Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?

Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?

Shrama Shakti Yojane : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಿಂದಲೂ ಹೊಸ ಯೋಜನೆಗಳು ಜಾರಿಯಾಗುತ್ತಿವೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದಂತೆ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಕಾಂಗ್ರೆಸ್ ಸರ್ಕಾರದ ಉಚಿತ ಖಾತ್ರಿ ಯೋಜನೆಗಳಲ್ಲಿ ಮಹಿಳೆಯರಿಗೆ ಹೆಚ್ಚು ಲಾಭವಾಗಿದೆ ಎಂದು ಹೇಳಬಹುದು. WhatsApp Group Join Now ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ … Read more

Rajiv Gandhi Housing Scheme : ರಾಜೀವ್ ಗಾಂಧಿ ವಸತಿ ಯೋಜನೆಗೆ ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?

Rajiv Gandhi Housing Scheme : ರಾಜೀವ್ ಗಾಂಧಿ ವಸತಿ ಯೋಜನೆಗೆ ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ - ಬೇಕಾಗುವ ದಾಖಲೆಗಳೇನು.?

Rajiv Gandhi Housing Scheme : ನಮಸ್ಕಾರ ಸ್ನೇಹಿತರೇ, ರಾಜೀವ್ ಗಾಂಧಿ ವಸತಿ ಯೋಜನೆಗೆ ಅನೇಕ ಜನರು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎನ್ನುವ ಗೊಂದಲದಲ್ಲಿದ್ದಾರೆ. ರಾಜೀವ್ ಗಾಂಧಿ ವಸತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ರಾಜೀವ್ ಗಾಂಧಿ ವಸತಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬೇಕು. ಮೊಬೈಲ್ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು … Read more

Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?

Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?

Loan And Subsidy : ನಮಸ್ಕಾರ ಸ್ನೇಹಿತರೇ, ರೈತರು ಕೃಷಿಯ ಜೊತೆಗೆ ಹೆಚ್ಚಿನ ಆದಾಯ ಗಳಿಸುವ ಸಲುವಾಗಿ ಇದೀಗ ಸರ್ಕಾರವು ಕುರಿ ಅಥವಾ ಕೋಳಿ ಸಾಕಾಣಿಕೆ ಮಾಡುವವರಿಗೆ ಸಬ್ಸಿಡಿ ಸಾಲ ಕೊಡುವುದಕ್ಕೆ ಮುಂದಾಗಿದೆ. ಹೌದು, ಸರ್ಕಾರದಿಂದ ಸಿಗುವ ಈ ಒಂದು ಸಾಲ ಸೌಲಭ್ಯ ಪಡೆಯುವುದರಿಂದ ಸಾಕಾಣಿಕೆ ಮಾಡಿ, ಒಳ್ಳೆಯ ಆದಾಯ ಗಳಿಸಬಹುದು. ಈ ಸಬ್ಸಿಡಿ ರಾಷ್ಟ್ರೀಯ ಜಾನುವಾರು ಮಿಶನ್ ಇಂದ ಕೊಡಲಾಗುತ್ತಿದೆ. ಇದರಿಂದ ಸಾಲವನ್ನು ಯಾವುದಕ್ಕೆ ಕೊಡಲಾಗುತ್ತದೆ? ಹೇಗೆ ಸಾಲ ಪಡೆಯುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ … Read more

Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!

Land Records : ನಮಸ್ಕಾರ ಸ್ನೇಹಿತರೇ, ರೈತರ ಬಳಿ ಬಹಳ ಪ್ರಮುಖವಾಗಿ ಇರಬೇಕಾದ ದಾಖಲೆ ಅವರ ಜಮೀನಿನ ಪ್ರಮಾಣಪತ್ರ ಆಗಿರುತ್ತದೆ. ರೈತರು ಯಾವುದೇ ಕೆಲಸ ಮಾಡುವುದಕ್ಕೂ ಈ ದಾಖಲೆ ಬಹಳ ಮುಖ್ಯವಾಗಿ ಇರಲೇಬೇಕು. ಹಾಗಾಗಿ ರೈತರು ಪಹಣಿ ಪತ್ರವನ್ನು ಬಹಳ ಹುಷಾರಾಗಿ ನೋಡಿಕೊಳ್ಳಬೇಕು. ಹಾಗೆಯೇ ಅದರಲ್ಲಿ ಇರುವ ವಿವರಗಳು, ಮಾಹಿತಿಗಳು ಕೂಡ ಸರಿಯಾಗಿ ಇರಬೇಕು. ಇಲ್ಲದಿದ್ದರೆ ಮುಂದೆ ನಿಮಗೆ ತೊಂದರೆ ಆಗುತ್ತದೆ. ಹಾಗಾಗಿ ಪಹಣಿ ವಿಷಯದಲ್ಲಿ ಹುಷಾರಾಗಿರಿ. WhatsApp Group Join Now ಇದನ್ನೂ ಕೂಡ ಓದಿ … Read more

Raining News : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ.! 7 ಜಿಲ್ಲೆಗೆ ಆರೆಂಜ್, 4 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ.!

Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!

Raining News : ನಮಸ್ಕಾರ ಸ್ನೇಹಿತರೇ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಂಭವ ಇರುವುದರಿಂದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 4 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ (India Meteorological Department) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.? ಕರಾವಳಿ ಮತ್ತು ಒಳನಾಡಿನ ಉಡುಪಿ, ಉತ್ತರ … Read more

Aadhar Card Updates : ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ಸ್ ಮಾಡಿಸಿದ್ದೀರಾ.? ಸರ್ಕಾರ ನೀಡಿದ ಎಚ್ಚರಿಕೆ ಏನು.?

Aadhar Card Updates

Aadhar Card Updates : ನಮಸ್ಕಾರ ಸ್ನೇಹಿತರೇ, ನಿಮ್ಮ ಆಧಾರ್ ಕಾರ್ಡ್(Aadhar Card)ನಲ್ಲಿ ನಿಮ್ಮ ಫೋಟೋ ಚೆನ್ನಾಗಿ ಬರದಿದ್ದರೆ ಅಥವಾ ಹಳೆಯ ಫೋಟೋ ಆಗಿದ್ದರೆ ಈ ಕೂಡಲೇ ನೀವು ತಿದ್ದುಪಡಿ ಮಾಡಿಸಬೇಕು ಎಂದು ಬಯಸುತ್ತಿದ್ದೀರಾ.? ಆಧಾರ್ ಕಾರ್ಡ್(Aadhar Card)ನ ಪ್ರಸ್ತುತ ಫೋಟೋ ಅಪ್ಡೇಟ್ ಅನ್ನು ಹೊಸದಾಗಿ ಮಾಡಿಸುವುದಕ್ಕೆ ಯೋಚಿಸುತ್ತಿದ್ದೀರಾ.? ಯೋಚನೆ ಬಿಡಿ ಈ ಕೆಲಸ ಮಾಡಿಬಿಡಿ. WhatsApp Group Join Now ನಿಮಗೆ ಸರ್ಕಾರ ಇಂತಹ ಒಳ್ಳೆಯ ಅವಕಾಶವನ್ನು ಇದೀಗ ಕಲ್ಪಿಸಿದೆ. ಆಧಾರ್ ಕಾರ್ಡ್(Aadhar Card)ಗೆ ಸಂಬಂಧಿಸಿದಂತೆ … Read more

Ration Card : ಆಗಸ್ಟ್ 31ರೊಳಗೆ ರೇಷನ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.! ಇಲ್ಲಾಂದ್ರೆ ಕಾರ್ಡ್ ಕ್ಯಾನ್ಸಲ್ ಆಗುತ್ತೆ.!

Ration Card : ಆಗಸ್ಟ್ 31ರೊಳಗೆ ರೇಷನ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.! ಇಲ್ಲಾಂದ್ರೆ ಕಾರ್ಡ್ ಕ್ಯಾನ್ಸಲ್ ಆಗುತ್ತೆ.!

Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ. WhatsApp Group Join Now ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women ಈಗಿನ ಕಾಲದಲ್ಲಿ ರೇಷನ್ … Read more

Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ

Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ

Grama Panchayath Jobs : ನಮಸ್ಕಾರ ಸ್ನೇಹಿತರೇ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , WhatsApp Group Join Now ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ … Read more

Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ

Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ

Annabhagya Scheme : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. WhatsApp Group Join Now ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು. ಇದನ್ನೂ ಕೂಡ ಓದಿ : Sewing Machine Scheme … Read more

Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ - ಹೇಗೆ ಪಡೆಯುವುದು.?

Raitha Siri Yojane : ನಮಸ್ಕಾರ ಸ್ನೇಹಿತರೇ, ಯಾರೆಲ್ಲಾ ರೈತರು ಈವರೆಗೂ ಕೂಡ ಕೃಷಿ ಕೆಲಸಗಳಲ್ಲಿಯೇ ತೊಡಗಿಕೊಂಡಿದ್ದಾರೋ, ಅಂತಹ ರೈತರಿಗೆ ಸರ್ಕಾರದ ಕಡೆಯಿಂದ ₹10,000/- ರೂಪಾಯಿ ಹಣವನ್ನು ಕೂಡ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ಜಮಾ ಮಾಡಲಿದೆ. ಆ ಹಣವನ್ನು ಯಾವ ರೀತಿ ಪಡೆದುಕೊಳ್ಳಬೇಕು.? ಯಾರೆಲ್ಲಾ ಈ ಯೋಜನೆಗೆ ಅರ್ಹರಾಗಿರುತ್ತಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ನೀವು ಕೂಡ ಮಾಹಿತಿಯನ್ನು ತಿಳಿದುಕೊಂಡು ರೈತ ಸಿರಿ ಯೋಜನೆಗೆ(Raitha Siri Yojane) ಅರ್ಜಿ ಸಲ್ಲಿಸಿ ಯೋಜನೆಯ … Read more