ಸಿನಿಮಾ ಸ್ಟೈಲ್ನಲ್ಲಿ ಪತ್ನಿಯನ್ನು ಕೊಂದ ಗಂಡ; ಆತನಿಂದಲೇ ಆಸ್ಪತ್ರೆಗೆ ಸಾಗಿಸುವ ನಾಟಕ! ಆದರೆ ಕಟ್ಟಿದ ಕಥೆ ಕೇಳಿದ್ರೆ ಶಾಕ್!

ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಗಂಡನೇ ಕೊಲೆ ಮಾಡಿ ಕೊನೆಗೆ ನಾಟಕವಾಡಿದ್ದಾನೆ. ತಾನೇ ಆಯಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದು, ಆದರೆ ಕೊನೆಗೂ ಲಾಕ್ ಆಗಿದ್ದಾನೆ.ಬೆಂಗಳೂರಿನ ಬಾಗಲೂರು ಸಮೀಪ ಮಿಟ್ಟಗಾನಹಳ್ಳಿಯಲ್ಲಿ ನಿನ್ನೆ ಸಂಜೆ ನಡೆದ ಆಘಾತಕಾರಿ ಘಟನೆ ಇದು . ಪತಿ ತನ್ನ ಪತ್ನಿಯನ್ನು ಕೊಂದು ಅಪಘಾತದ ರೀತಿ ಬಿಂಬಿಸಲು ಪ್ರಯತ್ನಿಸಿದ್ದಾನೆ. WhatsApp Group Join Now ಆದರೆ ಪೊಲೀಸರು ತ್ವರಿತವಾಗಿ ಕೃತ್ಯ ಬಯಲು ಮಾಡಿ ಆರೋಪಿ ಪತಿಯನ್ನು ಬಂಧಿಸಿದ್ದಾರೆ. … Read more

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ

10ನೇ ತರಗತಿ ವಿದ್ಯಾರ್ಥಿನಿ (SSLC Student)  ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. WhatsApp Group Join Now ನಿತ್ಯ ಬಸ್ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ … Read more

ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!

ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆಗೆ ಅಪ್ಪನೇ ಗರ್ಭಿಣಿ ಮಗಳನ್ನು ಕೊಂದ ಪ್ರಕರಣ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಯುವತಿ ಜಾತಿ ದ್ವೇಷಕ್ಕೆ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ. WhatsApp Group Join Now ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಗರ್ಭಿಣಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮ*ಹತ್ಯೆಯಲ್ಲ, ಬದಲಿಗೆ ಜಾತಿ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಮೃತರ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮೃತಪಟ್ಟ ಯುವತಿಯನ್ನು ಪುಷ್ಪ (25) ಎಂದು … Read more

ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು

ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಶುಭಂ ವತ್ಸ್ಯ ಹೇಳುವ ಪ್ರಕಾರ, ಬ್ಲ್ಯಾಕ್ ಕಾಫಿ ಕುಡಿಯುವುದು ಕೇವಲ ಅಭ್ಯಾಸವಲ್ಲ ಅಥವಾ ಪಾನೀಯವಲ್ಲ. ನೀವು ಸಕ್ಕರೆ ಮತ್ತು ಹಾಲು ಇಲ್ಲದೆ ಕುಡಿದರೆ ಇದು ಯಕೃತ್ತಿಗೆ ಔಷಧಿಯಂತೆ. ಯಾರೇ ಆದರೂ ಹಾಲು ಮತ್ತು ಸಕ್ಕರೆಯೊಂದಿಗೆ ಕಾಫಿ ಕುಡಿಯುವುದು ಸಹಜ. WhatsApp Group Join Now ಆದರೆ ಸಾಂದರ್ಭಿಕವಾಗಿ ನೀವು ಕಪ್ಪು ಕಾಫಿ ಅಥವಾ ಬ್ಲಾಕ್ ಕಾಫಿ ಕುಡಿಯಲು ಪ್ರಯತ್ನಿಸಿ. ಏಕೆಂದರೆ ಇದರಲ್ಲಿ ಮಾಮೂಲಿ ಕಾಫಿಗಿಂತ ಹೆಚ್ಚಿನ ಆರೋಗ್ಯ ಪ್ರಯೋಜನಗಳಿವೆ. ಅಷ್ಟೇ ಅಲ್ಲ, ಕಪ್ಪು ಕಾಫಿ … Read more

ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!

ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶದಿಂದ ಮನನೊಂದ ತಂದೆಯೊಬ್ಬ ತನ್ನ ಎರಡು ಮಕ್ಕಳಿಗೆ ವಿಷವುಣಿಸಿ ತಾಯಿಯ ಜೊತೆ ತಾನು ನೇಣಿಗೆ ಶರಣಾಗಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ರಾಮಂತಳಿಯಲ್ಲಿ ನಡೆದಿದೆ. WhatsApp Group Join Now ಮಗಳು ಹಿಮಾ(6), ಪುತ್ರ ಕಣ್ಣನ್‌ಗೆ(2) ವಿಷ ನೀಡಿ, ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಲತಃ ರಾಮಂತಳಿಯ ಸೆಂಟ್ರಲ್ ನಿವಾಸಿಯಾಗಿದ್ದ ಕಲಾಧರನ್ ಶೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಡಿ.22 … Read more

ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!

ಉತ್ತರ ಪ್ರದೇಶದಲ್ಲಿ ಕನಸಿನಲ್ಲೂ ಬೆಚ್ಚಿ ಬೀಳಿಸುವ ಭಯಾನಕ ಘಟನೆಯೊಂದು ನಡೆದಿದೆ. ಲವರ್ ಜೊತೆಗೆ ಸೇರಿದ ಮಹಿಳೆಯೊಬ್ಬಳು, ತನ್ನ ಗಂಡನನ್ನು ಹತ್ಯೆಗೈದಿದ್ದು, ಬಳಿಕ ಮೃತದೇಹವನ್ನು ಗ್ರೈಂಡರ್ ನಲ್ಲಿ ರುಬ್ಬಿ, ಚರಂಡಿಗೆ ಎಸೆದಿದ್ದಾರೆ. WhatsApp Group Join Now ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಆರೋಪಿಗಳನ್ನು ರೂಬಿ ಮತ್ತು ಗೌರವ್ ಎಂದು ಗುರುತಿಸಲಾಗಿದ್ದು, ಅವರನ್ನು ಡಿಸೆಂಬರ್ 20 ರಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ ಕೆ ಬಿಷ್ಣೋಯ್ … Read more

ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್‌ಗೆ ಜಾವೇದ್ ಅಖ್ತರ್ ಪ್ರಶ್ನೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ಅನ್ನು ಎಳೆದ ಘಟನೆಯನ್ನು ಹಿರಿಯ ಸಾಹಿತಿ ಹಾಗೂ ಚಿತ್ರಕಥೆಗಾರ ಜಾವೇದ್ ಅಖ್ತರ್ ತೀವ್ರವಾಗಿ ಖಂಡಿಸಿದ್ದಾರೆ. “ಒಬ್ಬ ಹಿಂದೂ ಮಹಿಳೆಯ ತಲೆ ಮೇಲಿನ ಸೆರಗನ್ನು (ಘೂಂಘಟ್) ಎಳೆಯುವ ಧೈರ್ಯ ನಿಮಗಿದೆಯೇ?” ಎಂದು ಅವರು ನಿತೀಶ್ ಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. WhatsApp Group Join Now ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜಾವೇದ್ ಅಖ್ತರ್, ನಿತೀಶ್ ಕುಮಾರ್ ಅವರ ವರ್ತನೆ ಅತ್ಯಂತ ಅಸಭ್ಯವಾದುದು ಎಂದಿದ್ದಾರೆ. … Read more

Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ

ಕಳೆದ ಕೆಲವು ವಾರಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಸುಧಾರಣೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಚಿಗುರೊಡೆದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 23) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. WhatsApp Group Join Now ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 23) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ … Read more

ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?

ಸಾಮಾನ್ಯವಾಗಿ ಹೃದಯದ ರಕ್ತನಾಳಗಳಲ್ಲಿ ಬ್ಲಾಕೇಜ್ (ಅಡೆತಡೆ) ಉಂಟಾದಾಗ ಮಾತ್ರ ಹೃದಯಾಘಾತ ಸಂಭವಿಸುತ್ತದೆ ಎಂಬುದು ಎಲ್ಲರ ನಂಬಿಕೆ. ಆದರೆ, ಇತ್ತೀಚಿನ ದಿನಗಳಲ್ಲಿ ಸ್ಕ್ಯಾನಿಂಗ್ ವರದಿಯಲ್ಲಿ ರಕ್ತನಾಳಗಳು ಶುದ್ಧವಾಗಿದ್ದರೂ ಸಹ ಅನೇಕರಲ್ಲಿ ತೀವ್ರ ಹೃದಯಾಘಾತದ ಲಕ್ಷಣಗಳು ಕಂಡುಬರುತ್ತಿವೆ. WhatsApp Group Join Now ವೈದ್ಯಕೀಯ ಜಗತ್ತಿನಲ್ಲಿ ಇದನ್ನು ‘ಮಿನೋಕಾ’ (MINOCA – Myocardial Infarction with Non-Obstructive Coronary Arteries) ಎಂದು ಕರೆಯಲಾಗುತ್ತಿದ್ದು, 2025ರಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಏನಿದು MINOCA? ಹೃದಯದ ಸ್ನಾಯುಗಳಿಗೆ ಹಾನಿಯಾಗಿರುತ್ತದೆ ಮತ್ತು … Read more

‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!

ಯುವಕನನ್ನು ಪ್ರೀತಿಸಿದ ಮಹಿಳೆಯೊಬ್ಬಳು ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ನಂಬಿ ತನ್ನ ಪತಿಯನ್ನು ಕ್ರೂರವಾಗಿ ಕೊಂದಳು. ನಂತರ, ಅದನ್ನು ಸಹಜ ಸಾವು ಅಥವಾ ಹೃದಯಾಘಾತ ಎಂದು ಬಿಂಬಿಸಿ ಪೊಲೀಸರು ಮತ್ತು ಸಂಬಂಧಿಕರ ಮನವೊಲಿಸಲು ಪ್ರಯತ್ನಿಸಿದಳು. WhatsApp Group Join Now ಆದರೆ, ಪೊಲೀಸರು ನಡೆಸಿದ ಸಂಪೂರ್ಣ ತನಿಖೆಯಲ್ಲಿ ನಿಜವಾದ ಸತ್ಯ ಹೊರಬಂದಿತು. ಹೈದರಾಬಾದ್ ಹೊರವಲಯದಲ್ಲಿರುವ ಮೆಡಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಪೊಲೀಸರು ಆರೋಪಿ, ಆಕೆಯ ಗೆಳೆಯ ಮತ್ತು ಇನ್ನೊಬ್ಬ ಯುವಕನನ್ನು ಬಂಧಿಸಿದರು. ಪೊಲೀಸ್ … Read more