ಖಾಸಗಿ ಬಸ್ – ಪೆಟ್ರೋಲ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿ – ಹಲವರಿಗೆ ಗಾಯ

ಖಾಸಗಿ ಬಸ್ (Bus) ಮತ್ತು ಪೆಟ್ರೋಲ್ ಟ್ಯಾಂಕರ್ (Petrol Tanker) ನಡುವೆ ಮುಖಾಮುಖಿ ಡಿಕ್ಕಿಯಾಗಿ (Collision) ದೊಡ್ಡ ದುರಂತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಶನಿವಾರ ಬೆಳಗ್ಗೆ ನಡೆದಿದೆ. WhatsApp Group Join Now ಘಟನೆಯಲ್ಲಿ ಕೆಲವರಿಗೆ ಗಾಯವಾಗಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಖಾಸಗಿ ಬಸ್‌ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ … Read more

ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಕ್ಕೆ ಇಬ್ಬರ ಕೊಲೆ : ಜೋಡಿ ಮರ್ಡರ್ ಗೆ ಬೆಚ್ಚಿಬಿದ್ದ ಶಿವಮೊಗ್ಗ

ಪ್ರೇಮಿಗಳಿಗೆ ಬೆಂಬಲಿಸದ್ದಾರೆಂದು ಭಾವಿಸಿ ಇಬ್ಬರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವಂತಹ ಘಟನೆ ಭದ್ರಾವತಿಯ ಜೈ ಭೀಮ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಿರಣ್ (25) ಮತ್ತು ಮಂಜುನಾಥ್ (45) ಮೃತರು. WhatsApp Group Join Now ಸದ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿಯ ಓಲ್ಡ್ ಟೌನ್ ಪೊಲೀಸರು ಐವರನ್ನು ಬಂಧಿಸಿದ್ದಾರೆ. ನಡೆದದ್ದೇನು? ಡಬಲ್ ಮರ್ಡರ್ಗೆ ಇಡೀ ಶಿವಮೊಗ್ಗ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ. ಭದ್ರಾವತಿ ನಗರದ ಪ್ರೇಮಿಗಳಿಬ್ಬರು ಹೈದ್ರಾಬಾದ್ಗೆ ಓಡಿ ಹೋಗಿ ಮದುವೆಯಾಗಿ ನಿನ್ನೆ ವಾಪಸ್ … Read more

ಗಜಕೇಸರಿ ಯೋಗ; ಡಿಸೆಂಬರ್‌ 14 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 14 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. WhatsApp Group Join Now ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು … Read more

ನಿಮಗೂ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬರುತ್ತಾ, ಹಾಗಿದ್ರೆ ನಿರ್ಲಕ್ಷ್ಯ ಮಾಡದೆಯೇ ತಜ್ಞರ ಈ ಸಲಹೆ ಪಾಲಿಸಿ

ಚಳಿಗಾಲದಲ್ಲಿ, ಅನೇಕರಿಗೆ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು (Headaches) ಬರುತ್ತದೆ. ಈ ನೋವು ಸೌಮ್ಯವಾಗಿರಬಹುದು ಅಥವಾ ದಿನಪೂರ್ತಿ ಬಾಧಿಸುವಂತಿರಬಹುದು. ಆದರೆ ಇದನ್ನು ನಿರ್ಲಕ್ಷಿಸಬಾರದು, ಏಕೆಂದರೆ ಇದು ನೀವು ಸೇವನೆ ಮಾಡುವ ಆಹಾರಗಳಿಂದ ಅಥವಾ ದೇಹದಲ್ಲಿನ ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ. WhatsApp Group Join Now ಹೌದು, ಚಳಿಗಾಲದಲ್ಲಿ ದೇಹದ ಚಯಾಪಚಯ ಕ್ರಿಯೆ ನಿಧಾನವಾಗುವುದರಿಂದ ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ, ಇದರಿಂದ ಮೆದುಳಿಗೆ ಸಾಕಷ್ಟು ಆಮ್ಲಜನಕ ತಲುಪುವುದನ್ನು ತಡೆಯುತ್ತದೆ. ಅಷ್ಟೇ ಅಲ್ಲ, ದೈನಂದಿನ ಆಹಾರದಲ್ಲಿ ಪೋಷಕಾಂಶಗಳ ಕೊರತೆಯಾದರೂ … Read more

ಹಗಲು ರಾತ್ರಿ ಎನ್ನದೇ ಅತಿಯಾಗಿ ಅಶ್ಲೀಲ ವಿಡಿಯೋ ವೀಕ್ಷಣೆ : ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ 32 ಪ್ರಕರಣ ದಾಖಲು

ಅತಿಯಾಗಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ ಐಟಿ ಕಾಯ್ದೆಯ ಮಕ್ಕಳ ಲೈಂಗಿಕ ಶೋಷಣೆ ಸೆಕ್ಷನ್ ನಡಿ 9 ಪ್ರಕರಣ ಸೇರಿ ಒಟ್ಟು 32 ಕೇಸು ದಾಖಲಾಗಿವೆ. WhatsApp Group Join Now ವೆಬ್ಸೈಟ್ ನಲ್ಲಿ ಸದ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಯುವಕನ ಕೃತ್ಯವನ್ನು ಕಂಡು ಪೊಲೀಸರೂ ದಂಗಾಗಿದ್ದಾರೆ. ಮಕ್ಕಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಚಿತ್ರಗಳು, ವಿಡಿಯೋಗಳು ಅಪ್ಲೋಡ್, ಹಂಚಿಕೆ ಹಾಗೂ ವೀಕ್ಷಣೆ ಐಟಿ ಕಾಯ್ದೆಯ ಸೆಕ್ಷನ್ ಪ್ರಕಾರ … Read more

ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ ; ಇದು ರೀಲ್ಸ್ ಅಂಟಿಯ ಮೋಹದ ಕಥೆ

ಎರಡು ಮಕ್ಕಳಿದ್ರೂ ವಿವಾಹಿತೆಯನ್ನು ಪ್ರೇಮಿಸಿ ಪೊಲೀಸ್ ಕಾನ್ಸ್‌ಟೇಬಲ್ ರಾಘವೇಂದ್ರ ಮತ್ತೊಂದು ಮದುವೆಯಾಗಿದ್ದಾನೆ. ಮೈಸೂರು ಮೂಲದ ರೀಲ್ಸ್ ರಾಣಿ ಮೋನಿಕಾ 15 ವರ್ಷ ದಾಂಪತ್ಯ ಜೀವನ ನಡೆಸಿದ ಗಂಡನನ್ನು ಬಿಟ್ಟು ಪೊಲೀಸಪ್ಪನೊಂದಿಗೆ ಪರಾರಿಯಾಗಿದ್ದಾಳೆ. WhatsApp Group Join Now ಉತ್ತರ ಕರ್ನಾಟಕ ಮೂಲದ ರಾಘವೇಂದ್ರ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಠಾಣೆಯ ಹೊಯ್ಸಳ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಇದೇ ವಿಷಯಕ್ಕಾಗಿ ರಾಘವೇಂದ್ರ ಅಮಾನುತುಗೊಂಡಿದ್ದಾನೆ. ರಾಘವೇಂದ್ರನಿಗೂ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮೋನಿಕಾ ಮೊದಲ ಪತಿಯಿಂದ ದೂರವಾಗಿ ಮಂಜುನಾಥ್ ಎಂಬವರನ್ನು ಮದುವೆಯಾಗಿದ್ದಳು. … Read more

ಪೋರ್ನ್ ಸ್ಟಾರ್’ ಆಗಲು ಪತ್ನಿ ಜೊತೆಗಿನ ‘ಸೆ*ಕ್ಸ್’ ವೀಡಿಯೋ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿದ ಪಾಪಿ ಪತಿ.!

ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪೋರ್ನ್ ಸ್ಟಾರ್ ಆಗಬೇಕೆಂಬ ಆಸೆ ಹೊಂದಿದ್ದ ಯುವಕನೊಬ್ಬ ತನ್ನ ಪತ್ನಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಕ್ಕೆ ಅಪ್ಲೋಡ್ ಮಾಡಿದ್ದಾನೆ. ಆರೋಪಿ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಸದ್ಯ ಆತ ಪರಾರಿಯಾಗಿದ್ದಾನೆ. WhatsApp Group Join Now ಪೋರ್ನ್ ವ್ಯಸನಿ : ತನ್ನನ್ನು ತಾನು ‘ಸ್ಟಾರ್’ ಮಾಡಿಕೊಳ್ಳಲು ಬಯಸಿದ್ದ ಪೊಲೀಸ್ ತನಿಖೆಯಲ್ಲಿ ಆರೋಪಿಯು ದೀರ್ಘಕಾಲದ ಪೋರ್ನ್ ಸೈಟ್ ಬಳಕೆದಾರನಾಗಿದ್ದು, ಅಲ್ಲಿ ಅವನು ನೋಡಿದ ಪಾತ್ರಗಳನ್ನು ಆರಾಧಿಸುತ್ತಿದ್ದ … Read more

ವಿಕಲಚೇತನ ಯುವತಿ ಮೇಲೆ ಅತ್ಯಾ*ಚಾರ : ಮದುವೆಯಾಗುವುದಾಗಿ ನಂಬಿಸಿ ಮೋಸ..!

ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಅಲ್ಲದೇ ಗರ್ಭಿಣಿ ಎಂದು ತಿಳಿದ ಬಳಿಕ, ಆಕೆಯನ್ನು ಮದುವೆಯಾಗುವುದಾಗಿ ಯುವಕ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ. WhatsApp Group Join Now ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಯುವತಿ 27 ವರ್ಷದ ಪೃಥ್ವಿ ಎಂಬ ಪಕ್ಕದ ಮನೆಯ ಯುವಕನ ವಿರುದ್ಧ ದೂರು ನೀಡಿದ್ದಾಳೆ. ಈ ಯುವತಿ ಮನೆಯಲ್ಲಿ ಒಬ್ಬಳೇ ಇರುವಾಗ ಬಂದಿದ್ದ ಪೃಥ್ವಿ, ಅತ್ಯಾಚಾರ … Read more

ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು, ಅದೇ ನನ್ನ ಜನ್ಮನಾಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಗದಗ: ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು. ಶಿವ ಮತ್ತು ವಿಷ್ಣು ಹೆಸರಿನಿಂದಲೇ ನನ್ನ ಜನ್ಮನಾಮ ಸಿದ್ದರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. WhatsApp Group Join Now ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶನಿವಾರ (ಡಿ.12) ಏರ್ಪಡಿಸಿದ್ದ ಸಿ.ಎನ್.ಆರ್.ರಾವ್ 10 ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮದಲ್ಲಿ ಕಂದಾಚಾರ, ಮೌಡ್ಯತೆ ಮತ್ತು ಜಾತಿಯತೆ ಕುರಿತು ವಿಷಯ ಪ್ರಸ್ತಾಪಿಸಿದ ಸಂದರ್ಭದಲ್ಲಿ ಸಾಂದರ್ಭಿಕವಾಗಿ ಸಿಎಂ ಶಿವ ಮತ್ತು ವಿಷ್ಣು ಹೆಸರು ಪ್ರಸ್ತಾಪಿಸಿದರು. ನನ್ನ ಹೆಸರಲ್ಲಿ ಶಿವ ಮತ್ತು … Read more

ಕೋಲ್ಕತ್ತಾ ಕ್ರೀಡಾಂಗಣದಲ್ಲಿ ನಡೆದ ಅವ್ಯವಸ್ಥೆ : ಮೆಸ್ಸಿ, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ ಕ್ರೀಡಾಂಗಣದಲ್ಲಿ ನಡೆದ ದುಷ್ಕೃತ್ಯಕ್ಕೆ ಮೆಸ್ಸಿ ಮತ್ತು ಅವರ ಅಭಿಮಾನಿಗಳಲ್ಲಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. WhatsApp Group Join Now ಈ ಕುರಿತು ಟ್ವೀಟ್ ಮಾಡಿರುವ ಅವರು, “… ಈ ದುರದೃಷ್ಟಕರ ಘಟನೆಗೆ ಲಿಯೋನೆಲ್ ಮೆಸ್ಸಿ ಮತ್ತು ಎಲ್ಲಾ ಕ್ರೀಡಾ ಪ್ರೇಮಿಗಳು ಮತ್ತು ಅವರ ಅಭಿಮಾನಿಗಳಲ್ಲಿ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ನ್ಯಾಯಮೂರ್ತಿ (ನಿವೃತ್ತ) ಆಶಿಮ್ ಕುಮಾರ್ ರೇ ಅವರ ಅಧ್ಯಕ್ಷತೆಯಲ್ಲಿ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಮತ್ತು … Read more