ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
Meerpet Madhavi Case : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟೆಯ ಜಿಲ್ಲಾಲಗುಡದಲ್ಲಿ ನಡೆದ ಭೀಕರ ಕೊಲೆಯ ಪೊಲೀಸ್ ತನಿಖೆ ಮುಂದುವರೆದಿದೆ. ತನಿಖೆಯ ಸಮಯದಲ್ಲಿ ಈ ಪ್ರಕರಣದ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ಆರೋಪಿ ಗುರುಮೂರ್ತಿಯ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. WhatsApp Group Join Now ಮಾಧವಿ ಕೊಲೆ … Read more