Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.!

Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.!

Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.! ಬೇಕಾಗುವ ದಾಖಲೆಗಳೇನು.? Borewell Scheme : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ಸರ್ಕಾರವು ರೈತರ ಅಭಿವೃದ್ಧಿಗೆ ಹಲವಾರು ರೀತಿಯ ಹೊಸ ಹೊಸ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಕೃಷಿಯಲ್ಲಿ ರೈತರಿಗೆ ಪ್ರೋತ್ಸಾಹಿಸಲು ಸರ್ಕಾರವು ಕೃಷಿ ತರಬೇತಿ, ಆಧುನಿಕ ಕೃಷಿ ವಿಧಾನಗಳನ್ನು ಪರಿಚಯಿಸುವುದು ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆ ಇತ್ಯಾದಿಗಳನ್ನು ಮಾಡುತ್ತಿದೆ. ಅದೇ ರೀತಿ … Read more

Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!

Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!

Ration Card Aadhar Link : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರವು ಈಗಾಗಲೇ ಕಡ್ಡಾಯಗೊಳಿಸಿದೆ. ಇದುವರೆಗೂ ಆಧಾರ್ ಕಾರ್ಡ್ ಹಾಗು ಪಡಿತರ ಚೀಟಿ ಲಿಂಕ್ ಮಾಡದವರಿಗೆ ಲಿಂಕ್ ಮಾಡಲು ಇದ್ದ ಡೆಡ್ ಲೈನ್ ಅನ್ನು ಮತ್ತೆ ವಿಸ್ತರಿಸಿದೆ. WhatsApp Group Join Now ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.! … Read more

LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ

LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ - 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ

LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇರುವ ದೇಶದ ಎಲ್ಲ ಮಹಿಳೆಯರಿಗೆ ಗುಡ್ ನ್ಯೂಸ್. ಎರಡು ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ.! ನಿಮ್ಮ ಬಳಿ ಹೆಚ್ ಪಿ ಗ್ಯಾಸ್ ಅಥವಾ ಇಂಡಿಯನ್ ಗ್ಯಾಸ್ ಅಥವಾ ಭಾರತ್ ಗ್ಯಾಸ್. ಹೀಗೆ ಯಾವುದೇ ಕಂಪನಿಯ ಗ್ಯಾಸ್ ಇದ್ದರೆ ಮತ್ತು ರೇಷನ್ ಕಾರ್ಡ್ ಇರುವವರಿಗೆ ಎರಡು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡಲಾಗ್ತಾ ಇತ್ತು. ಇದನ್ನ ಪಡೆದುಕೊಳ್ಳುವುದು ಹೇಗೆ.? ಮತ್ತು ಎಲ್ಲಿ.? ಅನ್ನುವ ಕಂಪ್ಲೀಟ್ ಮಾಹಿತಿ ತಿಳಿದುಕೊಳ್ಳಲು … Read more

PM Suryodaya Yojana : ಉಚಿತ ಸೋಲಾರ್ ಮೆಲ್ಛಾವಣೆ ವಿತರಣೆ.! ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತ ಸೋಲಾರ್ ಮೇಲ್ಚಾವಣಿ ಪಡೆದುಕೊಳ್ಳಿ.!

PM Suryodaya Yojana : ಉಚಿತ ಸೋಲಾರ್ ಮೆಲ್ಛಾವಣೆ ವಿತರಣೆ.! ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತ ಸೋಲಾರ್ ಮೇಲ್ಚಾವಣಿ ಪಡೆದುಕೊಳ್ಳಿ.!

PM Suryodaya Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯೋದಯ ಸೌರಫಲಕ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವೇನಾದರೂ ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತವಾಗಿ ಸೋಲಾರ್ ಪ್ಯಾನೆಲ್ ಗಳನ್ನು ನೀಡಲಾಗುತ್ತದೆ ಹಾಗೆಯೇ ಇದರಿಂದಾಗಿ ಉಚಿತವಾಗಿ ನಿಮ್ಮ ಮನೆಗೆ ಬೇಕಾಗಿರುವ ವಿದ್ಯುತ್ ಕೂಡ ನೀವು ಪಡೆಯಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Bara Parihara Amount Failed : … Read more

PM Kisan Samman Nidhi : ಪಿಎಂ ಕಿಸಾನ್ ಯೋಜನೆಯ ಹಣದ ಮೊತ್ತ ಹೆಚ್ಚಳದ ಸಾಧ್ಯತೆ! ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

PM Kisan Samman Nidhi : ಪಿಎಂ ಕಿಸಾನ್ ಯೋಜನೆಯ ಹಣದ ಮೊತ್ತ ಹೆಚ್ಚಳದ ಸಾಧ್ಯತೆ! ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

PM Kisan Samman Nidhi : ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿ ಸುಮಾರು 9 ಕೋಟಿಗೂ ಅಧಿಕ ಅರ್ಹ ಫಲಾನುಭವಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ನೊಂದಾಯಿಸಿಕೊಂಡ ಎಲ್ಲ ಅರ್ಹ ಫಲಾನುಭವಿ ರೈತರು ಪ್ರತಿ ವರ್ಷ ₹6,000/- ರೂಪಾಯಿಗಳನ್ನು ಪಡೆಯುತ್ತಿದ್ದಾರೆ. ಈ ಬಾರಿಯ ಕೇಂದ್ರದ ಬಜೆಟ್ ನಲ್ಲಿ ರೈತರಿಗೆ ಅನುಕೂಲವಾಗುವ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ₹6,000/- ದಿಂದ ₹8,000/- ರೂಪಾಯಿಗಳವರೆಗೆ ಹೆಚ್ಚಿಸುವ ಸಾಧ್ಯತೆಯಿದೆ. 2019 ರಲ್ಲಿ … Read more

Govt House Scheme : ಸರ್ವರಿಗೂ ಸೂರು ಯೋಜನೆ – 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ. ಭರಿಸಲು ತೀರ್ಮಾನ.!

Govt House Scheme : ಸರ್ವರಿಗೂ ಸೂರು ಯೋಜನೆ - 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ. ಭರಿಸಲು ತೀರ್ಮಾನ.!

Govt House Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಸರ್ವರಿಗೂ ಸೂರು ಯೋಜನೆ ಅಡಿ ಬಡವರಿಗೆ ಬಂಪರ್‌ ಗಿಫ್ಟ್ ನೀಡಿದೆ. ಸರಿಸುಮಾರು 1.30 ಲಕ್ಷ ಅರ್ಹ ಫ‌ಲಾನುಭವಿಗಳಿಗೆ ರಾಜ್ಯ ಸರ್ಕಾರವು ಒಟ್ಟು 5 ಲಕ್ಷ ರೂ. ಭರಿಸಲು ತೀರ್ಮಾನಿಸಿದೆ. ಅಂದರೆ 2 ಲಕ್ಷ ರೂಪಾಯಿ ಸಬ್ಸಿಡಿ ಜತೆಗೆ ಹೆಚ್ಚುವರಿ 3 ಲಕ್ಷ ರೂಪಾಯಿಯನ್ನು ಭರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. WhatsApp Group Join Now ರಾಜ್ಯದಲ್ಲಿ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಕರ್ನಾಟಕ ಕೊಳೆಗೇರಿ … Read more

Borewell Scheme : ರೈತರಿಗೆ ಸಿಹಿ ಸುದ್ದಿ.! ಕೊಳವೆ ಬಾವಿ ವಿಫಲವಾದ ರೈತರಿಗೆ ಸರ್ಕಾರದಿಂದ ಸಹಕಾರ.!

Borewell Scheme : ರೈತರಿಗೆ ಸಿಹಿ ಸುದ್ದಿ.! ಕೊಳವೆ ಬಾವಿ ವಿಫಲವಾದ ರೈತರಿಗೆ ಸರ್ಕಾರದಿಂದ ಸಹಕಾರ.!

Borewell Scheme : ನಮಸ್ಕಾರ ಸ್ನೇಹಿತರೇ, ಖಾರಿಫ್ ಹಂಗಾಮಿನಲ್ಲಿ ರೈತರಿಗೆ ನೀರಾವರಿ ಕೆಲಸದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸರ್ಕಾರದಿಂದ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರೈತರಿಗಾಗಿ ಕೊಳವೆ ಬಾವಿಗಳನ್ನು ಅಳವಡಿಸುವ ಷರತ್ತುಗಳನ್ನು ಬದಲಿಸಿದೆ. ರೈತರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಒಂದು ಕೊಳವೆ ಬಾವಿ ವಿಫಲವಾದರೆ ಜಮೀನಿನಲ್ಲಿ 50 ಮೀಟರ್ ವ್ಯಾಪ್ತಿಯಲ್ಲಿ ಮತ್ತೊಂದು ಕೊಳವೆ ಬಾವಿ ಅಳವಡಿಸಲು ಅನುಮತಿ ನೀಡಿದೆ. WhatsApp Group Join Now ಇದನ್ನೂ ಕೂಡ ಓದಿ : Housing … Read more

Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!

Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!

Gruhajyothi Scheme : ನಮಸ್ಕಾರ ಸ್ನೇಹಿತರೇ, ಕಳೆದ ಬಾರಿ ನಡೆದ ವಿಧಾನಸಭೆಯ ಚುನಾವಣೆಯ ಮೊದಲು, ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿಕೊಂಡು ಚುನಾವಣೆಯನ್ನು ಪ್ರತಿನಿಧಿಸಿತ್ತು, ಇದೇ ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರವು ಆ ಚುನಾವಣೆಯಲ್ಲಿ ಬಹುಮತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿತ್ತು. ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೆ ತರುವುದಕ್ಕೆ ಶುರು ಮಾಡಿತು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರೂ ಸಹ ಕಾಂಗ್ರೆಸ್ ಸರ್ಕಾರ ಎಲ್ಲಾ ಯೋಜನೆಗಳನ್ನು ಕಾರ್ಯರೂಪಕ್ಕೆ … Read more

PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

PM Yashasvi Scholarship 2024 : ನಮಸ್ಕಾರ ಸ್ನೇಹಿತರೇ, ಪ್ರಸ್ತುತ ದಿನಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿರುವಂತಹ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಮೂಲಕ ಸುಮಾರು ₹75,000/- ದಿಂದ ₹1,25,000/- ವರೆಗೂ ಕೂಡ ಹಣ ಪಡೆದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣವನ್ನು ಹೇಗೆ ಪಡೆಯಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಪಿಎಂ ಯಶಸ್ವಿ ಯೋಜನೆಯ(PM Yashasvi … Read more

Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

Housing Scheme : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ, ಕರ್ನಾಟಕ ಸರ್ಕಾರದಿಂದ ಮನೆ ಇಲ್ಲದವರಿಗೆ ಉಚಿತ ಮನೆಗಳನ್ನು ನಿರ್ಮಾಣ ಮಾಡಲು ಹಣ ಸಹಾಯಧನ ಅಥವಾ ಮನೆಗಳನ್ನೇ ಪಡೆದುಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಇಡೀ ರಾಜ್ಯದಾದ್ಯಂತ ಪ್ರಖ್ಯಾತಿಯಾಗಿರುವ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸ್ವಂತ ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಉಚಿತ ಮನೆಯನ್ನ ಪಡೆದುಕೊಳ್ಳಲು ಹೊಸ ಮನೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ. WhatsApp Group … Read more