ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್ : ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ್ದ, ಕ್ರಾಂತಿಕಾರಿಗಳ ರಕ್ತದಲ್ಲಿ ಬೆರೆತು ಹೋಗಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಐತಿಹಾಸಿಕ ಹಾಗೂ ಆಕ್ರೋಶಭರಿತ ಭಾಷಣ ಮಾಡಿದ್ದಾರೆ. WhatsApp Group Join Now ಕಾಂಗ್ರೆಸ್ ಪಕ್ಷವು ಮುಸ್ಲಿಂ ಲೀಗ್ ಮತ್ತು ಮಹಮ್ಮದ್ ಅಲಿ ಜಿನ್ನಾ ಅವರ ಒತ್ತಡಕ್ಕೆ ಮಣಿದು, ರಾಷ್ಟ್ರಭಕ್ತಿಯ ಪ್ರತೀಕವಾಗಿದ್ದ ವಂದೇ ಮಾತರಂ ಗೀತೆಯನ್ನು ಹೇಗೆ ಹರಿದು ಹಾಕಿತು ಎನ್ನುವ ಇತಿಹಾಸದ ಕರಾಳ ಸತ್ಯವನ್ನು ಪ್ರಧಾನಿ ಮೋದಿ ಎಳೆಎಳೆಯಾಗಿ … Read more