ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!

ಸಿಲಿಕಾನ್ ಸಿಟಿ ಬೆಂಗಳೂರಿನ ಥಣಿಸಂದ್ರದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಶಾಲಾ ಬಸ್ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಎಳೆ ವಯಸ್ಸಿನ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿಯೇ ಈ ದುರ್ಘಟನೆ ನಡೆದಿದ್ದು, ಪೊಲೀಸ್ ಸಿಬ್ಬಂದಿಯ ಕುಟುಂಬದಲ್ಲಿ ಮೌನ ಆವರಿಸಿದೆ. WhatsApp Group Join Now ಘಟನೆಯ ವಿವರ ನಗರದ ಸಿಎಆರ್ (CAR) ವಿಭಾಗದಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಗನಗೌಡ ಎಂಬುವವರು ಇಂದು … Read more

Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.

ಮಾರುಕಟ್ಟೆ ಏರಿಳಿತ, ಆರ್ಥಿಕ ಅನಿಶ್ಚಿತತೆ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆ, ರಾಜಕೀಯ ಸನ್ನಿವೇಶಗಳ ಆಧಾರದ ಮೇಲೆ ಚಿನ್ನ ಮತ್ತು ಬೆಳ್ಳಿ ದರ ನಿರ್ಧಾರವಾಗುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಚಿನ್ನದ ಮೇಲಿನ ಹೂಡಿಕೆ ಅತ್ಯಂತ ಸುರಕ್ಷಿತ ಆಯ್ಕೆಗಳಲ್ಲಿ ಒಂದು ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಇಂದಿನ ಚಿನ್ನದ ಧಾರಣೆ ಎಷ್ಟಿದೆ ಎನ್ನುವುದನ್ನು ನೋಡೋಣ. WhatsApp Group Join Now ಇಂದಿನ ಚಿನ್ನದ ದರ – ಕರ್ನಾಟಕ 22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ ಗಮನಿಸಿ: ಚಿನ್ನದ ದರಗಳು ಮಾರುಕಟ್ಟೆಯ … Read more

ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತ ಸೇರಿದಂತೆ ವಿಶ್ವದಾದ್ಯಂತ ಲಕ್ಷಾಂತರ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಭವಿಷ್ಯದಲ್ಲಿ ಪ್ರತಿ ಏಳು ಜನರಲ್ಲಿ ನಾಲ್ವರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಯುವಕರು ಅಥವಾ ಹಿರಿಯರು ಸೇರಿದಂತೆ ಅನೇಕ ಜನರು ಮಧುಮೇಹದಿಂದ ಬಳಲುತ್ತಿರುವುದು ಆತಂಕಕಾರಿಯಾಗಿದೆ. WhatsApp Group Join Now ಮಧುಮೇಹವು ರಕ್ತದಲ್ಲಿನ ಗ್ಲೂಕೋಸ್ (ಸಕ್ಕರೆ) ಮಟ್ಟವು ಅತಿಯಾಗಿ ಹೆಚ್ಚಾಗುವ ದೀರ್ಘಕಾಲದ ಕಾಯಿಲೆಯಾಗಿದೆ. ಇನ್ಸುಲಿನ್ ಹಾರ್ಮೋನ್ ಉತ್ಪಾದನೆಯ ಕೊರತೆ (ಟೈಪ್ 1) ಅಥವಾ ದೇಹವು ಅದನ್ನು ಸರಿಯಾಗಿ ಬಳಸಲು ಅಸಮರ್ಥತೆ (ಟೈಪ್ 2) ಯಿಂದಾಗಿ ಇದು … Read more

ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ

ಒಡಿಶಾದ ಪುರಿ ಜಿಲ್ಲೆಯಿಂದ ವರದಿಯಾದ ಈ ಘಟನೆಯು ಕೇಳಲು ಅಸಾಮಾನ್ಯ ಮಾತ್ರವಲ್ಲ, ಅಷ್ಟೇ ಭಯಾನಕವಾಗಿದೆ. ಸಾಮಾನ್ಯವಾಗಿ ಚಿಕ್ಕ ಸಮಸ್ಯೆ ಎಂದು ಕಡೆಗಣಿಸಲ್ಪಡುವ ಸಮಸ್ಯೆಯು 12 ವರ್ಷದ ಬಾಲಕಿಯ ಸಾವಿಗೆ ಕಾರಣವಾಗಿದೆ. ಈ ಘಟನೆ ಬಲಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಚಂಪಗಡ ಸಾಹಿ ಗ್ರಾಮದಲ್ಲಿ ನಡೆದಿದ್ದು, ಆರನೇ ತರಗತಿಯ ವಿದ್ಯಾರ್ಥಿನಿ ಲಕ್ಷ್ಮಿ ಪ್ರಿಯಾ ಸಾಹು ತೀವ್ರ ಹೇನು ಸಮಸ್ಯೆ ಮತ್ತು ಅದರಿಂದ ಉಂಟಾದ ಸೋಂಕಿನಿಂದ ಸಾವನ್ನಪ್ಪಿದ್ದಾಳೆ. WhatsApp Group Join Now ಲಕ್ಷ್ಮಿ ಕುಟುಂಬದವರು ಹೇಳುವ ಪ್ರಕಾರ, ಆಕೆ … Read more

ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬನ್ನೂರಿನಲ್ಲಿ ವ್ಯಾಪಾರಿಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಹುಟ್ಟೂರಿನ ಮನೆ ಜಗುಲಿಯ ಮೇಲೆಯೇ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. WhatsApp Group Join Now ಜಗುಲಿ ಮೇಲೆ ಹರಿದ ನೆತ್ತರು: ಹಂತಕರ ಕೃತ್ಯ? ಅಕ್ಕಮನಕೊಪ್ಪಲು ಗ್ರಾಮದ ಮಂಜು (44) ಎಂಬುವವರೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದುರ್ದೈವಿ. ಮೃತ ವ್ಯಕ್ತಿಯ ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು, ಕತ್ತು ಬಿಗಿದಿರುವ ಗುರುತುಗಳು ಪತ್ತೆಯಾಗಿವೆ. ಮೃತದೇಹ … Read more

Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಸುಳ್ಯ ಕೋಕಾ ₹34,000 ₹28,000 ಚಾಮರಾಜನಗರ ಬೇರೆ ₹50,040 ₹15,200 ಬೆಳ್ತಂಗಡಿ ಹೊಸ ವೆರೈಟಿ ₹47,000 ₹32,000 ಚನ್ನಗಿರಿ ರಾಶಿ ₹57,211 ₹55,714 ಹೊಳಲ್ಕೆರೆ ಬೇರೆ ₹27,000 ₹25,687 ದಾವಣಗೆರೆ ಸಿಪ್ಪೆಗೋಟು ₹12,000 ₹12,000 ಭದ್ರಾವತಿ ಸಿಪ್ಪೆಗೋಟು ₹11,000 ₹11,000 ಯಲ್ಲಾಪುರ ತಟ್ಟಿಬೆಟ್ಟೆ ₹51,499 ₹45,699 ಶಿರಸಿ ಬೆಟ್ಟೆ ₹52,501 ₹47,604 ಭದ್ರಾವತಿ ಚುರು ₹10,000 ₹10,000 ಯಲ್ಲಾಪುರ ಕೆಂಪುಗೋಟು ₹39,199 … Read more

‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್ಕುಬಾಯಿ ದಿಡಗಣ್ಣವರ್ ಎಂಬುವವರು ಸಾವನ್ನಪ್ಪಿದ್ದು, ಇದೀಗ ಇದು ಸಹಜ ಸಾವಲ್ಲ, ಕೊಲೆ ಎಂದು ಸಕ್ಕುಬಾಯಿ ಮನೆಯವರು ಆರೋಪಿಸಿದ್ದಾರೆ. ಸಕ್ಕುಬಾಯಿ ಅವರ ಪತಿ ನಾಗಪ್ಪ ದಿಡಗಣ್ಣವರ್ ಅವರೇ ತಮ್ಮ ಪತ್ನಿಯನ್ನು ಕೊಲೆ ಮಾಡಿ, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಸಕ್ಕುಬಾಯಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ಈ ಸಂಬಂಧ ಕುಟುಂಬಸ್ಥರು ನಾಗಪ್ಪ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ, ನ್ಯಾಯಕ್ಕಾಗಿ … Read more

ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಮತ್ತು ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಾಗಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಕಲ್ಯಾಣಿ ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. WhatsApp Group Join Now ಬಾಲಕಿ ಸಾವನ್ನಪ್ಪಿದ ನಂತರ, ಪೋಷಕರು ಮತ್ತು ಸಂಬಂಧಿಕರು ಸ್ಥಳೀಯ ನಂದಗುಡಿ ಪೊಲೀಸರಿಗೆ … Read more

Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ಲೌಕಿಕ ಆಕಾಂಕ್ಷೆಗಳಿಗಿಂತ ಆಧ್ಯಾತ್ಮಿಕ ಆಕಾಂಕ್ಷೆಗಳು ಹೆಚ್ಚು ದೃಢವಾಗಿರುತ್ತದೆ. ಆಧ್ಯಾತ್ಮದಲ್ಲಿನ ನಿಮ್ಮ ಅನ್ವೇಷಣೆಯು ಇಂದು ದಿನಪೂರ್ತಿ ನಿಮ್ಮನ್ನು ಕ್ರಿಯಾಶೀಲರನ್ನಾಗಿಸುತ್ತದೆ. ಆಳವಾದ ಚಿಂತನೆಯಿಂದ ಇದು ಸಾಧ್ಯವಾಗಲಿದೆ. ನೀವು ಗಣನೀಯ ಆಧ್ಯಾತ್ಮ ವೃದ್ಧಿಯನ್ನು ಕಾಣಬಹುದು. ಆದರೆ ನೀವು ಏನು ಮಾತನಾಡುತ್ತೀರಿ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು. ಎಚ್ಚರಿಕೆಯಿಲ್ಲದೆ ಆಡಿದ ಮಾತುಗಳು ಮತ್ತು ನಿಮ್ಮ ಮಾತಿನ ಶೈಲಿಯು ನಿಮ್ಮ ಜೀವನದಲ್ಲಿನ ಕೋಲಾಹಲವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂಬುದಾಗಿ ಗಣೇಶ ಭಾವಿಸುತ್ತಾರೆ. ಹೊಸ ಕಾರ್ಯಗಳನ್ನು ಪ್ರಾರಂಭಿಸಬೇಡಿ ಮತ್ತು … Read more

ಯುವಕರೇ ಎಚ್ಚರ.! ಬ್ರೋಕರ್‌ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ

ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್‌ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. WhatsApp Group Join Now ಏನಿದು ಘಟನೆ.? ತುಮ್ಮಿನಕಟ್ಟಿ ಗ್ರಾಮದ ರವೀಂದ್ರ ಜವಳಿ ಎಂಬ ಯುವಕ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಇದನ್ನು ತಿಳಿದ ಬ್ರೋಕರ್, ರೇಖಾ ಎಂಬಾಕೆಯನ್ನು ಪರಿಚಯಿಸಿದ್ದಾರೆ. ರೇಖಾ ನೋಡಲು … Read more