Sewing Machine : ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ.?

Sewing Machine : ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ.?

Sewing Machine : ನಮಸ್ಕಾರ ಸ್ನೇಹಿತರೇ, ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರದ(Free Sewing Machine) ಪ್ರಯೋಜನವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು.? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು.? ಬೇಕಾಗುವ ದಾಖಲಾತಿಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : … Read more

Borewell Subsidy Scheme : ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Borewell Subsidy Scheme : ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Borewell Subsidy Scheme : ನಮಸ್ಕಾರ ಸ್ನೇಹಿತರೇ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ 8 ಯೋಜನೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ನಿರುದ್ಯೋಗಿ, ರೈತರು ಹಾಗೂ ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ಸಹಾಯವಾಗುವಂತೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಹ್ವಾನಿಸಲಾಗಿರುವ ಯೋಜನೆಗಳ ವಿವರ ಇಲ್ಲಿದೆ. WhatsApp Group Join Now ಇದನ್ನೂ ಕೂಡ ಓದಿ : Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ … Read more

Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Tractor Subsidy : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡುತ್ತಿದೆ. ಇದರ ಆಡಿಯಲ್ಲಿ ರೈತರು ಯಾವುದೇ ಕಂಪನಿಯ ಟ್ರ್ಯಾಕ್ಟರ್ ಗಳನ್ನು ಅರ್ಧ ಜರದಲ್ಲಿ ಖರೀದಿಸಬಹುದು. ಉಳಿದ ಅರ್ಧದಷ್ಟು ಹಣವನ್ನು ಸರ್ಕಾರವು ಸಬ್ಸಿಡಿಯಾಗಿ ನೀಡುತ್ತದೆ. WhatsApp Group Join Now ಈ ಯೋಜನೆಯಲ್ಲಿ ಟ್ಯಾಕ್ಟರ್ ಖರೀದಿಸುವ ಪ್ರತಿಯೊಬ್ಬ ರೈತನಿಗೂ ಕೇಂದ್ರ ಸರ್ಕಾರದಿಂದ ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆ ಪಡೆಯಲು ದೇಶದ ಎಲ್ಲ ಅರ್ಹ ರೈತರು ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ … Read more

PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್​! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ

PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್​! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ

PMJAY : ನಮಸ್ಕಾರ ಸ್ನೇಹಿತರೇ, ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಕೇಂದ್ರ 5 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದು, ಈ ಮೂಲಕ ಜನಸಾಮಾನ್ಯರು ಇದರ ಸಂಪೂರ್ಣ ಲಾಭವನ್ನು ಪಡೆಯಬಹುದು. WhatsApp Group Join Now ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಭಾಗವಾಗಿ, ಆಯುಷ್ಮಾನ್ ಭಾರತ್ ಯೋಜನೆ (ABY) ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅನ್ನು … Read more

PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

PM Awas Yojana : ನಮಸ್ಕಾರ ಸ್ನೇಹಿತರೇ, ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸುಮಾರು ಮೂರು ಕೋಟಿ ವಸತಿ ರಹಿತ ಬಡ ಕುಟುಂಬಗಳಿಗೆ ನಿಗದಿತ ಕಾಲಮಿತಿಯೊಳಗೆ ಮನೆ ವಿತರಿಸಲು ಕೇಂದ್ರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಜೂನ್ 10ರಂದು ನಡೆದ ‘ಮೋದಿ 3.0’ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ‘ಪ್ರಧಾನಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಸರ್ಕಾರವು ಅಧೀಕೃತ ಅನುಮೋದನೆಯನ್ನ ನೀಡಿದೆ. WhatsApp … Read more

Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!

Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!

Crop Damage : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದ್ದು, ಕೆಲವು ಕಡೆ ರೈತರ ಬೆಳೆ ಹಾನಿಯೂ ಕೂಡ ಉಂಟಾಗಿದೆ. ರಾಜ್ಯದಲ್ಲಿ ಬಹಳಷ್ಟು ರೈತರು ಅತಿವೃಷ್ಟಿಯಿಂದ ಅಂದ್ರೆ ಮಳೆ ಹೆಚ್ಚಾಗಿರುವ ಕಾರಣಕ್ಕಾಗಿ ರೈತರ ಬೆಳೆಗಳು ಹಾನಿ ಉಂಟಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ … Read more

Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?

Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?

Bele Parihara Status : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ರೈತರಿಗೆ ಅತಿವೃಷ್ಟಿ ಕಾರಣದಿಂದ ಬರ ಪರಿಹಾರ ಹಣವನ್ನು ರಾಜ್ಯ ಹಾಗು ಕೇಂದ್ರ ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ರಾಜ್ಯದ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ನೀಡಿದ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಬರ ಪರಿಹಾರ ಹಣವನ್ನು ಪಡೆಯಲು ಸುಪ್ರೀಂಕೋರ್ಟ್ ಗೆ ಹೋಗಿ ಅನುಮತಿ ತೆಗೆದುಕೊಂಡಿತ್ತು. ಮೇ ಮೊದಲ ವಾರದಲ್ಲಿ ರಾಜ್ಯದ ಸುಮಾರು … Read more

SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

SBI Recruitment 2024 : ನಮಸ್ಕಾರ ಸ್ನೇಹಿತರೇ, ಈ ನಮ್ಮ ಕನ್ನಡ ನ್ಯೂಸ್ ಟೈಮ್ ವೆಬ್ ಜಾಲತಾಣದಲ್ಲಿ ಪ್ರತಿನಿತ್ಯದ ಲೇಖನಗಳ ಜೊತೆಗೆ ನಿಮಗೆ ಉದ್ಯೋಗದ ಮಾಹಿತಿಯನ್ನು ಕೂಡ ನೀಡುತ್ತಿದ್ದು, ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್ ಜೀವ ವಿಮೆ ಹುಬ್ಬಳ್ಳಿ ಶಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ಹುಬ್ಬಳ್ಳಿ ಶಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ … Read more

PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ

PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ - ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ

PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್‌ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು. WhatsApp Group Join Now ಇದನ್ನೂ ಕೂಡ … Read more

Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯದ … Read more