ಹೆಂಡತಿ ತವರಿಗೆ ಹೋದ ಖುಷಿಯಲ್ಲಿ ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಆಟೋ ಡ್ರೈವರ್!

ಕನ್ನಡ ನ್ಯೂಸ್ ಟೈಮ್ : ಬೆಂಗಳೂರಿನ ಆಟೋವೊಂದರಲ್ಲಿ ಕುಳಿತ ಪ್ರಯಾಣಿಕರಿಗೆ ಆ ಆಟೋ ಚಾಲಕ ಫ್ರೀಯಾಗಿ ಬಿಸ್ಕತ್ ಹಂಚುತ್ತಿದ್ದ. ಇದಕ್ಕೆ ಕಾರಣವೇನೆಂದು ಕೇಳಿದಾಗ ಆತ ನನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋಗಿರುವುದರಿಂದ ಬಹಳ ಖುಷಿಯಾಗಿದ್ದೇನೆ. ಹೀಗಾಗಿ, ಬಿಸ್ಕತ್ ಹಂಚುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೇ ವಿಷಯವನ್ನು ಆಟೋದಲ್ಲಿ ಬರೆದಿಟ್ಟು, ಬಿಸ್ಕತ್ ಪ್ಯಾಕ್ ಕೂಡ ಇಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವರು ಇದೇ ನಿಜವಾದ ಸ್ವಾತಂತ್ರ್ಯ ಎಂದು ಕಮೆಂಟ್ ಕೂಡ ಮಾಡಿದ್ದಾರೆ. WhatsApp Group … Read more

ಈ ಅದ್ಭುತ ಹಣ್ಣು ಮಕ್ಕಳಿಲ್ಲದವರಿಗೆ ಹೆಚ್ಚು ಲಾಭದಾಯಕ.!

ಮಕ್ಕಳಿಲ್ಲದವರಿಗೆ ಈ ಹಣ್ಣು ಉಪಯೋಗವಂತೆ. ಹೇಗೆ ಗೊತ್ತಾ.?ಕೆಲವರಿಗೆ ಮದುವೆಯಾಗಿ ಬಹಳ ದಿನಗಳವರೆಗೆ ಸಂತಾನಭಾಗ್ಯ ಲಭಿಸಿರುವುದಿಲ್ಲ. ಇದಕ್ಕೆ ಬೇರೆ ಬೇರೆಯಾದ ಕಾರಣಗಳಿರಬಹುದು. ಅದಕ್ಕೆ ಸೂಕ್ತ ವೈದ್ಯರನ್ನು ಸಂಪರ್ಕಿಸುವುದು ಕೂಡ ಅಗತ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ವೈದ್ಯರಿಂದಲೂ ಆಗದಂತಹ ಕೆಲಸವನ್ನು ಪ್ರಕೃತಿಯ ಮಡಿಲಲ್ಲೇ ವಿಸ್ಮಯ ನಡೆಯುತ್ತವೆ. WhatsApp Group Join Now ಹೌದು, ನೀವು ಒಮ್ಮೊಮ್ಮೆ ಕೇಳಿರುತ್ತೀರಾ.. ವೈದ್ಯರ ಬಳಿ ಹೋದರು ಆಗದಂತಹ ಕೆಲಸ ಕೆಲವೊಮ್ಮೆ ಸಫಲತೆಯನ್ನು ಕೊಟ್ಟಿದೆ ಅನ್ನುವುದನ್ನು ಕೇಳಿರಬಹುದು. ಹೀಗೆ ಈ ಹಣ್ಣು ಕೂಡ ಸಂತಾನ ಫಲವನ್ನು ಹೆಚ್ಚಿಸುವ … Read more

ಸ್ನೇಹಿತನ ಜೊತೆ ಲವ್ವಿಡವ್ವಿ, ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ.!

ಕನ್ನಡ ನ್ಯೂಸ್ ಟೈಮ್ : ಸ್ನೇಹಿತನ ಜೊತೆ ಲವ್ವಿಡವ್ವಿ, ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ!ಆನೇಕಲ್‌ನಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಂದಿದ್ದಾನೆ. ಮಗುವನ್ನು ಶಾಲೆಗೆ ಬಿಡಲು ಬಂದಾಗ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. WhatsApp Group Join Now Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು … Read more

ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ – Health Tips

Health Tips : ಕೆಲವೊಮ್ಮೆ ಹೀಗೆ ಯೋಚಿಸಿದಾಗ ನಮಗೆ ಅನಿಸುತ್ತೆ, ಈ ಪ್ರಕೃತ್ತಿ ಎಷ್ಟೊಂದು ಅದ್ಭುತ ಅಲ್ವಾ… ಪುರುಷನ ಶರೀರದಿಂದ ಚಿಕ್ಕ ಚಿಕ್ಕ ಕಣವಾದ ವೀರ್ಯ, ಸ್ತ್ರೀ ಯ ಗರ್ಭಾಶಯದಲ್ಲಿರುವ ಚಿಕ್ಕ ಅಂಡಾಣು ಜೊತೆಗೆ ಸೇರಿದಾಗ ಮುದ್ದಾಗ ಮಗು ಉಂಟಾಗುತ್ತದೆ. WhatsApp Group Join Now ಆದರೆ ಇದರ ಹಿಂದೆ ಕೆಲವು ಪ್ರಾಕ್ಟಿಕಲ್ ಅಂಶವೂ ಇದೆ. ಹೆಣ್ಣು-ಗಂಡು ಸೇರಿದ ತಕ್ಷಣ ಗರ್ಭಧಾರಣೆಯಾಗುವುದಿಲ್ಲ. ಬದಲಾಗಿ ಗರ್ಭಧಾರಣೆಗೆ ಕೆಲವೊಂದು ಸೂಕ್ತ ಸಮಯವಿದೆ, ಅದರ ಕುರಿತು ಮೊದಲು ತಿಳಿದುಕೊಂಡರೆ ಮಗು ಬೇಕೆಂದು … Read more

Gold Rate Today : ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.? ಎಷ್ಟು ಏರಿಳಿತ ಕಂಡಿದೆ ಗೊತ್ತಾ ಬಂಗಾರದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,905/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,050/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ … Read more

ಬಾಲಕನ ಕೆನ್ನೆಯ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ ನರ್ಸ್ – ಪೋಷಕರ ಆರೋಪ

ಕನ್ನಡ ನ್ಯೂಸ್ ಟೈಮ್ : ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ (Fevikwik) ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. WhatsApp Group Join Now ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್‌ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ … Read more

Gold Rate : ಅಲ್ಪ ಇಳಿಕೆ ಕಂಡು ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಚಿನ್ನ ಬೆಳ್ಳಿ ಖರೀದಿ ಮಾಡುತ್ತಾರೋ ಬಿಡುತ್ತಾರೋ, ಚಿನ್ನಾಭರಣ ಪ್ರಿಯರ ದಿನಚರಿ ಶುರುವಾಗುವುದೇ ಚಿನ್ನ ಬೆಳ್ಳಿ ದರ ಎಷ್ಟು ಎಂಬುದನ್ನು ಗಮನಿಸುವುದರ ಮೂಲಕವೇ. ನಿತ್ಯ ಬೆಳಗೆದ್ದು ಚಿನ್ನ ಬೆಳ್ಳಿ ದರ ನೋಡಿಕೊಂಡರೆ ಒಂಥರಾ ಸಮಾಧಾನ. ತಮ್ಮ ಬಳಿ ಇರುವ ಚಿನ್ನಾಭರಣಗಳ ಮೌಲ್ಯ ಗಮನಿಸಿಕೊಂಡು ಸಮಾಧಾನ ಪಡುವವರೂ ಇದ್ದಾರೆ. ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ … Read more

Server Problem  : ಆಸ್ತಿ ನೋಂದಣಿಯ ‘ಕಾವೇರಿ ವೆಬ್‌ಸೈಟ್‌’ ಸರ್ವರ್ ಮತ್ತೆ ಡೌನ್ ; ದಿನಕ್ಕೆ 550 ಅಷ್ಟೇ ನೋಂದಣಿ

Server Problem : ನಾಲ್ಕು ದಿನ ಗಳಿಂದ ಸರ್ವರ್‌ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಆಸ್ತಿಗಳ ಖರೀದಿ, ಮಾರಾಟ ಸಹಿತ ನೋಂದಣಿ ಪ್ರಕ್ರಿಯೆ ಸ್ತಬ್ಧಗೊಂಡಿದ್ದು ಜನರು ಪರದಾಡುವಂತಾಗಿದೆ. ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮೇಲ್ದರ್ಜೆಗೇರಿಸಿದ “ಕಾವೇರಿ 2.0′ ತಂತ್ರಾಂಶವನ್ನು ಬಳಕೆ ಮಾಡುತ್ತಿದೆ. WhatsApp Group Join Now ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana ಆದರೆ ಸರ್ವರ್‌ ಸಮಸ್ಯೆಯಿಂದ … Read more

Pan Card Update : ಪಾನ್ ಕಾರ್ಡ್ ಬಳಕೆದಾರರೇ ಎಚ್ಚರ.! 10 ಸಾವಿರ ದಂಡ ತಪ್ಪಿಸಿಕೊಳ್ಳಲು ಕೊನೆಯ ಅವಕಾಶ.? ಸಂಪೂರ್ಣ ಮಾಹಿತಿ

Pan Card Update : ನಮಸ್ಕಾರ ಸ್ನೇಹಿತರೇ, ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯುವುದು ಸೇರಿದಂತೆ ಬಹುತೇಕ ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಇಂದು ಶಾಶ್ವತ ಖಾತೆ ಸಂಖ್ಯೆ ಅಂದರೆ ಪ್ಯಾನ್ ಕಾರ್ಡ್ ಅನಿವಾರ್ಯವಾಗಿದೆ. ಭಾರತದಲ್ಲಿ ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಐಡಿ ಕಾರ್ಡ್ ಇದಾಗಿದ್ದು, ಇದು ಆದಾಯ ತೆರಿಗೆ ಇಲಾಖೆಗೆ ಪ್ರಮುಖ ದಾಖಲೆಯಾಗಿದೆ. WhatsApp Group Join Now Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! … Read more

ಕಿವಿ ಚುಚ್ಚಿಸಲು ಕರೆತಂದಿದ್ದ ಆರು ತಿಂಗಳ ಮಗುವಿಗೆ ಅನಸ್ತೇಷಿಯಾ ಓವರ್ ಡೋಸ್ : ವೈದ್ಯರ ಎಡವಟ್ಟಿಗೆ ಹಸುಗೂಸು ಬಲಿ

ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ. WhatsApp Group Join Now ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. … Read more