ಸರಿಯಾಗಿ ಚುನಾವಣೆ ನಡೆದರೆ ಬಿಜೆಪಿ ಒಂದು ಸ್ಥಾನ ಗೆಲ್ಲುವುದಿಲ್ಲ : ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ
ಸರಿಯಾಗಿ ಚುನಾವಣೆ ನಡೆದರೆ ಬಿಜೆಪಿ ಒಂದು ಸ್ಥಾನ ಗೆಲುವುದಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. ವೋಟ್ ಚೋರ್ ಗದ್ದಿ ಚೋಡ್ ಹೆಸರಿನಲ್ಲಿ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ನಾಯಕರಿಂದ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. WhatsApp Group Join Now ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಲಾಯಿತು. ಕಾಂಗ್ರೆಸ್ ಬ್ಯಾಂಕ್ ಅಕೌಂಟ್ ಸೀಸ್ ಮಾಡಲಾಯಿತು. ನಮ್ಮ ನಾಯಕರ ಮೇಲೆ ಇ.ಡಿ, ಐಟಿ ದಾಳಿ ಮಾಡಿದರು. ಭ್ರಷ್ಟಾಚಾರದ ಆರೋಪ ಮಾಡಿದ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡರು. ವಾಷಿಂಗ್ … Read more