ಸಿಎಂ ಕುರ್ಚಿ ಖಾಲಿ ಇಲ್ಲ : ಸತೀಶ್ ಜಾರಕಿಹೊಳಿ ಹೇಳಿಕೆಗೆ ಎಂ.ಬಿ.ಪಾಟೀಲ್ ಕಿಡಿ ತಿರುಗೇಟು
ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದು ಪಕ್ಕಾ ಎಂದು ಆಪ್ತ ಬಣದಲ್ಲಿರುವ ಸತೀಶ್ ಜಾರಕಿಹೊಳಿ ಅವರೇ ಹೇಳಿದ ಹೊರತಾಗಿಯೂ, ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅಪ್ಪಸ್ವರ ತೆಗೆದಿದ್ದಾರೆ. WhatsApp Group Join Now ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸತೀಶ್ ಜಾರಕಿಹೊಳಿ ಹೇಳಿರಬಹುದು. ಆದರೆ ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ವ್ಯತಿರಿಕ್ತವಾಗಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಎರಡು ಬಾರಿ ಉಪಾಹಾರಕೂಟ ನಡೆಸಿದ್ದಾರೆ. ಅಲ್ಲಿಗೆ … Read more