ಪ್ರಿಯಕರನ ಜೊತೆಗಿರಲು ಪತಿಯನ್ನೇ ಕೊಲೆಗಾರನನ್ನಾಗಿ, ಮಾಡಿ ಜೈಲಿಗೆ ಕಳುಹಿಸಿದ ಐನಾತಿ ಪತ್ನಿ!

ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಪ್ರಿಯಕರನೀಗಾಗಿ ಗಂಡನನ್ನು ಜೈಲಿಗೆ ಕಳುಹಿಸಲು ಪತ್ನಿ ಒಬ್ಬಳು ಬಾರಿ ಸ್ಕೆಚ್ ಹಾಕಿದ್ದಾಳೆ. ಪತಿಯನ್ನು ಕೊಲೆಗಾರನನ್ನಾಗಿ ಮಾಡಲು ಪತ್ನಿ ಪ್ಲಾನ್ ಮಾಡಿದ್ದಳು. ಅದರಂತೆ ಹೆಂಡತಿಯ ಖತರ್ನಾಕ್ ಪ್ಲಾನ್ ಇಂದ ಜೈಲುಪಾಲದ ಪತಿ. WhatsApp Group Join Now ಆನೇಕಲ್ ನಲ್ಲಿ ಅಣ್ಣನ ಕೊಂದು ಆಂಥೋನಿ ಎಂಬಾತ ಜೈಲು ಪಾಲಾಗಿದ್ದಾನೆ. ಪ್ರಿಯಕರನಿಗಾಗಿ ಗಂಡನನ್ನು ಪತ್ನಿ ಜೈಲಿಗೆ ಕಳುಹಿಸಿದ್ದಾಳೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಅಣ್ಣನನ್ನೇ ಕೊಂದು … Read more

ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಪಾರ್ಟಿಯಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. WhatsApp Group Join Now ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಫೆ.4ರಂದು ಪಾರ್ಟಿಯಲ್ಲಿ ನಾಲ್ವರು ಸ್ನೇಹಿತರ ಸ್ಪಿರೀಟ್ ಕುಡಿದಿದ್ದರು. ಕೂಕನಪಳ್ಳಿಯಲ್ಲಿ ನಾಲ್ಕೈದು ಸ್ನೇಹಿತರು ಕೂಡಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಮ್ಸ್ ನಲ್ಲಿ ಓರ್ವ, ಖಾಸಗಿ ಆಸ್ಪತ್ರೆಯಲ್ಲಿ ಮತ್ತೊಬ್ಬ … Read more

Gold Rate : ಚಿನ್ನದ ಬೆಲೆ ಮತ್ತೇ ದಿಡೀರ್ ಇಳಿಕೆ. ಮದುವೆ ಮನೆಯವರಿಗೆ ‘ಗೋಲ್ಡನ್ ಚಾನ್ಸ್’! ಇಂದಿನ ದರ ಪಟ್ಟಿ ಇಲ್ಲಿದೆ.

ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ ಇಲ್ಲಿದೆ. ನಾಗಾಲೋಟದಲ್ಲಿ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಬೆಲೆ 3 ಲಕ್ಷದ ಸಮೀಪಕ್ಕೆ ಬಂದಿದ್ದು, ಚಿನ್ನದ ಬೆಲೆಯು 1.54 ಸಾವಿರದ ಆಸುಪಾಸಲ್ಲಿದೆ. WhatsApp Group Join Now ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ 22 ಕ್ಯಾರೆಟ್ ಚಿನ್ನದ ದರ :- 24 ಕ್ಯಾರೆಟ್ ಚಿನ್ನದ ದರ :- 18 ಕ್ಯಾರೆಟ್ ಚಿನ್ನದ ದರ :- ಇಂದಿನ ಬೆಳ್ಳಿಯ ಬೆಲೆ :-

Arecanut Price : ಇಂದಿನ ಅಡಿಕೆ ಧಾರಣೆ – 08 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕೊಪ್ಪ ರಾಶಿ ₹54,805 ₹54,750 ಚನ್ನಗಿರಿ ರಾಶಿ ₹56,569 ₹55,404 ಶಿರಸಿ ಬೆಟ್ಟೆ ₹52,001 ₹45,520 ಹೊನ್ನಳ್ಳಿ ಇಡಿ ₹28,500 ₹25,632 ಪುತ್ತೂರು ಕೋಕಾ ₹36,500 ₹29,000 ಹೊಳಲ್ಕೆರೆ ಬೇರೆ ₹26,188 ₹25,226 ಸುಳ್ಯ ಕೋಕಾ ₹34,000 ₹28,000 ಶಿವಮೊಗ್ಗ ಗೊರಬಲು ₹40,656 ₹37,999 ದಾವಣಗೆರೆ ಗೊರಬಲು ₹19,800 ₹19,800 ತರೀಕೆರೆ ಸಿಪ್ಪೆಗೋಟು ₹17,000 ₹13,301 ಪುತ್ತೂರು ಹೊಸ ವೆರೈಟಿ ₹46,000 … Read more

ಸಾಲದ ಸುಳಿಯಲ್ಲಿ ಸಿಲುಕಿದ ಪತಿ : ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆ.!

ತಿರುಪತಿ ಜಿಲ್ಲೆಯ ಪುತ್ತೂರಿನಲ್ಲಿ ಶನಿವಾರ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಪ್ರೀತಿಸಿ ಮದುವೆಯಾದ ಪತಿ ಅಲೆಮಾರಿಯಂತೆ ಅಲೆದಾಡಿ ಸಾಲದ ಸುಳಿಗೆ ಸಿಲುಕಿದ ನಂತರ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. WhatsApp Group Join Now ನೇಶನೂರಿನ ಪದ್ಮ (28) ಮತ್ತು ಶಿವಶಂಕರ್ (32) ಪದವಿ ಓದುತ್ತಿದ್ದಾಗ ಪ್ರೀತಿಸುತ್ತಿದ್ದರು. ಹಿರಿಯರ ಅಸಮ್ಮತಿಯ ಹೊರತಾಗಿಯೂ 2019 ರಲ್ಲಿ ವಿವಾಹವಾದರು. ಅವರಿಗೆ ತೇಜ (6) ಮತ್ತು ಲಾಸ್ಯ (5) ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಆದಾಗ್ಯೂ, ಮದುವೆಯಾದಾಗಿನಿಂದ, ಶಿವಶಂಕರ್ … Read more

Horoscope Today : 08 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನಿಮ್ಮ ಕುಟುಂಬದೊಂದಿಗೆ ಪ್ರತಿ ಕ್ಷಣವನ್ನು ಆಸ್ವಾದಿಸುವಿರಿ. ನಿಮ್ಮ ಸಂಗಾತಿಯೊಂದಿಗೆ ಕಳೆದ ಸಮಯವು ಅಮೂಲ್ಯ ಹಾಗೂ ಅವರ್ಣನೀಯವಾಗಿರುತ್ತದೆ. ದೈಹಿಕ ಮತ್ತು ಭಾವನಾತ್ಮಕ ಅಂಶಗಳಿಂದ ನೀವು ಸಂತೃಪ್ತಿಯನ್ನು ಹೊಂದುವಿರಿ. ಆರ್ಥಿಕವಾಗಿ ತೃಪ್ತಿಕರ ದಿನವಾಗಲಿದೆ. ನೀವು ವಿಚಾರಗಳ ಬಗ್ಗೆ ಹೆಚ್ಚು ದೃಢ ಮತ್ತು ಸ್ವಾಮ್ಯ ಪ್ರವೃತ್ತಿಯನ್ನು ಹೊಂದಿರುತ್ತೀರಿ ಮತ್ತು ಪರಿಗಣಿಸಲ್ಪಟ್ಟಿರದ ದೋಷಗಳನ್ನು ಪರಿಹರಿಸಿದ ಕಾರಣಕ್ಕೆ ಕಾರ್ಯಕ್ಷೇತ್ರದಲ್ಲಿ ನೀವು ಶ್ಲಾಘನೆಗೆ ಒಳಗಾಗುವಿರಿ. ವ್ಯಾಜ್ಯವನ್ನು ತಪ್ಪಿಸಿ ಇಲ್ಲವಾದಲ್ಲಿ ಇದು ನಿಮ್ಮ ಸಂಭಾವ್ಯ ಉತ್ತಮ ದಿನವನ್ನು … Read more

ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?

ಇತ್ತೀಚಿನ ದಿನಗಳಲ್ಲಿ ಸ್ನಾಯು ನೋವು ಹೆಚ್ಚಾಗಿ ಎಲ್ಲರಲ್ಲಿಯೂ ಕಂಡುಬರುತ್ತಿರುವುದನ್ನು ಗಮನಿಸಿರಬಹುದು. ಆದರೆ ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚಾಗಿರುತ್ತಾರೆ. ಕೆಲವರು ಈ ರೀತಿ ಕಂಡು ಬರುವ ನೋವು ವಿಟಮಿನ್ ಕೊರತೆ ಎಂದು ಅನೇಕರು ಅಂದುಕೊಳ್ಳುತ್ತಾರೆ. WhatsApp Group Join Now ಆದರೆ ಈ ರೀತಿ ಕಂಡು ಬರುವ ಸ್ನಾಯು ನೋವು ಯಾವುದೇ ವಿಟಮಿನ್ ಕೊರತೆ ಅಥವಾ ಮೂಳೆಗೆ ಸಂಬಂಧ ಪಟ್ಟ ಕಾಯಿಲೆ ಆಗಿರುವುದಿಲ್ಲ. ಈ ರೀತಿಯ ಸ್ನಾಯು ನೋವಿಗೆ ಹಲವು ಕಾರಣಗಳಿರುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾಗಿ … Read more

ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!

ಕೇಬಲ್ ಟಿವಿಗೆ ಸಮಾನವಾಗಿ ಲೈವ್ ಟಿವಿ ಚಾನೆಲ್ಗಳನ್ನು ನೀಡುವ ಜಿಯೋ ಏರ್ ಫೈಬರ್ ಯೋಜನೆಗಳು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿವೆ. ಇದು 1000+ ಲೈವ್ ಟಿವಿ ಚಾನೆಲ್ಗಳು, 10+ OTT ಅಪ್ಲಿಕೇಶನ್ಗಳು, 100 Mbps ಡೇಟಾ ವೇಗ ಮತ್ತು ಅನಿಯಮಿತ ಧ್ವನಿ ಕರೆಗಳಂತಹ ಸೌಲಭ್ಯಗಳನ್ನು ಒಳಗೊಂಡಿದೆ. WhatsApp Group Join Now ಯೋಜನೆಯ ವಿವರಗಳು ಜಿಯೋ ಏರ್ ಫೈಬರ್ ಯೋಜನೆಗಳು ರೂ. 599 ರಿಂದ ಪ್ರಾರಂಭವಾಗುತ್ತವೆ. ಮೊದಲ ಬಾರಿಗೆ ಈ ಸಂಪರ್ಕವನ್ನು ತೆಗೆದುಕೊಳ್ಳುವವರು ಟಿವಿ ಚಾನೆಲ್ಗಳು, OTT … Read more

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!

ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ಪತಿಯೊಬ್ಬರು ಪತ್ನಿಯ ವಿರುದ್ಧವೇ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. WhatsApp Group Join Now ಘಟನೆಯ ವಿವರ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿನಯ್ … Read more

ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!

ಸಾವಿನಲ್ಲೂ ಒಂದಾಗುವ ಮಾತುಗಳನ್ನು ನಾವು ಸಿನಿಮಾ ಅಥವಾ ಕಾದಂಬರಿಗಳಲ್ಲಿ ಕೇಳಿರುತ್ತೇವೆ. ಆದರೆ, ಅಂತಹದ್ದೇ ಮನಕಲಕುವ ಹಾಗೂ ಹೃದಯ ವಿದ್ರಾವಕ ಘಟನೆಯೊಂದು ನೆಲಮಂಗಲದಲ್ಲಿ ನಡೆದಿದೆ. ಸ್ನಾನಕ್ಕೆಂದು ಹೋದ ಪತಿ ಗ್ಯಾಸ್ ಗೀಸರ್ ಸೋರಿಕೆಯಿಂದ ಸಾವನ್ನಪ್ಪಿದರೆ, ಆ ವಿಷಯ ತಿಳಿದ ಪತ್ನಿ ಪತಿಯ ಮುಖವನ್ನೂ ನೋಡದೆ, ಅವರಿಲ್ಲದ ಜಗತ್ತಿನಲ್ಲಿ ನಾನೂ ಇರಲಾರೆ ಎಂದು ಪ್ರಾಣ ಕಳೆದುಕೊಂಡಿರುವ ಘಟನೆ ಇಡೀ ಊರನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. WhatsApp Group Join Now ಏನಿದು ದುರಂತ? ಮೂಲತಃ ಕುಣಿಗಲ್ ಪಟ್ಟಣದವರಾದ ರಾಜು (48) ಮತ್ತು … Read more