ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ! ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!
ತಾಯಿಗೆ ಪಿಂಚಣಿ ನೀಡಲು ಲಂಚ ಕೇಳಿದ್ದ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಬೇಸತ್ತಿದ್ದ ಮಹಾಂತೇಶ್ ಬೀಳಗಿ, ಕಷ್ಟಪಟ್ಟು ಓದಿ ಐಎಎಸ್ ಅಧಿಕಾರಿಯಂತಹ ಉನ್ನತ ಹುದ್ದೆಗೇರಿದ್ದರು. ಹಾಲಿ ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ ಬೀಳಗಿ ಅವರು ನಿನ್ನೆ ಸಂಜೆ ನಡೆದ ಕಾರು ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದರು. WhatsApp Group Join Now ಅಪಾರ ಪ್ರೀತಿ ಹೊಂದಿದ್ದ ಅಮ್ಮನ ಸಮಾಧಿ ಪಕ್ಕದಲ್ಲಿಯೇ ಮಹಾಂತೇಶ್ ಅವರ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದವು. ಆದರೆ, ಕೊನೇ ಕ್ಷಣದಲ್ಲಿ ಅಮ್ಮನ ಮಡಿಲು … Read more