ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ : ನಟ ಕಿಶೋರ್ ಆಕ್ರೋಶ!
ದೇಶದ ಸ್ವಾತಂತ್ರ್ಯ ಹೋರಾಟದ ಪ್ರಮುಖ ಘೋಷವಾಗಿದ್ದ ವಂದೇ ಮಾತರಂ ಗೀತೆ 150ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಂಕಿಮಚಂದ್ರ ಚಟರ್ಜಿ ಅವರು ಬರೆದ ದೇಶಪ್ರೇಮದ ಗೀತೆಯನ್ನು ಚರ್ಚೆಯನ್ನು ಸಂಸತ್ತಿನಲ್ಲಿ ಇರಿಸಿಕೊಳ್ಳಲಾಗಿದೆ. WhatsApp Group Join Now ಸಂಸತ್ನ ಚಳಿಗಾಲದ ಅಧಿವೇಶನದ ಆರಂಭದ ದಿನಗಳನ್ನು ವಂದೇ ಮಾತರಂ ಚರ್ಚೆಗೆ ಮೀಸಲಿಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ವಿಪಕ್ಷದ … Read more