Union Budget 2025 : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಅನ್ನದಾತ’ರಿಗೆ ಸಿಕ್ಕಿದ್ದೇನು.? ರೈತರಿಗೆ ಏನೆಲ್ಲಾ ಲಾಭಗಳಿವೆ.?
Union Budget 2025 : ನಮಸ್ಕಾರ ಸ್ನೇಹಿತರೇ, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ 8 ನೇ ಬಜೆಟ್ ಮಂಡಿಸಿದ್ದು, ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಹೌದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತೊಗರಿ, ಉದ್ದು ಮತ್ತು ಮಸೂರಗಳ ಮೇಲೆ ವಿಶೇಷ ಗಮನ ಹರಿಸಿ, ದ್ವಿದಳ ಧಾನ್ಯಗಳಲ್ಲಿ ‘ಆತ್ಮ ನಿರ್ಭರ’ಕ್ಕಾಗಿ ಆರು ವರ್ಷಗಳ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. WhatsApp Group Join Now Yashaswini Card : ರಾಜ್ಯ ಸರ್ಕಾರದಿಂದ … Read more