PM Surya Ghar Yojana : ಕರೆಂಟ್ ಬಿಲ್ ಕಟ್ಟುತ್ತಿರುವ ಎಲ್ಲರಿಗು ಸಿಗುತ್ತೆ 78000 ರೂಪಾಯಿ.! ಹೀಗೆ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?

PM Surya Ghar Yojana : ಕರೆಂಟ್ ಬಿಲ್ ಕಟ್ಟುತ್ತಿರುವ ಎಲ್ಲರಿಗು ಸಿಗುತ್ತೆ 78000 ರೂಪಾಯಿ.! ಹೀಗೆ ಅರ್ಜಿ ಸಲ್ಲಿಸಿ - ಬೇಕಾಗುವ ದಾಖಲೆಗಳೇನು.?

PM Surya Ghar Yojana : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಅರ್ಹ ಫಲಾನುಭವಿಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಕೆಲಸವನ್ನು ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿ ಪಿಎಂ ಸೂರ್ಯ ಘರ್(PM Surya Ghar Yojana) ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಈ ಪಿಎಂ ಸೂರ್ಯ … Read more

Scholarship : ಪಿಯುಸಿ ವಿದ್ಯಾರ್ಥಿಗಳಿಗೆ ₹20,000/- ಉಚಿತ ಸ್ಕಾಲರ್ಶಿಪ್.! ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಹಾಗು ಡೈರೆಕ್ಟ್ ಲಿಂಕ್!

Scholarship : ಪಿಯುಸಿ ವಿದ್ಯಾರ್ಥಿಗಳಿಗೆ ₹20,000/- ಉಚಿತ ಸ್ಕಾಲರ್ಶಿಪ್.! ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಹಾಗು ಡೈರೆಕ್ಟ್ ಲಿಂಕ್!

Scholarship : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದು, ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು.? ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ … Read more

Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್

Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ - ಡೈರೆಕ್ಟ್ ಲಿಂಕ್

Pension Status Check : ನಮಸ್ಕಾರ ಸ್ನೇಹಿತರೇ, ಬಡವರಿಗೆ ಪ್ರತಿ ತಿಂಗಳು ಸರ್ಕಾರದ ವತಿಯಿಂದ ನೀಡಲಾಗುವ ಪಿಂಚಣಿಗಳಾದ ಇಂದಿರಾಗಾಂಧಿ ನ್ಯಾಶನಲ್ ಓಲ್ಡ್ ಏಜ್ ಪೆನ್ಶನ್, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ಯೋಜನೆ, ವಿಧವೆಯರ ಪೆನ್ಶನ್, ಮನಸ್ವಿನಿ ಯೋಜನೆ ಸೇರಿದಂತೆ ಇತರ ಯೋಜನೆಗಳ ಮೂಲಕ ನೀಡಲಾಗುವ ಪಿಂಚಣಿಗಳು(Pension) ಎಷ್ಟು ಕಂತುಗಳು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆ ಅಥವಾ ಅಂಚೆ ಕಚೇರಿ ಖಾತೆಗೆ ಜಮೆಯಾಗಿದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ.? ಚೆಕ್ ಮಾಡುವ ಡೈರೆಕ್ಟ್ … Read more

Gruhalakshmi Scheme : ಮಹಿಳೆಯರಿಗೆ ಸಿಹಿಸುದ್ಧಿ.!ಗೃಹಲಕ್ಷ್ಮಿ ಹಣ ಜಮಾ ಆಗುವುದು ಯಾವಾಗ.? ಸಚಿವರಿಂದ ಬಿಗ್ ಅಪ್ಡೇಟ್.!

Gruhalakshmi Scheme : ಮಹಿಳೆಯರಿಗೆ ಸಿಹಿಸುದ್ಧಿ.!ಗೃಹಲಕ್ಷ್ಮಿ ಹಣ ಜಮಾ ಆಗುವುದು ಯಾವಾಗ.? ಸಚಿವರಿಂದ ಬಿಗ್ ಅಪ್ಡೇಟ್.!

Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಎದುರಾಗಿರುವ ಸಮಸ್ಯೆಯೂ ದೂರವಾಗಿಲ್ಲ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ಮಹಿಳಾ ಫಲಾನುಭವಿಗಳು ಹಣಕ್ಕಾಗಿ ಕಾಯುತ್ತಿದ್ದಾರೆ. ಜೂನ್ ಹಾಗು ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಹಣವು ಹಲವಾರು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ, ರಾಜ್ಯ ಸರ್ಕಾರವು ಎಲ್ಲ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಎನ್ನುವ ಹೇಳಿಕೆಯನ್ನು ನೀಡುತ್ತಿದ್ದರು ಕೂಡ, ಇದುವರೆಗೂ ಮಹಿಳೆಯರ ಬ್ಯಾಂಕ್ … Read more

Pumpset Scheme : ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ ಯಾವುದು.?

Pumpset Scheme : ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ - ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ ಯಾವುದು.?

Pumpset Scheme : ನಮಸ್ಕಾರ ಸ್ನೇಹಿತರೇ, ಗಂಗಾಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗು ಫಲಾನುಭವಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ … Read more

Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Anganawadi Jobs : ನಮಸ್ಕಾರ ಸ್ನೇಹಿತರೇ, ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಗೌರವಧನ ಆಧಾರದ ಮೇಲೆ ಈ ಹುದ್ದೆಗಳಿಗೆ ಭರ್ತಿ ಮಾಡಲಿದೆ. ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join … Read more

Free Laptop Scheme : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ | ಯಾರಿಗೆಲ್ಲ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.? ಯಾವಾಗ ಸಿಗಲಿದೆ.?

Free Laptop Scheme : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ | ಯಾರಿಗೆಲ್ಲ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.? ಯಾವಾಗ ಸಿಗಲಿದೆ.?

Free Laptop Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲು ತಯಾರಿ ನಡೆಸಿದೆ. ಈ ಸಂಬಂಧ ಈಗಾಗಲೇ ಲ್ಯಾಪ್ ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು … Read more

ಜಮೀನಿನ ಮಾಲೀಕರು ತಪ್ಪದೇ ನೋಡಿ | ಇದೇ ಜುಲೈ 31ರ ಒಳಗಾಗಿ ಈ ಕೆಲಸ ಕಡ್ಡಾಯ – Farmer RTC

ಜಮೀನಿನ ಮಾಲೀಕರು ತಪ್ಪದೇ ನೋಡಿ | ಇದೇ ಜುಲೈ 31ರ ಒಳಗಾಗಿ ಈ ಕೆಲಸ ಕಡ್ಡಾಯ - Farmer RTC

Farmer RTC : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಜಮೀನುಗಳ ಮಾಲೀಕರಿಗೆ ರಾಜ್ಯದ ಕಂದಾಯ ಇಲಾಖೆ ಮತ್ತು ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿಗೊಳಿಸಿದ್ದು, ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಹೊಸ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಜಮೀನಿನ ಮಾಲೀಕರು ತಪ್ಪದೇ ಕಡ್ಡಾಯವಾಗಿ ಈ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಇಲ್ಲಾಂದ್ರೆ ನಿಮ್ಮ ಜಮೀನು, ನಿಮ್ಮ ಆಸ್ತಿಗೆ ಸರ್ಕಾರ ಜವಾಬ್ದಾರಿಯಾಗಿ ಇರುವುದಿಲ್ಲ ಎನ್ನುವುದನ್ನ ರಾಜ್ಯ ಕಂದಾಯ ಇಲಾಖೆ ಮತ್ತು ಭೂ ಮಾಪನ ಮತ್ತು ಭೂ ದಾಖಲೆಗಳ … Read more

Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ - ಹೇಗೆ ಅರ್ಜಿ ಸಲ್ಲಿಸುವುದು.?

Canara Bank Jobs : ನಮಸ್ಕಾರ ಸ್ನೇಹಿತರೇ, ನೀವು ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಬಯಸುವವರಾಗಿದ್ದರೆ, ಕೆನರಾ ಬ್ಯಾಂಕ್ ನಲ್ಲಿ ನಿಮಗಾಗಿ ಒಂದು ಉತ್ತಮವಾದ ಕೆಲಸದ ಖಾಲಿಯಿದ್ದು, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು. WhatsApp Group Join Now ಈ ಕೆಲಸಕ್ಕೆ ಅರ್ಜಿ ಸಲ್ಲಿಸುವುದಕ್ಕೆ ಜುಲೈ 28 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಕೆನರಾ ಬ್ಯಾಂಕ್ ನಲ್ಲಿ 1 ಮುಖ್ಯ ಅರ್ಥಶಾಸ್ತ್ರಜ್ಞ (Chief Economist) ಹುದ್ದೆ ಖಾಲಿ ಇದೆ. … Read more