ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ
ಗೋವುಗಳನ್ನು ಸಾಗಿಸುತ್ತಿದ್ದ ಲಾರಿಗಳನ್ನು ತಡೆದು, ಅಕ್ರಮ ಗೋವು ಸಾಗಣೆ ಮಾಡಲಾಗುತ್ತಿದೆಯೇ ಎಂದು ಪರಿಶೀಲನೆ ಮಾಡಿದ್ದಕ್ಕೆ ಇಬ್ಬರು ಹಿಂದು ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ ಟನೆ ನಗರದ ರಿಂಗ್ ರಸ್ತೆಯ ರಾಮನಗರದ ಬಳಿ ಬುಧವಾರ ನಡೆದಿದೆ. WhatsApp Group Join Now ಹಿಂದು ಕಾರ್ಯಕರ್ತರಾದ ರೋಹಿತ್ ಪಿಸ್ಕೆ, ಅನೀಲ ಹಲ್ಲೆಗೊಳಗಾದವರು. ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದಿರುವ ಹಿಂದು ಕಾರ್ಯಕರ್ತರಾದ ರೋಹಿತ್, ಅನೀಲ ಸೇರಿ ಇತರರು ಅಕ್ರಮ ಗೋವುಗಳು ಇವೆಯೇ ಎಂದು ಪ್ರಶ್ನಿಸಿ, ಪರಿಶೀಲನೆ ನಡೆಸಿದ್ದಾರೆ. ಈ … Read more