ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ `ಪ್ರವಾಸಿ ಬಸ್’ : ಮಡಿಕೇರಿಯಲ್ಲಿ ತಪ್ಪಿದ ಭಾರೀ ದುರಂತ.!
ಪ್ರವಾಸಿಗರನ್ನು ಕರೆದೊಯ್ದು ವಾಪಸ್ಸಾಗುತ್ತಿದ್ದ ಕೇರಳ ನೋಂದಣಿ ಹೊಂದಿದ ಖಾಸಗಿ ಪ್ರವಾಸಿ ಬಸ್ಸೊಂದು ವಿರಾಜಪೇಟೆಯ ಮಾಕುಟ್ಟ ಸಮೀಪವಿರುವ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡು ರಸ್ತೆಯಲ್ಲೇ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. WhatsApp Group Join Now ಈ ಅವಘಡದಿಂದ ಕೊಡಗು-ಕೇರಳ ಸಂಪರ್ಕ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮೈಸೂರಿನಲ್ಲಿ ಪ್ರವಾಸಿಗರನ್ನು ಇಳಿಸಿ, ವಾಪಸ್ ಕೇರಳಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಅಪಘಾತ ಸಂಭವಿಸಿದ ಸಮಯದಲ್ಲಿ ಬಸ್ನಲ್ಲಿ ಪ್ರವಾಸಿಗರು ಇರಲಿಲ್ಲ. ಬಸ್ನಲ್ಲಿ ಚಾಲಕ ಮತ್ತು … Read more