Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

Housing Scheme : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ, ಕರ್ನಾಟಕ ಸರ್ಕಾರದಿಂದ ಮನೆ ಇಲ್ಲದವರಿಗೆ ಉಚಿತ ಮನೆಗಳನ್ನು ನಿರ್ಮಾಣ ಮಾಡಲು ಹಣ ಸಹಾಯಧನ ಅಥವಾ ಮನೆಗಳನ್ನೇ ಪಡೆದುಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಇಡೀ ರಾಜ್ಯದಾದ್ಯಂತ ಪ್ರಖ್ಯಾತಿಯಾಗಿರುವ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸ್ವಂತ ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಉಚಿತ ಮನೆಯನ್ನ ಪಡೆದುಕೊಳ್ಳಲು ಹೊಸ ಮನೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ. ಇದನ್ನೂ ಕೂಡ … Read more

Hostel Admission : ಹಾಸ್ಟೆಲ್‌ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್.!

Hostel Admission : ನಮಸ್ಕಾರ ಸ್ನೇಹಿತರೇ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕೂಡಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಗೆ ಯಾವೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗು … Read more

Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ.?

Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ.?

Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಇದೀಗ ಪಡಿತರ ಚೀಟಿಯು ಪ್ರತಿಯೊಬ್ಬ ಫಲಾನುಭವಿಗಳಿಗೆ ಕಡ್ಡಾಯವಾಗಿದೆ. ಅದಲ್ಲದೇ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸುವಾಗ ರೇಷನ್ ಕಾರ್ಡ್ ನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ಪಡಿತರ ಚೀಟಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು … Read more

Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನಮಸ್ಕಾರ ಸ್ನೇಹಿತರೇ, ನೀವು ರೇಷನ್ ಕಾರ್ಡ್ ಮಾಡಲು ಅರ್ಜಿ ಸಲ್ಲಿಸಿದ್ದರೂ ರೇಷನ್ ಕಾರ್ಡ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ.? ಇಲ್ವಾ.? ಎಂದು ಹೇಗೆ ಪರಿಶೀಲಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಪಡಿತರ ಚೀಟಿ ಹೊಸ ಪಟ್ಟಿಯನ್ನು ರಾಜ್ಯ ಆಹಾರ ಭದ್ರತಾ ಪೋರ್ಟಲ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಬಹುದಾಗಿದೆ. ನೀವು ಈಗಾಗಲೇ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಹಾಗು ನೀವು ಸಲ್ಲಿಸಿರುವ ಅರ್ಜಿಯನ್ನು ಅನುಮೋದಿಸಲಾಗಿದೆಯೇ.? ಅಥವಾ … Read more

Property Rules : ಎಲ್ಲಾ ಆಸ್ತಿ ಮಾಲೀಕರಿಗೆ ಈ ಕೆಲಸ ಕಡ್ಡಾಯ | ಮನೆ, ಜಮೀನು, ಪ್ಲಾಟ್ ಹೊಂದಿರುವ ಎಲ್ಲರಿಗೂ

Property Rules : ಎಲ್ಲಾ ಆಸ್ತಿ ಮಾಲೀಕರಿಗೆ ಈ ಕೆಲಸ ಕಡ್ಡಾಯ | ಮನೆ, ಜಮೀನು, ಪ್ಲಾಟ್ ಹೊಂದಿರುವ ಎಲ್ಲರಿಗೂ

Property Rules : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಜಮೀನುಗಳ ಮಾಲೀಕರಿಗೆ ಹಾಗು ಫ್ಲೈಟ್ ಅಥವಾ ಮನೆ ಹೀಗೆ ಯಾವುದೇ ಆಸ್ತಿ ಹೊಂದಿರುವಂತಹ ಎಲ್ಲ ಆಸ್ತಿಗಳ ಮಾಲೀಕರಿಗೆ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಮಹತ್ವದ ಆದೇಶವನ್ನು ಜಾರಿಗೊಳಿಸಿದ್ದಾರೆ. ಎಲ್ಲ ಆಸ್ತಿ ಮಾಲೀಕರಿಗೆ ಈ ಕೆಲಸ ಮಾಡುವುದು ಕಡ್ಡಾಯ. ಸ್ವಂತ ಆಸ್ತಿ ಹೊಂದಿರುವ ಎಲ್ಲ ಆಸ್ತಿ ಮಾಲೀಕರಿಗೆ ಕರ್ನಾಟಕ ರಾಜ್ಯ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಅಧಿಕೃತವಾಗಿ ಆದೇಶವನ್ನು ಹೊರಡಿಸಿದ್ದು, ಎಲ್ಲ ಆಸ್ತಿಗಳ ಮಾಲೀಕರು ಈ … Read more

Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ

Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ

Scholarship : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ₹10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಇದನ್ನೂ ಕೂಡ ಓದಿ : Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ? ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ … Read more

PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

PM Fasal Bima Yojana : ನಮಸ್ಕಾರ ಸ್ನೇಹಿತರೇ, ಬರಪೀಡಿತ ಅಥವಾ ಬೆಳೆ ಹಾನಿ ಪರಿಹಾರವಾಗಿ ಅರ್ಹ ಫಲಾನುಭವಿ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ದೊರೆಯುತ್ತದೆ.? ಹಾಗು ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) 2024-25 ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ಅರ್ಹ ರೈತರಿಂದ ಅರ್ಜಿಯನ್ನ … Read more

Govt Updates : ಎಲ್ಲಾ ಸಾರ್ವಜನಿಕರಿಗೆ ಬಂಪರ್ | ಜುಲೈ 1 ರಿಂದ 4 ಹೊಸ ರೂಲ್ಸ್ ಜಾರಿ | ಪೆಟ್ರೋಲ್ ಡೀಸೆಲ್, ಎಲ್ಪಿಜಿ ಗ್ಯಾಸ್, ಸಿಮ್ ಕಾರ್ಡ್

Govt Updates : ಎಲ್ಲಾ ಸಾರ್ವಜನಿಕರಿಗೆ ಬಂಪರ್ | ಜುಲೈ 1 ರಿಂದ 4 ಹೊಸ ರೂಲ್ಸ್ ಜಾರಿ | ಪೆಟ್ರೋಲ್ ಡೀಸೆಲ್, ಎಲ್ಪಿಜಿ ಗ್ಯಾಸ್, ಸಿಮ್ ಕಾರ್ಡ್

Govt Updates : ನಮಸ್ಕಾರ ಸ್ನೇಹಿತರೇ, ಇದೇ ಜುಲೈ ಒಂದರಿಂದ ಇಡೀ ದೇಶಾದ್ಯಂತ ನಾಲ್ಕು ಹೊಸ ರೂಲ್ಸ್‌ಗಳು ಜಾರಿಯಾಗಲಿದ್ದು, ಪ್ರತಿಯೊಬ್ಬರ ಮೇಲೂ ಕೂಡ ಇದು ದೊಡ್ಡ ಪರಿಣಾಮವನ್ನು ಉಂಟುಮಾಡಲಿದೆ. ಕೂಲಿ ಕೆಲಸ ಮಾಡುವದರಿಂದ ಹಿಡಿದು ಸರ್ಕಾರಿ ಹುದ್ದೆಯಲ್ಲಿರುವವರಿಗೂ, ರೈತರಿಗೂ, ಮಹಿಳೆಯರಿಗೂ ಕೂಡ ಈ ನಾಲ್ಕು ಹೊಸ ರೂಲ್ಸ್‌ಗಳು ಪರಿಣಾಮವನ್ನುಂಟು ಮಾಡಲಿವೆ. ಇದೇ ಜುಲೈ ಒಂದರಿಂದ ಜಾರಿಗೆ ಬರುತ್ತಿರುವ ಆ ನಾಲ್ಕು ಹೊಸ ರೂಲ್ಸ್ ಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. … Read more

Labour Card Scholarship : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್!‌ ಈ ದಾಖಲೆಗಳು ಕಡ್ಡಾಯ – ಡೈರೆಕ್ಟ್ ಲಿಂಕ್

Labour Card Scholarship : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್!‌ ಈ ದಾಖಲೆಗಳು ಕಡ್ಡಾಯ - ಡೈರೆಕ್ಟ್ ಲಿಂಕ್

Labour card scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಹಾಯಧನವನ್ನು ನೀಡುತ್ತಿದ್ದು, ಇದೀಗ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ವಿದ್ಯಾರ್ಥಿವೇತನ ಧನ ಸಹಾಯ ಪಡೆಯಲು ಅರ್ಹರಿರುವ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ … Read more

Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ನಮಸ್ಕಾರ ಸ್ನೇಹಿತರೇ, ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಒಂದಲ್ಲ ಒಂದು ವಿಷಯ ವೈರಲ್ ಆಗುತ್ತಿರುತ್ತದೆ. ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ದಿನದಿಂದಲೂ ಸಹ ಈ ಯೋಜನೆಯ ಕುರಿತು ಒಂದಲ್ಲ ಒಂದು ಸುದ್ದಿ ಕೇಳಿ ಬರುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruhalakshmi) ಪ್ರಾರಂಭವಾಗಿ 10 ತಿಂಗಳು ಕಳೆದು ಹೋಗಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣಕ್ಕಾಗಿ ಫಲಾನುಭವಿ ಯಜಮಾನಿಯರು ಕಾತುರದಿಂದ ಕಾಯುವಂತಾಗಿದೆ. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ … Read more