ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್

ಬೆಳಗಾವಿ : ನಗರದಲ್ಲಿ ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತಹ ಭೀಕರ ಕೊಲೆಯೊಂದು (kill)ನಡೆದಿದೆ. ಇಲ್ಲಿ ಅಧಿಕಾರಿಗಳೇ ಎಫ್ಎಸ್ಎಲ್ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು, ತನಿಖೆಯಲ್ಲಿ ಬಯಲಾಗಿದೆ. ಅಷ್ಟಕ್ಕೂ 2 ಕೋಟಿ ರೂ ವಿಮೆ ಹಣಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಪತ್ನಿ (Wife) ಹಾಗೂ ಆಕೆಯ ಪ್ರಿಯಕರ ಮಾಡಿದ ಕತರ್ನಾಕ್ ಐಡಿಯಾಗಳು ಎಂತಹದ್ದು? WhatsApp Group Join Now ಇರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಹಣಕ್ಕಾಗಿ ಹೇಗೆಲ್ಲಾ ಬಳಕೆ ಮಾಡಿಕೊಂಡರು ಎಂಬುವುದನ್ನು ತಿಳಿದರೆ ನಿಜಕ್ಕೂ … Read more

ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ರಾಜ್ಯದಲ್ಲಿ ಒಬ್ಬ ರೈತನಿಗೂ ವಂಚನೆ ಆಗಲು ಬಿಡಬಾರದು. ಅದರಂತೆ 5 ಲಕ್ಷದವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ ದುರುಪಯೋಗ ಆಗದಂತೆ ಕಡಿವಾಣ ಹಾಕಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. WhatsApp Group Join Now ಸೋಮವಾರ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಕೃಷಿ ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಕೃಷಿ ಮಾರುಕಟ್ಟೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ರೈತರಿಗೆ ಅಗತ್ಯ ಮಾಹಿತಿ ಪೂರೈಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚನೆ … Read more

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ಇನ್ಮುಂದೆ ಮತದಾರರ ಗುರುತಿನ ಚೀಟಿ (Voter ID) ಕಡ್ಡಾಯವಾಗಲಿದೆ. ಹೊರ ರಾಜ್ಯದವರಿಗೆ ಉಚಿತ ಬಸ್ ಪ್ರಯಾಣವಾಗಲಿ ಅಥವಾ ಉಚಿತ ವಿದ್ಯುತ್ ಆಗಲಿ ಸಿಗುವುದಿಲ್ಲ. WhatsApp Group Join Now ಕೇವಲ ಕರ್ನಾಟಕದಲ್ಲಿ ಮತದಾನದ ಹಕ್ಕು ಹೊಂದಿರುವ ಅರ್ಹ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಗಳು ಸೀಮಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಎಸ್‌ಆರ್) … Read more

ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್‌ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ

ಮೈಸೂರು: ನಗರದ ಪಬ್‌ವೊಂದಕ್ಕೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನಗೊಂಡಿದ್ದಾರೆ (Mysuru Pub Fire). ಹಾಗೇ, ಏಳುಮಂದಿಗೆ ಮೈಪೂರ್ತಿ ಸುಟ್ಟಗಾಯಗಳಾಗಿವೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂದಹಾಗೇ, ಘಟನೆ ನಡೆದಿದ್ದು, ಮೈಸೂರಿನ ದಟ್ಟಗಳ್ಳಿ 4ನೇ ಹಂತದಲ್ಲಿರುವ ಫಾಕ್ಸ್‌ ಜೆನ್‌ ರೆಸ್ಟೋ ಎಂಬ ಹೆಸರಿನ ಪಬ್‌ನಲ್ಲಿ. WhatsApp Group Join Now ಬೆಂಕಿ ಅವಘಡಕ್ಕೆ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಪ್ರಾಥಮಿಕ ಹಂತದ ತನಿಖೆಯಿಂದ ಗೊತ್ತಾಗಿದೆ..ಬೆಂಕಿ ಅವಘಡದಲ್ಲಿ ಮೃತಪಟ್ಟವರು ಡಾರ್ಜೆಲಿಂಗ್‌ ಮೂಲದ ಸಾಹಿನ್‌ (26) ಮತ್ತು ನೇಪಾಳದ ಪ್ರಕಾಶ್‌ … Read more

ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…

ಪಾರ್ಶ್ವವಾಯು ಎಂದರೆ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡು ಅಥವಾ ರಕ್ತನಾಳ ಒಡೆದು ಮೆದುಳಿನ ಜೀವಕೋಶಗಳು ಹಾನಿಗೊಳಗಾಗುವ ಸ್ಥಿತಿ. ಇದರಿಂದ ದೇಹದ ಒಂದು ಭಾಗದಲ್ಲಿ ಮರಗಟ್ಟುವಿಕೆ, ಮಾತು ತೊದಲುವುದು ಮತ್ತು ಮುಖ ಇಳಿಬೀಳುತ್ತದೆ. WhatsApp Group Join Now ಪಾರ್ಶ್ವವಾಯು ಒಂದು ಗಂಭೀರ ಸ್ಥಿತಿಯಾಗಿದ್ದು, ಇದರಲ್ಲಿ ದೇಹದ ಒಂದು ಅಥವಾ ಹೆಚ್ಚಿನ ಭಾಗಗಳ ಸ್ನಾಯುಗಳು ಕೆಲಸ ಮಾಡುವುದನ್ನ ನಿಲ್ಲಿಸುತ್ತವೆ. ಇದು ಹೆಚ್ಚಾಗಿ ಪಾರ್ಶ್ವವಾಯುವಿನ ಕಾರಣದಿಂದ ಹಠಾತ್‌ ಸಂಭವಿಸುತ್ತದೆ. ಆದರೆ ಪಾರ್ಶ್ವವಾಯು ದಾಳಿಯಾಗುವ ಮುನ್ನವೇ ದೇಹವು ನಮಗೆ ಕೆಲವು ಆರಂಭಿಕ … Read more

ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಮನಕಲಕುವ ಘಟನೆಯಿದು. 55 ವರ್ಷದ ಮಗ ಭಾನುವಾರ ಸಾವನ್ನಪ್ಪಿದ್ದ. ಈ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ 75 ವರ್ಷದ ತಾಯಿಯೂ ಆಘಾತದಿಂದ ಪ್ರಾಣ ಬಿಟ್ಟಿದ್ದಾರೆ. ಒಂದೇ ಮನೆಯಿಂದ ತಾಯಿ-ಮಗನ ಶವಯಾತ್ರೆ ಹೊರಟಿದ್ದು, ಇಡೀ ನಗರವೇ ಕಣ್ಣೀರು ಹಾಕಿದೆ. WhatsApp Group Join Now ಮಧ್ಯಪ್ರದೇಶದ ಇಂದೋರ್‌ನಿಂದ ಬಂದಿರೋ ಈ ಸುದ್ದಿ ಕೇಳಿದ್ರೆ ಎಂಥವರ ಕಣ್ಣಲ್ಲೂ ನೀರು ಬರುತ್ತೆ. ಇಲ್ಲಿ ತಾಯಿ-ಮಗನ ಪಾಶಕ್ಕೆ ಸಾಕ್ಷಿಯಾದ ಒಂದು ಮನಕಲಕುವ ಘಟನೆ ನಡೆದಿದೆ. ನಗರದ ಭಂಡಾರಿ ಮಿಲ್ … Read more

ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಇರಿಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಅವರೊಂದಿಗೆ ಜೆಡಿಎಸ್ ನಾಯಕರಾದ ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್ ಸೇರಿದಂತೆ ಹಲವರು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ. WhatsApp Group Join Now ಬೆಂಗಳೂರು: ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರು ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆಗೆ ಹೊರಟಿದ್ದಾರೆ. ಇಂದು ಬೆಳಗ್ಗೆ ಕುಮಾರಸ್ವಾಮಿಯವರು ಪಡಿಪೂಜೆ, ಪುಷ್ಪಾಭಿಷೇಕ ಪೂಜೆ ಮಾಡಿಸಿದ್ದಾರೆ. ಪೂಜೆ ಬಳಿಕ ಅಯ್ಯಪ್ಪ ಮಾಲೆ ಹಾಕಿಕೊಂಡು, ಇರಿಮುಡಿ ಹೊತ್ತು … Read more

ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!

ಆರ್‌ಎಸ್‌ಎಸ್‌ನ ಕಾನೂನಾತ್ಮಕ ಸ್ಥಾನಮಾನ ಹಾಗೂ ನೋಂದಣಿ (Registration) ಕುರಿತು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಸುದೀರ್ಘ ಪತ್ರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಪ್ರತಿಕ್ರಿಯೆ ನೀಡಿದ್ದಾರೆ. WhatsApp Group Join Now ಕೇರಳದಲ್ಲಿ ನಡೆಯುತ್ತಿರುವ ಸಂಘದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿರುವ ಅವರು, ಕರ್ನಾಟಕ ಸರ್ಕಾರದ ಇಂತಹ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ನಾವು ಉತ್ತರಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನುಮಾನ ಮೂಡಿಸಲು ಮಾಡುವ ಬೂಟಾಟಿಕೆ ಕರ್ನಾಟಕ ಸರ್ಕಾರದ … Read more

BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away

ಖ್ಯಾತ ಸಾಹಿತಿ, ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕ ಪಿ.ಲಂಕೇಶ್ ಅವರ ಪತ್ನಿ, ಹಿರಿಯ ಲೇಖಕಿ ಇಂದಿರಾ ಲಂಕೇಶ್ ಅವರು 84ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. WhatsApp Group Join Now ಖ್ಯಾತ ಸಾಹಿತಿ ಪಿ. ಲಂಕೇಶ್ ಅವರ ಪತ್ನಿ ಹಾಗೂ ಹಿರಿಯ ಲೇಖಕಿ ಇಂದಿರಾ ಲಂಕೇಶ್ (84) ಬೆಂಗಳೂರಿನಲ್ಲಿ ನಿಧನರಾಗಿದ್ದು, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಇಂದಿರಾ ಲಂಕೇಶ್ ಅವರು … Read more

ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್‌, ‘ಸಸ್ಪೆಂಡ್‌ ಮಾಡಿದ್ದೀವಿ’ ಎಂದ ಪ್ರಿಯಾಂಕ್‌ ಖರ್ಗೆ

ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಬೆಂಗಳೂರಿನ ಪೊಲೀಸರು ಅಲ್ಲಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ಸಿಕ್ಕಿಬಿದ್ದಿರುವ ಪ್ರಕರಣ ಇಡೀ ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ‘ಇದು ಯಾರಿಗೂ ಗೌರವ ತರುವ ವಿಚಾರ ಅಲ್ಲ.ಲಂಚ ಆರೋಪ ಎದುರಿಸುತ್ತಿರುವ ಪೊಲೀಸರನ್ನು ಈಗಾಗಲೇ ಅಮಾನತು ಮಾಡಲಾಗಿದೆ’ ಎಂದು ತಿಳಿಸಿದ್ದಾರೆ. WhatsApp Group Join Now ‘ರಕ್ಷಕರೇ ಭಕ್ಷಕರಾದರೆ ಸರಿಯಲ್ಲ. ಈ ಪ್ರಕರಣದಲ್ಲಿ ಕೇವಲ ಕೆಳಹಂತದ ಸಿಬ್ಬಂದಿ ಮಾತ್ರ ಇದ್ದಾರೋ ಅಥವಾ … Read more