Tata Capital Pankh Scholorship : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಪಿಯುಸಿ ಡಿಗ್ರಿ ವಿದ್ಯಾರ್ಥಿಗಳಿಗೆ ₹12,000/- ಸ್ಕಾಲರ್ಶಿಪ್ ಅರ್ಜಿ ಆಹ್ವಾನ.!

Tata Capital Pankh Scholorship : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಪಿಯುಸಿ ಡಿಗ್ರಿ ವಿದ್ಯಾರ್ಥಿಗಳಿಗೆ ₹12,000/- ಸ್ಕಾಲರ್ಶಿಪ್ ಅರ್ಜಿ ಆಹ್ವಾನ.!

Tata Capital Pankh Scholorship : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಪಿಯುಸಿ ಹಾಗು ಡಿಗ್ರಿ ಪದವಿ ಪಡೆಯುತ್ತಿರುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಈ ಲೇಖನದಲ್ಲಿ ಟಾಟಾ ಕ್ಯಾಪಿಟಲ್ (Tata capital pankh scholorship) ಯಿಂದ ಘೋಷಣೆ ಮಾಡಿರುವ ಸ್ಕಾಲರ್ಶಿಪ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ … Read more

Cibil Score : ಸಾಲಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರಾ.? ಸಿಬಿಲ್ ಸ್ಕೋರ್ ಟೆನ್ಶನ್ ಬಿಡಿ – ಇಲ್ಲಿದೆ ಜಾಸ್ತಿ ಮಾಡುವ ಟ್ರಿಕ್ಸ್

How to increase cibil score

Cibil Score : ನಾವೆಲ್ಲರೂ ಸಾಮಾನ್ಯವಾಗಿ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುತ್ತೇವೆ, ಆದರೆ ನಾವು ಸಾಮಾನ್ಯವಾಗಿ ಅವುಗಳ ಕ್ರೆಡಿಟ್ ಅರ್ಹತೆಯ ಬಗ್ಗೆ ಹೆಚ್ಚು ತಿಳಿದಿರುವುದಿಲ್ಲ. ಕ್ರೆಡಿಟ್ ಕಾರ್ಡ್ ಬಳಸುವುದು ಎಂದರೆ ನಾವು ಕ್ರಿಕೆಟ್ ಸ್ಕೋರ್‌ಗೆ ಸಮಾನ ಗಮನ ನೀಡಬೇಕು. ಇಂದಿನ ಲೇಖನದಲ್ಲಿ, ಈ ಕ್ರೆಡಿಟ್ ಸ್ಕೋರ್‌ನ ಎಲ್ಲಾ ಪ್ರಯೋಜನಗಳ ಬಗ್ಗೆ ನೀವು ಕಲಿಯುವಿರಿ. ಕ್ರೆಡಿಟ್ ಸ್ಕೋರ್(Credit Score) ಎಂದರೇನು.? ನಿಮ್ಮ ಕ್ರೆಡಿಟ್ ಸ್ಕೋರ್(Credit Score) ಅತ್ಯುತ್ತಮ ಸ್ಥಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡುವ ನಿಮ್ಮ ಸಾಮರ್ಥ್ಯದ ಅಳತೆಯಾಗಿದೆ. ಸಿಬಿಲ್ ಸ್ಕೋರ್(Cibil … Read more

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

SBI Bank Updates : ನಮಸ್ಕಾರ ಸ್ನೇಹಿತರೇ, ದೇಶದ ಅತೀ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(SBI Bank) ತನ್ನ ಎಲ್ಲಾ ಗ್ರಾಹಕರಿಗೆ ಭಾರಿ ದೊಡ್ಡ ಬಂಪರ್ ಗಿಫ್ಟ್ ನೀಡಿದೆ. ಈ ಬ್ಯಾಂಕ್ ಅಕೌಂಟ್ ಇರುವ ಗ್ರಾಹಕರ ಬಳಿ 10 ಗ್ರಾಂ ಚಿನ್ನ ಇದ್ದರೆ ಬಂಪರ್ ಕೊಡುಗೆ ನೀಡುತ್ತಿದೆ. ಹೌದು, ಭಾರತೀಯ ಸ್ಟೇಟ್ ಬ್ಯಾಂಕ್(SBI Bank) ಅಕೌಂಟ್ ಇರುವ ಎಲ್ಲಾ ಗ್ರಾಹಕರಿಗೆ ಈ ಬ್ಯಾಂಕ್ ತನ್ನ ಗ್ರಾಹಕರನ್ನು ಸಂತೋಷಪಡಿಸಲು ಮತ್ತು ಲಾಭ ಪಡಿಸಲು … Read more

Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ

Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ

Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್‌ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ … Read more

e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?

e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?

e-Shram Card 2024 : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಈ ಯೋಜನೆಯಡಿ ಅರ್ಹ ಕಾರ್ಮಿಕರಿಗೆ ಉಚಿತ ಇ-ಶ್ರಮ್ ಕಾರ್ಡ್(e-Shram Card) ನೀಡಲಾಗುತ್ತದೆ. ಇದು ಅರ್ಹ ಫಲಾನುಭವಿ ಕಾರ್ಮಿಕರಿಗೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.? ಅರ್ಹತಾ ಮಾನದಂಡ, ನೋಂದಣಿ ಪ್ರಕ್ರಿಯೆ ಹೇಗೆ.? ಲಭ್ಯವಿರುವ ಪ್ರಯೋಜನಗಳೇನು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.? ಇ-ಶ್ರಮ್ ಕಾರ್ಡ್(e-Shram … Read more

Annabhagya Scheme : ಇನ್ನೂ ನಿಮಗೆ ಅನ್ನಭಾಗ್ಯ ಅಕ್ಕಿ ಹಣ ಬಂದಿಲ್ವಾ.? ಹಣ ಬೇಕಂದ್ರೆ ಈ ಕೆಲಸ ನೀವು ಮಾಡಲೇಬೇಕು

Annabhagya Scheme

Annabhagya Scheme : ನಮಸ್ಕಾರ ಸ್ನೇಹಿತರೇ, ಇಂದಿನ ಲೇಖನದಲ್ಲಿ ಅನ್ನ ಭಾಗ್ಯ ಯೋಜನೆಯಡಿ ಎಷ್ಟೋ ಮಂದಿಗೆ ಅನ್ನ ಭಾಗ್ಯದ ಹಣ ಇನ್ನೂ ಕೂಡ ಏಕೆ ಬಂದಿಲ್ಲ ಎನ್ನುವ ಬಗ್ಗೆ ಎಲ್ಲಾ ವಿವರಗಳನ್ನು ತಿಳಿಸಲಾಗಿದೆ. ಅನ್ನ ಭಾಗ್ಯ ಕಾರ್ಯಕ್ರಮದಡಿ ನಿಮ್ಮ ಬ್ಯಾಂಕ್ ಖಾತೆಗೆ ಇನ್ನು ಹಣ ಜಮಾ ಆಗಿಲ್ವಾ.? ಇದಕ್ಕೆ ಅಸಲಿ ಕಾರಣವೇನು? ನೀವು ಯಾವ ಕೆಲಸ ಮಾಡದಿದ್ದರೆ ನಿಮಗೆ ಅನ್ನ ಭಾಗ್ಯ ಯೋಜನೆಯ(Annabhagya Scheme) ಅಕ್ಕಿಯ ಹಣ ಸಿಗುವುದಿಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಆದ್ದರಿಂದ … Read more

Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

Bele Parihara Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿರುವಂತಹ ಬೆಳೆ ಪರಿಹಾರದ ಹಣವನ್ನು ರಾಜ್ಯ ಸರ್ಕಾರವು ಅರ್ಹ ಫಲಾನುಭವಿ ರೈತರಿಗೆ ನೇರವಾಗಿ ಹಣವನ್ನ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು, ಕೆಲವು ರೈತರಿಗೆ ಇನ್ನೂ ಸಹ ಬೆಳೆ ಪರಿಹಾರದ ಹಣ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್ ಖಾತೆಗೆ ಜಮೆಯಾಗದೆ ಉಳಿದಿದೆ. ಇದಕ್ಕೆಲ್ಲಾ ಪ್ರಮುಖ ಕಾರಣವಾಗಿದೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗದಿರುವುದು. ಸರ್ಕಾರವು ಆಧಾರ್ … Read more

PMKVY : ಕೆಲಸ ಇಲ್ಲದವರಿಗೆ ಉಚಿತ ತರಬೇತಿ ಜೊತೆಗೆ ₹8,000/- ಹಣ ಬರುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

PMKVY : ಕೆಲಸ ಇಲ್ಲದವರಿಗೆ ಉಚಿತ ತರಬೇತಿ ಜೊತೆಗೆ ₹8,000/- ಹಣ ಬರುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

PMKVY : ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸ್ವಂತ ಉದ್ಯಮ ಪ್ರಾರಂಭ ಮಾಡಲು ಸಹಾಯ ಮಾಡುತ್ತಿದೆ. ಇದಕ್ಕಾಗಿ ಪಿಎಮ್ ಮೋದಿ ಅವರು 2015ರಲ್ಲಿ ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯನ್ನು(PM Kaushal Vikas Yojana) ಜಾರಿಗೆ ತಂದಿದ್ದರು. ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯ(PM Kaushal Vikas Yojana) ಮೂಲಕ ನಿರುದ್ಯೋಗಿ ಯುವಕರು ತಮ್ಮದೇ ಆದ ಸ್ವಂತ ಉದ್ಯಮ ಅಥವಾ … Read more

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ … Read more

Ration Card Updates : ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್.! ಇನ್ನು ಮುಂದೆ ಈ ಮೂರು ನಿಯಮ ಪಾಲನೆ ಕಡ್ಡಾಯ

Ration Card Updates : ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್.! ಇನ್ನು ಮುಂದೆ ಈ ಮೂರು ನಿಯಮ ಪಾಲನೆ ಕಡ್ಡಾಯ

Ration Card Updates : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿಯ ವಿಷಯದಲ್ಲಿ ಬಹಳಷ್ಟು ನಿಯಮಗಳನ್ನು ಬದಲಾಯಿಸಲು ಪ್ರಧಾನಿಯವರು ಮುಂದಾಗಿದ್ದಾರೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ(PMGKAY) ಅಡಿಯಲ್ಲಿ ಜನರಿಗೆ ಉಚಿತ ರೇಷನ್ ಕಾರ್ಡ್ ವಿತರಣೆಯಿಂದಾಗಿ 81 ಕೋಟಿಗಿಂತ ಅಧಿಕ ಜನರು ಉಚಿತವಾಗಿ ಐದು ಕೆಜಿ ಧಾನ್ಯವನ್ನು ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ … Read more