳುವ ಪ್ರಕಾರ, ಬ್ಲ್ಯಾಕ್ ಕಾಫಿ ಕುಡಿಯುವುದು ಕೇವಲ ಅಭ್ಯಾಸವಲ್ಲ ಅಥವಾ ಪಾನೀಯವಲ್ಲ. ನೀವು ಸಕ್ಕರೆ ಮತ್ತು ಹಾಲು ಇಲ್ಲದೆ ಕುಡಿದರೆ ಇದು ಯಕೃತ್ತಿಗೆ ಔಷಧಿಯಂತೆ. ಯಾರೇ ಆದರೂ ಹಾಲು ಮತ್ತು ಸಕ್ಕರೆಯೊಂದಿಗೆ ಕಾಫಿ ಕುಡಿಯುವುದು ಸಹಜ. WhatsApp Group Join Now ಆದರೆ ಸಾಂದರ್ಭಿಕವಾಗಿ ನೀವು ಕಪ್ಪು ಕಾಫಿ ಅಥವಾ ಬ್ಲಾಕ್ ಕಾಫಿ ಕುಡಿಯಲು ಪ್ರಯತ್ನಿಸಿ. ಏಕೆಂದರೆ ಇದರಲ್ಲಿ ಮಾಮೂಲಿ ಕಾಫಿಗಿಂತ ಹೆಚ್ಚಿನ ಆರೋಗ್ಯ ಪ್ರಯೋಜನಗಳಿವೆ. ಅಷ್ಟೇ ಅಲ್ಲ, ಕಪ್ಪು ಕಾಫಿ … Read more

ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!

ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶದಿಂದ ಮನನೊಂದ ತಂದೆಯೊಬ್ಬ ತನ್ನ ಎರಡು ಮಕ್ಕಳಿಗೆ ವಿಷವುಣಿಸಿ ತಾಯಿಯ ಜೊತೆ ತಾನು ನೇಣಿಗೆ ಶರಣಾಗಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ರಾಮಂತಳಿಯಲ್ಲಿ ನಡೆದಿದೆ. WhatsApp Group Join Now ಮಗಳು ಹಿಮಾ(6), ಪುತ್ರ ಕಣ್ಣನ್‌ಗೆ(2) ವಿಷ ನೀಡಿ, ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಲತಃ ರಾಮಂತಳಿಯ ಸೆಂಟ್ರಲ್ ನಿವಾಸಿಯಾಗಿದ್ದ ಕಲಾಧರನ್ ಶೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಡಿ.22 … Read more

ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!

ಉತ್ತರ ಪ್ರದೇಶದಲ್ಲಿ ಕನಸಿನಲ್ಲೂ ಬೆಚ್ಚಿ ಬೀಳಿಸುವ ಭಯಾನಕ ಘಟನೆಯೊಂದು ನಡೆದಿದೆ. ಲವರ್ ಜೊತೆಗೆ ಸೇರಿದ ಮಹಿಳೆಯೊಬ್ಬಳು, ತನ್ನ ಗಂಡನನ್ನು ಹತ್ಯೆಗೈದಿದ್ದು, ಬಳಿಕ ಮೃತದೇಹವನ್ನು ಗ್ರೈಂಡರ್ ನಲ್ಲಿ ರುಬ್ಬಿ, ಚರಂಡಿಗೆ ಎಸೆದಿದ್ದಾರೆ. WhatsApp Group Join Now ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಆರೋಪಿಗಳನ್ನು ರೂಬಿ ಮತ್ತು ಗೌರವ್ ಎಂದು ಗುರುತಿಸಲಾಗಿದ್ದು, ಅವರನ್ನು ಡಿಸೆಂಬರ್ 20 ರಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ ಕೆ ಬಿಷ್ಣೋಯ್ … Read more