Pan Card New Rules : ಪ್ಯಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ | ಕೇಂದ್ರ ಸರ್ಕಾರದಿಂದ ಬಿಗ್ ಶಾಕ್

PAN card new rules : ಪ್ಯಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ | ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ PAN card new rules in Karnataka

PAN Card New Rules : ನಮಸ್ಕಾರ ಸ್ನೇಹಿತರೇ, ನಾವು ಯಾವುದೇ ಬ್ಯಾಂಕ್‌ನಲ್ಲಿ ಅಕೌಂಟ್ ತೆರೆಯಲು ಹೋದರೆ ಮೊದಲು ಕೇಳುವುದು ನಮ್ಮ ಪ್ಯಾನ್ ಕಾರ್ಡ್(Pan Card). ಈಗಾಗಲೇ ಪ್ಯಾನ್ ಕಾರ್ಡ್ ಇರುವ ಪ್ರತಿಯೊಬ್ಬರಿಗೂ ಕೂಡ ಕೇಂದ್ರ ಆದಾಯ ತೆರಿಗೆ ಇಲಾಖೆಯು ಹೊಸ ರೂಲ್ಸ್ ಜಾರಿಗೊಳಿಸಿದೆ. WhatsApp Group Join Now ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೊಂದಿರುವ ಎಲ್ಲರಿಗೂ ಕೂಡ ಇದೇ ಜೂನ್ ಒಂದರಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಈ ಕೆಲಸ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ … Read more

LPG Gas Cylinder : ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಗ್ರಾಹಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಇಲ್ಲಿದೆ.!

LPG Gas Cylinder : ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಗ್ರಾಹಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಇಲ್ಲಿದೆ.!

LPG Gas Cylinder : ನಮಸ್ಕಾರ ಸ್ನೇಹಿತರೇ, ಜೂನ್‌ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದೆ, ಇಂದು ದೇಶಾದ್ಯಂತ ಎಲ್‌ ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 72 ರೂ. ಇಳಿಕೆಯಾಗಿದೆ. WhatsApp Group Join Now ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ ದೇಶದ ನಾಲ್ಕು ಮೆಟ್ರೋಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯನ್ನು ಕಡಿಮೆ … Read more

LPG Subsidy : ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ

LPG Subsidy : ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ

LPG Subsidy : ನಮಸ್ಕಾರ ಸ್ನೇಹಿತರೇ, ಕೋಟಿಗಟ್ಟಲೆ ಜನರು ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯುತ್ತಾರೆ. ಈ ಸಬ್ಸಿಡಿ 300 ರೂಪಾಯಿ ಆಗಿದ್ದು, ಈ ಸಬ್ಸಿಡಿ ಪ್ರಯೋಜನ 12 ಸಿಲಿಂಡರ್‌ಗಳಿಗೆ ಮಾತ್ರ ಲಭ್ಯವಿರುತ್ತದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ₹300 ಸಬ್ಸಿಡಿಯನ್ನ ಕೇಂದ್ರದಿಂದ ನೀಡಲಾಗುತ್ತಿದೆ. WhatsApp Group Join Now ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ … Read more

Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ

Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ

Traffic Rules : ಭಾರತದಲ್ಲಿ ದ್ವಿಚಕ್ರ ವಾಹನಗಳು ರಸ್ತೆಗೆ ಇಳಿಯುವ ಮೊದಲು ಸಂಚಾರ ನಿಯಮಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿಗೆ ಬರಲಿದೆ. ಸರ್ಕಾರದ ಪ್ರಾದೇಶಿಕ ಸಾರಿಗೆ ಕಚೇರಿ(RTO) ಜೂನ್ 1, 2024 ರಿಂದ ಹೊಸ ವಾಹನ ನಿಯಮಗಳನ್ನು ಹೊರಡಿಸಲಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಮತ್ತು ಭಾರಿ ದಂಡವನ್ನು ಸಹ ವಿಧಿಸಲಾಗುವುದು. WhatsApp Group Join Now ಇದನ್ನೂ ಕೂಡ ಓದಿ : Mahalakshmi Scheme : … Read more

Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ

Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ

Mahalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹8,500/- ರೂಪಾಯಿಯನ್ನ ಮಹಾಲಕ್ಷ್ಮಿ ಯೋಜನೆಯ ಅರ್ಹ ಮಹಿಳೆಯರಿಗೆ ನೀಡಲಾಗುತ್ತದೆ. ಅದಕ್ಕಾಗಿ ಪೋಸ್ಟ್ ಆಫೀಸ್ ಬ್ಯಾಂಕ್ ಖಾತೆಯನ್ನು ತೆರೆಯಿರಿ ಎಂಬ ಮಾಹಿತಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮಾಹಿತಿ ಸುಳ್ಳಾ ಅಥವಾ ಸತ್ಯಾನ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಲೋಕಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರ್ಕಾರ 2024 ಚುನಾವಣೆಯಲ್ಲಿ ಗೆದ್ದು ಬಂದರೆ ಕೆಲವು ಯೋಜನೆಗಳನ್ನು ಜಾರಿಗೆ … Read more

PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್

PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ - ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್

PM Kisan Maandhan : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರವು ರೈತರಿಗಾಗಿ ಪಿಂಚಣಿ(Pension) ಯೋಜನೆಯನ್ನು ಜಾರಿಗೊಳಿಸಿದೆ. ಈ ಪಿಂಚಣಿ ಯೋಜನೆಯಲ್ಲಿ ಪ್ರತಿ ತಿಂಗಳು ₹3,000/- ರೂಪಾಯಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ … Read more

PAN Aadhaar Link : ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಜೋಡಣೆಗೆ ಇನ್ನು ಮೂರೇ ದಿನ ಬಾಕಿ – ಐಟಿ ಇಲಾಖೆ ಮಹತ್ವದ ಸೂಚನೆ

PAN Aadhaar Link : ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಜೋಡಣೆಗೆ ಇನ್ನು ಮೂರೇ ದಿನ ಬಾಕಿ - ಐಟಿ ಇಲಾಖೆ ಮಹತ್ವದ ಸೂಚನೆ

PAN Aadhaar Link : ನಮಸ್ಕಾರ ಸ್ನೇಹಿತರೇ, ಇದುವರೆಗೂ ಪ್ಯಾನ್ ಕಾರ್ಡ್‌ಗೆ ಆಧಾ‌ರ್ ಸಂಖ್ಯೆಯನ್ನ (PAN Aadhaar) ಜೋಡಣೆ ಮಾಡದಿರುವ ತೆರಿಗೆದಾರರು ಇದೇ ತಿಂಗಳ 31ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ನೀವು ತೆರಿಗೆದಾರರಾಗಿದ್ದು, ಪ್ಯಾನ್ ಕಾರ್ಡ್‌ಗೆ ಆಧಾ‌ರ್ ಲಿಂಕ್ ಮಾಡದಿದ್ದಲ್ಲಿ, ತೆರಿಗೆಯು ದುಪ್ಪಟ್ಟು ಕಡಿತವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯು(IT) ಎಚ್ಚರಿಕೆ ನೀಡಿದೆ. WhatsApp Group Join Now ತೆರಿಗೆ ಇಲಾಖೆಯ ನಿಯಮಾವಳಿಗಳ ಅನ್ವಯ, ಪ್ಯಾನ್‌ ಕಾರ್ಡ್ ಗೆ ಬಯೊಮೆಟ್ರಿಕ್‌ ಆಧಾರ್ ಜೋಡಣೆ ಮಾಡದಿದ್ದರೆ ಟಿಡಿಎಸ್ ಅನ್ವಯಿಸುವ … Read more

Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?

Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?

Anna Bhagya Amount : ನಮಸ್ಕಾರ ಸ್ನೇಹಿತರೇ, ನೀವು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾ.? ಏಪ್ರಿಲ್ ಮತ್ತು ಮೇ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಇನ್ನೂ ಬಂದಿಲ್ಲವೇ..? ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಎನ್ನುವ ಚಿಂತೆಯಲ್ಲಿದ್ದೀರಾ.? ಅದರ ಬಗ್ಗೆನೇ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ರಾಜ್ಯ ಕಾಂಗ್ರೆಸ್ ಸರ್ಕಾರವು ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಬಡ … Read more

Gruhalakshmi Updates : ಗೃಹಲಕ್ಷ್ಮಿ ‌ಯೋಜನೆ ಹೊಸ ಅಪ್ಡೇಟ್.! ಇನ್ನು ಮುಂದೆ ಈ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ

Gruhalakshmi Updates : ಗೃಹಲಕ್ಷ್ಮಿ ‌ಯೋಜನೆ ಹೊಸ ಅಪ್ಡೇಟ್.! ಇನ್ನು ಮುಂದೆ ಈ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ

Gruhalakshmi Updates : ನಮಸ್ಕಾರ ಸ್ನೇಹಿತರೇ, ಇದೀಗ ಪುರುಷರಂತೆ ಮಹಿಳೆಯರು ಕೂಡ ಸಹ ಸರಿಸಮಾನರಾಗಿದ್ದು ಎಲ್ಲ ಕ್ಷೇತ್ರದಲ್ಲಿಯೂ ಅಭಿವೃದ್ಧಿಯನ್ನು ಕಾಣುತ್ತಿದ್ದಾರೆ. ಅದೇ ರೀತಿ ಸರಕಾರ ಕೂಡ ಮಹಿಳೆಯರನ್ನು ಪ್ರೋತ್ಸಾಹಿಸುತ್ತಲೇ ಬಂದಿದೆ. WhatsApp Group Join Now ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅದರಲ್ಲಿಯೂ ಗೃಹಲಕ್ಷ್ಮಿ(Gruhalakshmi) ಮತ್ತು ಶಕ್ತಿ ಯೋಜನೆ(Shakti Yojana) ಎರಡು ಯೋಜನೆಗಳು ಸಹ ಕೂಡ ಮಹಿಳಾ ಪರವಾದ ಯೋಜನೆಯಾಗಿದ್ದು, ಮಹಿಳೆಯರಿಗೆ ಹೆಚ್ಚು ಈ ಯೋಜನೆಗಳು … Read more

Bara Parihara Amount Status : ಬರ ಪರಿಹಾರ ಹಣ ಪಡೆದ ರೈತರ ಪಟ್ಟಿ | ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ

Bara Parihara Amount Status : ಬರ ಪರಿಹಾರ ಹಣ ಪಡೆದ ರೈತರ ಪಟ್ಟಿ | ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ

Bara Parihara Amount Status : ನಮಸ್ಕಾರ ಸ್ನೇಹಿತರೇ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬೆಳೆ ನಷ್ಟ ಪರಿಹಾರ ಹಣವನ್ನ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು ಈ ಮೊದಲೇ ಸುಮಾರು 15 ಲಕ್ಷ ರೈತರಿಗೆ ಬರ ಪರಿಹಾರವನ್ನ ಮೊದಲನೇ ಹಂತದಲ್ಲಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತಗೆ ಹಣ ಜಮಾ ಮಾಡಿದ್ದು, ಉಳಿದ ರೈತರಿಗೂ ಕೂಡ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. WhatsApp Group Join Now ಇದನ್ನೂ ಕೂಡ ಓದಿ : Crop … Read more