Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!

Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!

Sandhya suraksha : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರವು ಮಹಿಳೆಯರಿಗೆ ಬಡತನದಿಂದ ಹೊರಬರಲು ಮತ್ತು ಸ್ವಉದ್ಯೋಗ ಮಾಡಲು, ಹಾಗು ತಮ್ಮ ಆರ್ಥಿಕ ಸಂಕಷ್ಟಕ್ಕೆ ಹಲವಾರು ಯೋಜನೆಗಳಿಂದ ಸಹಾಯಧನ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ ಕುಟುಂಬದ ಮಹಿಳೆಯರ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಮಾಸಿಕ ಪಿಂಚಣಿ ಯೋಜನೆಯ ಮೂಲಕ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ದನ ಸಹಾಯ ಮಾಡುವುದೇ ಈ ಒಂದು ಯೋಜನೆಯ ಗುರಿಯಾಗಿದೆ. ಯಾವುದು ಈ ಯೋಜನೆ.? ಈ … Read more

MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ

MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ

MGNREGA Pashu Shed : ಸರ್ಕಾರದಿಂದ ಪಶು ಶೆಡ್ ಯೋಜನೆಗೆ  ರೂಪಿಸಲಾಗಿದೆ. ಈ ಯೋಜನೆಗೆ ಅರ್ಹರಾಗಬೇಕಾದರೆ ನೀವು ಪಂಚಾಯತ್ ಗೆ ಭೇಟಿ ನೀಡಿ ಇದರ ಮೂಲಕ Manrega ಅನಿಮಲ್ ಶೆಡ್ ಯೋಜನೆಗೆ ಆನ್ಲೈನ್ ಫಾರ್ಮ್ ಕುರಿತು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ರೈತರಿಗೆ ಸರಿಯಾದ ಪ್ರಾಣಿ ಆಶ್ರಯವನ್ನು ರಚಿಸಲು ಸಹಾಯ ಮಾಡಲು 1,60,000 ಆರ್ಥಿಕ ಸಹಾಯವನ್ನು ನೀಡುತ್ತದೆ.  ಇದನ್ನೂ ಕೂಡ ಓದಿ : LPG Subsidy : ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ … Read more

Crop Insurance : ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.? ಡೈರೆಕ್ಟ್ ಲಿಂಕ್

Crop Insurance : ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.? ಡೈರೆಕ್ಟ್ ಲಿಂಕ್

Crop Insurance : ನಮಸ್ಕಾರ ಸ್ನೇಹಿತರೇ, ಮುಂಗಾರು ಬೆಳೆ ವಿಮೆಯ ಅರ್ಜಿ ಸಲ್ಲಿಕೆಯು ಈಗಾಗಲೇ ಆರಂಭವಾಗಿದ್ದು, ಮೊದಲ ಹಂತದಲ್ಲಿ ಈ ಜಿಲ್ಲೆಯವರು ಬೆಳೆ ವಿಮೆಯನ್ನು ತುಂಬಬಹುದಾಗಿದೆ ಎಂದು ತಿಳಿಸಲಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು.? ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ … Read more

Farmers Fruits ID : ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ಈ ಕೆಲಸ ಮಾಡಿ – ಕೃಷಿ ಇಲಾಖೆ ಸೂಚನೆ

Farmers Fruits ID : ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ಈ ಕೆಲಸ ಮಾಡಿ - ಕೃಷಿ ಇಲಾಖೆ ಸೂಚನೆ

Farmers Fruits ID : ನಮಸ್ಕಾರ ಸ್ನೇಹಿತರೇ, ಇದೀಗ ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಸರ್ಕಾರವು ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರವನ್ನು ವಿತರಿಸಲಾಗುತ್ತದೆ. ಹಾಗೆಯೇ ರೈತರು ಸರ್ಕಾರದ ಕೃಷಿ ಸಂಬಂಧಿತ ಸೌಲಭ್ಯಗಳ ಪ್ರಯೋಜನವನ್ನ ಪಡೆಯಲು ಫ್ರೂಟ್ಸ್ ಐಡಿ(FID) ಹೊಂದಿರುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾದ ಕಾರಣ ರೈತರು ಹಲವೆಡೆ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ಸುಮಾರು ಶೇ.36% ರಷ್ಟು ಕೃಷಿ ಭೂಮಿ ಇದುವರೆಗೂ ಬಿತ್ತನೆ ಆಗಿದೆ. ಉಳಿದ ರೈತರು ಕೂಡ ಬಿತ್ತನೆ ಮಾಡುತ್ತಿದ್ದಾರೆ. ಇದೀಗ ರಾಜ್ಯದ … Read more

Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಪ್ರಸಿದ್ಧವಾಗಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರಿಗೆ ಉಚಿತವಾಗಿ ಸಿಗುತ್ತಿರುವ ಎರಡು ಸಾವಿರ ರೂ. ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷಿ ಭಾಗ್ಯ  ದೊರೆತಿಲ್ಲ. ಅಂತವರು ಹೀಗೆ ಮಾಡಿ. ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್ ಸರ್ಕಾರದ ನಿಯಮಾವಳಿಗಳಲ್ಲಿ ಉಲ್ಲೇಖಿಸಿದಂತೆ, ಐಟಿ ರಿಟರ್ನ್ಸ್ ಸಲ್ಲಿಸುವ … Read more

Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

Pan Card : ಪಾನ್‌ ಕಾರ್ಡ್ ಎಂಬುವುದು ಭಾರತದ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುವ ಹತ್ತು ಅಂಕೆಗಳುಳ್ಳ ಶಾಶ್ವತ ಗುರುತಿನ ಪುರಾವೆಯಾಗಿದೆ. ಇದು ಮಾರಾಟ, ಖರೀದಿ, ಹಣಕಾಸಿನ ವಹಿವಾಟಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿದೇಶಕ್ಕೆ ಹೋಗುವವರಿಗಂತೂ ಪಾನ್‌ ಕಾರ್ಡ್ ಅಗತ್ಯ ದಾಖಲೆಗಳಲ್ಲೊಂದಾಗಿದೆ. ಹಾಗಾದರೆ ಒಂದು ವೇಳೆ ಪಾನ್‌ ಕಾರ್ಡ್ ಕಳೆದು ಹೋದಲ್ಲಿ ಏನು ಮಾಡಬೇಕು? ಬದಲಿ ಪಾನ್ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ. ಇದನ್ನೂ ಕೂಡ ಓದಿ : PMFBY Scheme : ಈ ಯೋಜನೆ … Read more

Crop Insurance : ಈ ತಪ್ಪು ಮಾಡಿದವರಿಗೆ ಬೆಳೆ ವಿಮೆ ಹಣ ಬರುತ್ತಿಲ್ಲ! ಸಚಿವರ ಹೊಸ ಅಪ್ಡೇಟ್ ಏನು.? ಬೇಗ ಪರಿಹರಿಸಿಕೊಳ್ಳಿ!

Crop Insurance : ಈ ತಪ್ಪು ಮಾಡಿದವರಿಗೆ ಬೆಳೆ ವಿಮೆ ಹಣ ಬರುತ್ತಿಲ್ಲ! ಸಚಿವರ ಹೊಸ ಅಪ್ಡೇಟ್ ಏನು.? ಬೇಗ ಪರಿಹರಿಸಿಕೊಳ್ಳಿ!

Crop Insurance : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ(Prdhana Manthri Fasal Bima Yojana) ಅರ್ಹ ಫಲಾನುಭವಿ ರೈತರಿಗೆ ದೊರೆಯುವ ಬೆಳೆ ವಿಮೆ ಪರಿಹಾರದ ಹಣ ಈಗಾಗಲೇ ಬಿಡುಗಡೆಯಾಗಿದ್ದು, ಕೆಲ ರೈತರು ಸರಕಾರದಿಂದ ಹಣ ಪಡೆದು ಬರಗಾಲದಿಂದ ಉಂಟಾದ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಪಡೆದಿದ್ದಾರೆ. ಇನ್ನೂ ಬೆಳೆ ವಿಮೆ ಪರಿಹಾರ ಹಣ ಸಿಗದ ಅರ್ಹ ರೈತರು ಅರ್ಜಿ ಸಲ್ಲಿಸುವಾಗ ಮಾಡಿದ ಸಣ್ಣ ಪುಟ್ಟ ತಪ್ಪುಗಳಿಂದ ಹೆಚ್ಚಿನ ರೈತರು ವಿಮಾ ಮೊತ್ತದಿಂದ ವಂಚಿತರಾಗಿದ್ದಾರೆ. ನಿಮಗೂ ಕೂಡ … Read more

PMFBY Scheme : ಈ ಯೋಜನೆ ಅಡಿಯಲ್ಲಿ 88,000 ಕ್ಕೂ ಅಧಿಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ.!

PMFBY Scheme : ಈ ಯೋಜನೆ ಅಡಿಯಲ್ಲಿ 88,000 ಕ್ಕೂ ಅಧಿಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ.!

PMFBY Scheme : ನಮಸ್ಕಾರ ಸ್ನೇಹಿತರೇ, 88,644 ರೈತರು ಖಾರಿಫ್ ಋತುವಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು(Pradhan Mantri Fasal Bima Yojana) ಆಯ್ಕೆ ಮಾಡಿಕೊಂಡಿದ್ದಾರೆ. ಈ ರೈತರು ವಿವಿಧ ರೀತಿಯಿಂದ ಬೆಳೆ ನಷ್ಟವಾಗಿ 101.619 ಕೋಟಿ ರೂಪಾಯಿಯನ್ನು ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಫೌಜಿಯಾ ತರನಮ್ ಅವರು ವಿಮಾ ಕಂಪನಿಯಿಂದ ಈಗಾಗಲೇ ರೈತರ ಬ್ಯಾಂಕ್ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಫೌಜಿಯಾ ತರನಮ್ ನೀಡಿದ ಮಾಹಿತಿಯಂತೆ, ಬೆಳೆ ಕಡಿತದ ಮೌಲ್ಯಮಾಪನದ ಆಧಾರದ … Read more

FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

FID Number : ನಮಸ್ಕಾರ ಸ್ನೇಹಿತರೇ, ರೈತರು ತಮ್ಮ ಹೆಸರಿಗೆ ಎಫ್‌ಐಡಿ(FID) ಇದ್ದರೆ ಮಾತ್ರ ಬರ ಪರಿಹಾರ ಹಣ ಜಮೆ ಆಗುತ್ತೆ, ಇಲ್ಲ ಅಂದ್ರೆ ಜಮೆ ಆಗಲ್ಲ. ನಿಮ್ಮ ಹೆಸರಿಗೆ ಎಫ್‌ಐಡಿ(FID) ಇದೆಯೇ.? ಅಥವಾ ಇಲ್ವಾ ಅಂತ ಹೇಗೆ ಚೆಕ್ ಮಾಡಬೇಕು ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇಲ್ಲಿ ನೀಡಿರುವ ಲಿಂಕ್ ಮೂಲಕ ರೈತರು ತಮ್ಮ ಹೆಸರಿಗೆ ಎಫ್ಐಡಿ(FID) ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. Farmer Registration and Unified … Read more

BPL Ration Card : ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್! ಇದು ಮೋದಿ ಸರ್ಕಾರದ ಗ್ಯಾರಂಟಿ.!

BPL Ration Card : ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್! ಇದು ಮೋದಿ ಸರ್ಕಾರದ ಗ್ಯಾರಂಟಿ.!

BPL Ration Card : ನಮಸ್ಕಾರ ಸ್ನೇಹಿತರೇ, ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬಿಪಿಎಲ್ ರೇಷನ್ ಕಾರ್ಡ್(BPL Ration Card) ಹೊಂದಿರುವ ಬದಕುಟುಂಬಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಏನಿದು ಮೋದಿ ಗ್ಯಾರಂಟಿ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರತಿಯೊಂದು ಕುಟುಂಬದ ಮಹಿಳೆಯರು ಅಡುಗೆ ಮಾಡಲು ಗ್ಯಾಸ್ ಸಿಲೆಂಡರ್ ಅನ್ನು ಬಳಸುತ್ತಿದ್ದಾರೆ. ಕಟ್ಟಿಗೆಯಿಂದ ಹಾಗೂ ಒಲೆಗಳಿಂದ ಅಡುಗೆ ಮಾಡುವುದು ಈ ಕಾಲದಲ್ಲಿ … Read more