ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ಹಿಂದೂ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದಿರುವ ಘಟನೆ ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ನಡೆದಿದೆ. ಭಾಲುಕಾ ಉಪಜಿಲ್ಲೆಯ ಸ್ಕ್ವೇರ್ ಮಾಸ್ಟರ್ ಬಾರಿ ದುಬಾಲಿಯಾ ಪಾರಾ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ WhatsApp Group Join Now ಆತನನ್ನು ಹೊಡೆದ ನಂತರ, ದಾಳಿಕೋರರು ಯುವಕನ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದರು ಎಂದು ಭಾಲುಕಾ ಪೊಲೀಸ್ ಠಾಣೆಯ ಕರ್ತವ್ಯ ಅಧಿಕಾರಿ ರಿಪ್ಪನ್ ಮಿಯಾ ಬಿಬಿಸಿ … Read more

ಅಕ್ರಮ‌ ಸಂಬಂಧ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಯತ್ನ!

ಅಕ್ರಮ‌ ಸಂಬಂಧ ಹಿನ್ನೆಲೆ‌ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. WhatsApp Group Join Now ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ಹಲ್ಲೆ ವೇಳೆ ಬಿಡಿಸಲು ಹೋದ ಯುವಕನ ತಂದೆ ಮಧುಸೂದನ್ ಅವರ ಮೇಲೂ ದಾಳಿ ನಡೆದಿದ್ದು, ಅದೃಷ್ಟವಶಾತ್ ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ಹಲ್ಲೆ ವೇಳೆ ಬಿಡಿಸಲು ಹೋದ ಯುವಕನ ತಂದೆ ಮಧುಸೂದನ್ ಅವರ ಮೇಲೂ ದಾಳಿ ನಡೆದಿದ್ದು, ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ … Read more

ಎದೆಯಲ್ಲ ದೇಹದ ಈ ಭಾಗದಲ್ಲಿನ ನೋವು ಹಾರ್ಟ್‌ ಅಟ್ಯಾಕ್‌ ನ ಮೊದಲ ಸೂಚನೆ.! ಹೃದಯಾಘಾತಕ್ಕೂ 30 ನಿಮಿಷ ಮೊದಲೇ ಕಾಣಿಸಿಕೊಳ್ಳುವ ಲಕ್ಷಣ

ಇತ್ತೀಚೆಗೆ ಹೃದಯಾಘಾತದಿಂದ ಚಿಕ್ಕ ವಯಸ್ಸಿನಲ್ಲಿಯೇ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೃದಯಾಘಾತ ಆಗುವ ಮೊದಲೇ ನಮ್ಮ ದೇಹ ನಮಗೆ ಈ ಸೂಚನೆಗಳನ್ನು ನೀಡುತ್ತದೆ. ಕೆಲವರಲ್ಲಿ ಇದು ಒಂದು ತಿಂಗಳಿಗೆ ಮುನ್ನವೇ ಕಾಣಿಸಿಕೊಳ್ಳುತ್ತದೆ. ಹೃದಯಾಘಾತ ಅಥವಾ ಪರಿಧಮನಿಯ ಕಾಯಿಲೆ, ಹೆಚ್ಚಿದ ಪೊಟ್ಯಾಸಿಯಮ್ ಮಟ್ಟಗಳು ಇತ್ಯಾದಿಗಳಿಂದ ಹೃದಯದಲ್ಲಿ ಅಡಚಣೆ ಉಂಟಾಗಬಹುದು. ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದು ಕೂಡ ಇದಕ್ಕೆ ದೊಡ್ಡ ಕಾರಣವಾಗಿದೆ. WhatsApp Group Join Now ಹಾರ್ಟ್‌ ಬ್ಲಾಕೆಜ್ ಹೆಚ್ಚಿನ ಲಕ್ಷಣಗಳು ಸಮಯಕ್ಕೆ ಪತ್ತೆಯಾಗುವುದಿಲ್ಲ. ಈ ಕಾರಣದಿಂದಾಗಿ ಹೆಚ್ಚಿನ ಸಂದರ್ಭಗಳಲ್ಲಿ ಯಾವುದೇ … Read more

`ಮೊಟ್ಟೆ’ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ದೃಢ.!

ಮೊಟ್ಟೆಯಿಂದ ಅನಾರೋಗ್ಯ ಉಂಟಾಗುತ್ತದೆ ಎಂಬುದು ಸುಳ್ಳು. ಮೊಟ್ಟೆ ಪೌಷ್ಟಿಕಾಂಶಯುಕ್ತವಾಗಿದ್ದು, ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಸ್ಪಷ್ಟಪಡಿಸಿದ್ದಾರೆ. WhatsApp Group Join Now ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನರೇ, ಕಳೆದ ನಾಲ್ಕೈದು ದಿನಗಳ ಹಿಂದಿದ್ದ ನಿಮ್ಮೆಲ್ಲರ ಆತಂಕವನ್ನು ದೂರ ಮಾಡುವಂತಹ ವರದಿ ಬಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳಿವೆ ಎಂಬ ಚರ್ಚೆ-ವದಂತಿ … Read more

ಈ ಶುಕ್ರವಾರಕೆ ನಿಮ್ಮ ಜಾತಕ ನೋಡಿ – 19 ಡಿಸೆಂಬರ್ 2025 – ದಿನ ಭವಿಷ್ಯ

ಮೇಷ :- WhatsApp Group Join Now ನಿಮ್ಮ ವರ್ತನೆ ಹಾಗೂ ಮಾತಿನ ಮೇಲೆ ಸ್ತಿಮಿತವಿಡಿ ಎಂಬುದಾಗಿ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಹಗೆತನ ಮತ್ತು ಕೋಪವನ್ನು ತೊಡೆದುಹಾಕುವಂತೆ ನಿಮಗೆ ಸಲಹೆ ನೀಡಲಾಗುತ್ತದೆ. ನಿಮ್ಮ ಶತ್ರುಗಳ ಹಗ್ಗೆ ಎಚ್ಚರದಿಂದಿರಿ. ರಹಸ್ಯ ವಿಚಾರಗಳು ನಿಮ್ಮ ಗಮನ ಸೆಳೆಯಬಹುದು. ಪ್ರಯಾಣದ ವೇಳೆ ಅನಿರೀಕ್ಷಿತ ಅಡೆತಡೆಗಳು ಉಂಟಾಗುವ ಸಾಧ್ಯತೆಯಿರುವುದರಿಂದ ಪ್ರಯಾಣವನ್ನು ತಪ್ಪಿಸಿ. ಸಾಧ್ಯವಿದ್ದಷ್ಟು ಇಂದು ಹೊಸ ಯೋಜನೆಯನ್ನು ಪ್ರಾರಂಭಿಸಬೇಡಿ. ಆಧ್ಯಾತ್ಮಿಕ ಅಭಿವೃದ್ಧಿಯ ಸಂಭಾವ್ಯತೆಯಿದೆ. ಈ ದಿನವು ನಿಮಗೆ ಮಿಶ್ರಫಲವನ್ನು ನೀಡಬಹುದು. ವೃಷಭ … Read more

ನಕ್ಷೆಯಲ್ಲಿ ಕೆರೆ, ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಸಚಿವರೇ? : ಕೃಷ್ಣ ಬೈರೇಗೌಡರಿಗೆ ಯತ್ನಾಳ್ ಪ್ರಶ್ನೆ

ಸಚಿವ ಕೃಷ್ಣಭೈರೇಗೌಡ ಅವರ ಮೇಲೆ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾತನಾಡಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಕ್ಷೆಯಲ್ಲಿ ಕೆರೆ ಹಾಗೂ ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಮಾನ್ಯ ಸಚಿವರೇ ? ಎಂದು ಪ್ರಶ್ನಿಸಿದ್ದಾರೆ. WhatsApp Group Join Now ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬೇಲಿಯೇ ಎದ್ದು ಹೊಲ ಮೇಯಿತೇ ? ಕೋಲಾರ ಜಿಲ್ಲೆಯ ನರಸಾಪುರ ಹೋಬಳಿ ಗರುಡನ ಪಾಳ್ಯ ಗ್ರಾಮದ ಸರ್ವೇ … Read more

ಕಾಲು ನೋವು ಸಾಮಾನ್ಯವಲ್ಲ, ಇದು ಗಂಭೀರ ಕಾಯಿಲೆಗಳ ಸಂಕೇತ! ಸಣ್ಣ ಸಮಸ್ಯೆ ಅಂತ ನಿರ್ಲಕ್ಷಿಸಬೇಡಿ

ಇಂದು ಅನೇಕ ಜನರು ಕಾಲುಗಳಲ್ಲಿ ನೋವಿನಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಕಾರಣ ವಿಭಿನ್ನವಾಗಿರಬಹುದು. ಒಂದು ವೇಳೆ ನೀವು ಪಾದದ ನಿರಂತರ ನೋವಿನಿಂದ ಬಳಲುತ್ತಿದ್ದರೆ, ನಡೆಯುವಾಗ ನಿಮ್ಮ ಪಾದಗಳಲ್ಲಿ ಸೆಳೆತವನ್ನು ಅನುಭವಿಸಿದರೆ, ಅದನ್ನು ಸಣ್ಣ ಸಮಸ್ಯೆ ಅಂತ ನಿರ್ಲಕ್ಷಿಸಬೇಡಿ.. WhatsApp Group Join Now ಆಗಾಗ ಕಾಲು ಸೆಳೆತವು ಗಂಭೀರ ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು. ಮೊದ ಮೊದಲು ಕಾಲು ನೋವು ಸಾಮಾನ್ಯ ಸಮಸ್ಯೆಯಂತೆ ಕಂಡುಬಂದರೂ, ಸಹ ಅದು ದೇಹದೊಳಗೆ ಎಲ್ಲವೂ ಸರಿಯಿಲ್ಲ ಎನ್ನುವ ಸೂಚನೆ ನೀಡುತ್ತದೆ. ಬಹಷಃ ಹೃದಯದ … Read more

ಕಾಲೇಜ್‌ ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾ*ರ; ವಿಡಿಯೋ ಇಟ್ಟುಕೊಂಡು ನಡೆಸಿದ್ರಾ ಮಾನಗೇಡಿ ಕೃತ್ಯ?

ರಾಜ್ಯದಲ್ಲಿ ಒಂದರ ಹಿಂದೊಂದರಂತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲರನ್ನ ಬೆಚ್ಚಿಬೀಳಿಸಿದೆ. ಪ್ರೀತಿಯ ನೆಪದಲ್ಲಿ ಯುವತಿಯನ್ನ ಪರಿಚಯ ಮಾಡಿಕೊಂಡಿದ್ದ ಯುವಕ ತನ್ನ ಸ್ನೇಹಿತರೊಂದಿಗೆ ಸೇರಿ ನೀಚ ಕೃತ್ಯ ಎಸಗಿದ್ದಾನೆ. WhatsApp Group Join Now ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ  ಈ ಘಟನೆ ನಡೆದಿದ್ದು, ಮಾಗಡಿ ಠಾಣೆ ಪೊಲೀಸರು ಆರೋಪಿಗಳಾದ ವಿಕಾಸ್, ಪ್ರಶಾಂತ್, ಚೇತನ್ ಬಂಧಿಸಿ ಜೈಲಿಗಟ್ಟಿದ್ದಾರೆ. ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಬೆಂಗಳೂರಿನ ಕಾಲೇಜುವೊಂದರಲ್ಲಿ ವ್ಯಾಸಂಗ … Read more

ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ಬ್ರೇಕ್ ಇರೋದಿಲ್ಲ ; ದೇಶಾದ್ಯಂತ ‘AI ಟೋಲ್’ ವ್ಯವಸ್ಥೆ ಜಾರಿ!

ನೀವು ಕಾರಿನಲ್ಲಿ ದೀರ್ಘ ಪ್ರಯಾಣ ಕೈಗೊಂಡರೆ, ಹೆದ್ದಾರಿಯಲ್ಲಿ ಟೋಲ್ ಪ್ಲಾಜಾ ಎದುರಾಗುವ ಸಾಧ್ಯತೆ ಹೆಚ್ಚು. ಈ ಟೋಲ್ ಗೇಟ್ ದಾಟಲು, ನೀವು ಟೋಲ್ ತೆರಿಗೆಯನ್ನ ಪಾವತಿಸಬೇಕಾಗುತ್ತದೆ. ಹಿಂದೆ, ಟೋಲ್ ಪ್ಲಾಜಾಗಳಲ್ಲಿ ವಾಹನಗಳನ್ನ ನಿಲ್ಲಿಸಲಾಗುತ್ತಿತ್ತು ಮತ್ತು ಟೋಲ್ ತೆರಿಗೆಯನ್ನು ನಗದು ಅಥವಾ ಕಾರ್ಡ್ ಮೂಲಕ ಸಂಗ್ರಹಿಸಲಾಗುತ್ತಿತ್ತು. WhatsApp Group Join Now ನಂತರ, ಫಾಸ್ಟ್‌ಟ್ಯಾಗ್ ವಿಷಯಗಳನ್ನ ಸರಳಗೊಳಿಸಿತು. ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪ್ರತಿ ಟೋಲ್ ಪ್ಲಾಜಾದಲ್ಲಿ ನಿಲ್ಲಿಸುವ ತೊಂದರೆಯನ್ನು ನಿವಾರಿಸಿತು. ಈಗ , ಮುಂದಿನ ಹೆಜ್ಜೆ ಹೈಟೆಕ್ ತಡೆ … Read more

ಬಾದಾಮಿಯನ್ನು ನೆನೆಸಿ ತಿಂದರೆ ಯಾಕೆ ಒಳ್ಳೆಯದು.? ಖಾಲಿ ಹೊಟ್ಟೆಯಲ್ಲಿ ತಿನ್ನಬಹುದೇ.?

ನಟ್ಸ್‌ಗಳಲ್ಲಿ ಬಾದಾಮಿ ಅತ್ಯುತ್ತಮ ಮತ್ತು ಪೌಷ್ಟಿಕಾಂಶವುಳ್ಳದ್ದು. ಬಾದಾಮಿಯನ್ನು ಹಲವು ರೀತಿ ತಿನ್ನಬಹುದು. ಕೆಲವರು ನೆನೆಸಿದರೆ, ಇನ್ನು ಕೆಲವರು ಹಾಗೆಯೇ ತಿನ್ನುತ್ತಾರೆ. ನಿಜವಾಗಿಯೂ ಬಾದಾಮಿಯನ್ನು ಹೇಗೆ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. WhatsApp Group Join Now ಬಾದಾಮಿಯನ್ನು ಹಾಗೆಯೇ ತಿನ್ನುವುದಕ್ಕಿಂತ ನೆನೆಸಿ ತಿನ್ನುವುದು ಉತ್ತಮ. ದೇಹವು ಇದನ್ನು ಚೆನ್ನಾಗಿ ಹೀರಿಕೊಳ್ಳುತ್ತದೆ. ಪ್ರತಿದಿನ ಎಂಟು ಗಂಟೆಗಳ ಕಾಲ ಬಾದಾಮಿಯನ್ನು ನೀರಿನಲ್ಲಿ ನೆನೆಸಿದ ನಂತರ ತಿನ್ನುವುದು ತುಂಬಾ ಒಳ್ಳೆಯದು. ನೆನೆಸಿದ ಬಾದಾಮಿಯಲ್ಲಿ ಆಯಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಇ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ … Read more