ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ಅನ್ನು ಎಳೆದ ಘಟನೆಯನ್ನು ಹಿರಿಯ ಸಾಹಿತಿ ಹಾಗೂ ಚಿತ್ರಕಥೆಗಾರ ಜಾವೇದ್ ಅಖ್ತರ್ ತೀವ್ರವಾಗಿ ಖಂಡಿಸಿದ್ದಾರೆ. “ಒಬ್ಬ ಹಿಂದೂ ಮಹಿಳೆಯ ತಲೆ ಮೇಲಿನ ಸೆರಗನ್ನು (ಘೂಂಘಟ್) ಎಳೆಯುವ ಧೈರ್ಯ ನಿಮಗಿದೆಯೇ?” ಎಂದು ಅವರು ನಿತೀಶ್ ಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. WhatsApp Group Join Now ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜಾವೇದ್ ಅಖ್ತರ್, ನಿತೀಶ್ ಕುಮಾರ್ ಅವರ ವರ್ತನೆ ಅತ್ಯಂತ ಅಸಭ್ಯವಾದುದು ಎಂದಿದ್ದಾರೆ. … Read more