Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ.?

Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ.?

Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಇದೀಗ ಪಡಿತರ ಚೀಟಿಯು ಪ್ರತಿಯೊಬ್ಬ ಫಲಾನುಭವಿಗಳಿಗೆ ಕಡ್ಡಾಯವಾಗಿದೆ. ಅದಲ್ಲದೇ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸುವಾಗ ರೇಷನ್ ಕಾರ್ಡ್ ನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. WhatsApp Group Join Now ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ಪಡಿತರ … Read more

Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನಮಸ್ಕಾರ ಸ್ನೇಹಿತರೇ, ನೀವು ರೇಷನ್ ಕಾರ್ಡ್ ಮಾಡಲು ಅರ್ಜಿ ಸಲ್ಲಿಸಿದ್ದರೂ ರೇಷನ್ ಕಾರ್ಡ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ.? ಇಲ್ವಾ.? ಎಂದು ಹೇಗೆ ಪರಿಶೀಲಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಪಡಿತರ ಚೀಟಿ ಹೊಸ ಪಟ್ಟಿಯನ್ನು ರಾಜ್ಯ ಆಹಾರ ಭದ್ರತಾ ಪೋರ್ಟಲ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಬಹುದಾಗಿದೆ. ನೀವು ಈಗಾಗಲೇ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಹಾಗು ನೀವು … Read more

Property Rules : ಎಲ್ಲಾ ಆಸ್ತಿ ಮಾಲೀಕರಿಗೆ ಈ ಕೆಲಸ ಕಡ್ಡಾಯ | ಮನೆ, ಜಮೀನು, ಪ್ಲಾಟ್ ಹೊಂದಿರುವ ಎಲ್ಲರಿಗೂ

Property Rules : ಎಲ್ಲಾ ಆಸ್ತಿ ಮಾಲೀಕರಿಗೆ ಈ ಕೆಲಸ ಕಡ್ಡಾಯ | ಮನೆ, ಜಮೀನು, ಪ್ಲಾಟ್ ಹೊಂದಿರುವ ಎಲ್ಲರಿಗೂ

Property Rules : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಜಮೀನುಗಳ ಮಾಲೀಕರಿಗೆ ಹಾಗು ಫ್ಲೈಟ್ ಅಥವಾ ಮನೆ ಹೀಗೆ ಯಾವುದೇ ಆಸ್ತಿ ಹೊಂದಿರುವಂತಹ ಎಲ್ಲ ಆಸ್ತಿಗಳ ಮಾಲೀಕರಿಗೆ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಮಹತ್ವದ ಆದೇಶವನ್ನು ಜಾರಿಗೊಳಿಸಿದ್ದಾರೆ. ಎಲ್ಲ ಆಸ್ತಿ ಮಾಲೀಕರಿಗೆ ಈ ಕೆಲಸ ಮಾಡುವುದು ಕಡ್ಡಾಯ. ಸ್ವಂತ ಆಸ್ತಿ ಹೊಂದಿರುವ ಎಲ್ಲ ಆಸ್ತಿ ಮಾಲೀಕರಿಗೆ ಕರ್ನಾಟಕ ರಾಜ್ಯ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಅಧಿಕೃತವಾಗಿ ಆದೇಶವನ್ನು ಹೊರಡಿಸಿದ್ದು, ಎಲ್ಲ ಆಸ್ತಿಗಳ ಮಾಲೀಕರು ಈ … Read more

Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ

Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ

Scholarship : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ₹10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. WhatsApp Group Join Now ಇದನ್ನೂ ಕೂಡ ಓದಿ : Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ? ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ … Read more

PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

PM Fasal Bima Yojana : ನಮಸ್ಕಾರ ಸ್ನೇಹಿತರೇ, ಬರಪೀಡಿತ ಅಥವಾ ಬೆಳೆ ಹಾನಿ ಪರಿಹಾರವಾಗಿ ಅರ್ಹ ಫಲಾನುಭವಿ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ದೊರೆಯುತ್ತದೆ.? ಹಾಗು ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) 2024-25 ಸಾಲಿನ ಮುಂಗಾರು ಬೆಳೆಗಳ ವಿಮಾ … Read more

Govt Updates : ಎಲ್ಲಾ ಸಾರ್ವಜನಿಕರಿಗೆ ಬಂಪರ್ | ಜುಲೈ 1 ರಿಂದ 4 ಹೊಸ ರೂಲ್ಸ್ ಜಾರಿ | ಪೆಟ್ರೋಲ್ ಡೀಸೆಲ್, ಎಲ್ಪಿಜಿ ಗ್ಯಾಸ್, ಸಿಮ್ ಕಾರ್ಡ್

Govt Updates : ಎಲ್ಲಾ ಸಾರ್ವಜನಿಕರಿಗೆ ಬಂಪರ್ | ಜುಲೈ 1 ರಿಂದ 4 ಹೊಸ ರೂಲ್ಸ್ ಜಾರಿ | ಪೆಟ್ರೋಲ್ ಡೀಸೆಲ್, ಎಲ್ಪಿಜಿ ಗ್ಯಾಸ್, ಸಿಮ್ ಕಾರ್ಡ್

Govt Updates : ನಮಸ್ಕಾರ ಸ್ನೇಹಿತರೇ, ಇದೇ ಜುಲೈ ಒಂದರಿಂದ ಇಡೀ ದೇಶಾದ್ಯಂತ ನಾಲ್ಕು ಹೊಸ ರೂಲ್ಸ್‌ಗಳು ಜಾರಿಯಾಗಲಿದ್ದು, ಪ್ರತಿಯೊಬ್ಬರ ಮೇಲೂ ಕೂಡ ಇದು ದೊಡ್ಡ ಪರಿಣಾಮವನ್ನು ಉಂಟುಮಾಡಲಿದೆ. ಕೂಲಿ ಕೆಲಸ ಮಾಡುವದರಿಂದ ಹಿಡಿದು ಸರ್ಕಾರಿ ಹುದ್ದೆಯಲ್ಲಿರುವವರಿಗೂ, ರೈತರಿಗೂ, ಮಹಿಳೆಯರಿಗೂ ಕೂಡ ಈ ನಾಲ್ಕು ಹೊಸ ರೂಲ್ಸ್‌ಗಳು ಪರಿಣಾಮವನ್ನುಂಟು ಮಾಡಲಿವೆ. ಇದೇ ಜುಲೈ ಒಂದರಿಂದ ಜಾರಿಗೆ ಬರುತ್ತಿರುವ ಆ ನಾಲ್ಕು ಹೊಸ ರೂಲ್ಸ್ ಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. … Read more

Labour Card Scholarship : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್!‌ ಈ ದಾಖಲೆಗಳು ಕಡ್ಡಾಯ – ಡೈರೆಕ್ಟ್ ಲಿಂಕ್

Labour Card Scholarship : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್!‌ ಈ ದಾಖಲೆಗಳು ಕಡ್ಡಾಯ - ಡೈರೆಕ್ಟ್ ಲಿಂಕ್

Labour card scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಹಾಯಧನವನ್ನು ನೀಡುತ್ತಿದ್ದು, ಇದೀಗ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ವಿದ್ಯಾರ್ಥಿವೇತನ ಧನ ಸಹಾಯ ಪಡೆಯಲು ಅರ್ಹರಿರುವ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Scholarship : ಶಾಲಾ … Read more

Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ನಮಸ್ಕಾರ ಸ್ನೇಹಿತರೇ, ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಒಂದಲ್ಲ ಒಂದು ವಿಷಯ ವೈರಲ್ ಆಗುತ್ತಿರುತ್ತದೆ. ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ದಿನದಿಂದಲೂ ಸಹ ಈ ಯೋಜನೆಯ ಕುರಿತು ಒಂದಲ್ಲ ಒಂದು ಸುದ್ದಿ ಕೇಳಿ ಬರುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruhalakshmi) ಪ್ರಾರಂಭವಾಗಿ 10 ತಿಂಗಳು ಕಳೆದು ಹೋಗಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣಕ್ಕಾಗಿ ಫಲಾನುಭವಿ ಯಜಮಾನಿಯರು ಕಾತುರದಿಂದ ಕಾಯುವಂತಾಗಿದೆ. WhatsApp Group Join Now … Read more

RTC Updates : ತಂದೆ-ತಾಯಿ ಮುತ್ತಾತನ ಜಮೀನಿನಲ್ಲಿ ಉಳುಮೆ ಮಾಡುತ್ತಿರುವವರಿಗೆ ಹೊಸ ಅಪ್ಡೇಟ್ಸ್.! ಏನಿದು ಹೊಸ ಅಪ್ಡೇಟ್ಸ್.? ತಿಳಿಯೋಣ

RTC Updates : ತಂದೆ-ತಾಯಿ ಮುತ್ತಾತನ ಜಮೀನಿನಲ್ಲಿ ಉಳುಮೆ ಮಾಡುತ್ತಿರುವವರಿಗೆ ಹೊಸ ಅಪ್ಡೇಟ್ಸ್.! ಏನಿದು ಹೊಸ ಅಪ್ಡೇಟ್ಸ್.? ತಿಳಿಯೋಣ

RTC Updates : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ರೈತರಿಗೆ ಸಿಹಿಸುದ್ದಿಯೊಂದು ಬಂದಿದೆ. ಹಲವು ವರ್ಷಗಳಿಂದ ತಾತ, ಮುತ್ತಾತರ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದರೂ, ಭೂಮಿ ತಾಯಿಯ ನೆರವಿನಿಂದ ಅಧಿಕ ಇಳುವರಿ ಪಡೆಯುವ ರೈತರಿಗೆ ನಿರ್ದಿಷ್ಟ ಕಾರಣವಿದ್ದರೂ ಸರಕಾರದ ಕೆಲ ಸವಲತ್ತುಗಳನ್ನು ಮಾತ್ರ ಕಾಣಬಹುದಾಗಿದೆ. ಭೂಪರಿವರ್ತನೆ ಪತ್ರ (ಆರ್‌ಟಿಸಿ) ಪೂರ್ವಜರ ಹೆಸರಿನಲ್ಲಿದೆ ಎನ್ನುವ ಕಾರಣಕ್ಕೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿರುವ ಹಲವು ಅರ್ಹ ರೈತರಿಗೆ ಗುಡ್ ನ್ಯೂಸ್. WhatsApp Group Join Now ಇದನ್ನೂ … Read more

Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ

Gruhalakshmi Scheme

Gruhalakshmi Scheme : ನಮಸ್ಕಾರ ಸ್ನೇಹಿತರೇ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭರವಸೆ ನೀಡಿದ್ದ ಗ್ಯಾರಂಟಿಗಳನ್ನ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಆ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi Scheme) ಯೋಜನೆಯ ಅರ್ಹ ಫಲಾನುಭವಿಗಳಲ್ಲಿ ಹಲವಾರು ಮಹಿಳೆಯರಿಗೆ ಇನ್ನೂ ಕೂಡ ಬ್ಯಾಂಕ್ ಖಾತೆಗೆ ಹಣ ಜಮಾ ಆಗದಿರುವುದು ಕಂಡು ಬಂದಿದೆ. ಈ ಸಮಸ್ಯೆಗೆ ಪರಿಹಾರವಾಗಿ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದೆ. WhatsApp Group Join Now ಅಷ್ಟೇ ಅಲ್ಲದೇ ಈ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಅಡಿಯಲ್ಲಿ ರಾಜ್ಯದ ಲಕ್ಷಾಂತರ ಅರ್ಹ … Read more