Bara Parihara : ರೈತರಿಗೆ ಎಕರೆಗೆ ₹28,000 ಎರಡನೇ ಹಂತದ ಬೆಳೆವಿಮೆ ಹಣ ಬಿಡುಗಡೆ.! ಈ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿ

Bara Parihara : ರೈತರಿಗೆ ಎಕರೆಗೆ ₹18,000 ಎರಡನೇ ಹಂತದ ಬೆಳೆವಿಮೆ ಹಣ ಬಿಡುಗಡೆ.! ಈ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿ

Bara Parihara : ನಮಸ್ಕಾರ ಸ್ನೇಹಿತರೇ, ಬರಗಾಲದಿಂದ ಹಾನಿಗೊಳಗಾದ ರಾಜ್ಯದ ರೈತರ ಫಸಲುಗಳಿಗೆ ಬೆಳೆ ವಿಮೆಯನ್ನು ಸರ್ಕಾರ ಕಡೆಯಿಂದ ತುಂಬಲಾಗಿತ್ತು. ಆಯಾ ತಾಲೂಕುಗಳ ಗ್ರಾಮದ ರೈತರ ಮತ್ತು ಗ್ರಾಮ ಲೆಕ್ಕಾಧಿಕಾರಿ ಹಾಗೂ ರೈತ ಸಂಪರ್ಕ ಕೇಂದ್ರ ಗಳ ಬೆಳೆ ಸಮೀಕ್ಷೆಯ ಆಧಾರದ ಮೇಲೆ ರಾಜ್ಯದಲ್ಲಿ ಬೆಳೆ ವಿಮೆ ಪರಿಹಾರವನ್ನು ಸರ್ಕಾರವು ನಿಗದಿಪಡಿಸಲಾಗಿತ್ತು. WhatsApp Group Join Now ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ … Read more

Yeshasvini Scheme : ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಇಲ್ಲಿದೆ ಗುಡ್ ನ್ಯೂಸ್.!

Yeshasvini Scheme : ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಇಲ್ಲಿದೆ ಗುಡ್ ನ್ಯೂಸ್!

Yeshasvini Scheme : ನಮಸ್ಕಾರ ಸ್ನೇಹಿತರೇ, ಸರ್ಕಾರವು ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ‘ಯಶಸ್ವಿನಿ’ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆಗಳ ದರವನ್ನು ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಯೋಜನೆಯಡಿ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಒಲವು ತೋರುತ್ತಿದ್ದು, ಆಸ್ಪತ್ರೆಗಳ ಜಾಲ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದೆ. WhatsApp Group Join Now ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ … Read more

Shakti Yojana : ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ.! ಸಂಪೂರ್ಣ ಮಾಹಿತಿ

Shakti Yojana : ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ.! ಸಂಪೂರ್ಣ ಮಾಹಿತಿ

Shakti Yojana : ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ತರಲಾಗಿದೆ. ಸಂಚಾರ ವ್ಯವಸ್ಥಾಪಕರು ಇತ್ತೀಚೆಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಉಚಿತ ಟಿಕೆಟ್‌ ನೊಂದಿಗೆ ಬಸ್ ‌ನಲ್ಲಿ ಪ್ರಯಾಣಿಸುವ ಮಹಿಳೆಯರು ಟಿಕೆಟ್ ಕಳೆದುಕೊಂಡರೆ ದಂಡ ವಿಧಿಸಲಾಗುತ್ತದೆ. WhatsApp Group Join Now ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್ ಟಿಕೆಟ್‌ … Read more

PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !

PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !

PM Fasal Bima Yojana : ರೈತರು 2024-25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಕರೆ ನೀಡಲಾಗಿದೆ. ಯೋಜನೆಗೆ ಹೆಸರು ನೋಂದಾಯಿಸಿದ ರೈತರಿಗೆ ಬೆಳೆ ನಷ್ಟವಾದರೆ ಪರಿಹಾರ ಸಿಗಲಿದೆ. WhatsApp Group Join Now ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಉದ್ದೇಶ. ಇದನ್ನೂ ಕೂಡ ಓದಿ : … Read more

Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ

Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ

Drought Fund 2024 : ನಮಸ್ಕಾರ ಸ್ನೇಹಿತರೇ, ಬೆಳೆ ಹಾನಿ, ಬೆಳೆ ಪರಿಹಾರ ಹಣ ಜಮೆ ಆಗದಿರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕ್ ಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪ್ಡೇಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ(FID) ಹೊಂದಿರುವ ಬಗ್ಗೆ ಪರಿಶೀಲಿಸಿ, ಆದಷ್ಟು ಬೇಗ ಖಾತರಿ ಮಾಡಿಕೊಳ್ಳಬೇಕೆಂದು ಅರ್ಹ ಫಲಾನುಭವಿ ರೈತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Bele … Read more

Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?

Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?

Free Laptop Scheme : ನಮಸ್ಕಾರ ಸ್ನೇಹಿತರೇ, ಪ್ರತಿನಿತ್ಯದ ಲೇಖನಗಳಲ್ಲಿ ವಿದ್ಯಾರ್ಥಿಗಳಿಗಾಗಿ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಉಚಿತ ಲ್ಯಾಪ್ಟಾಪ್ ಬಗ್ಗೆ ಸ್ವಲ್ಪ ಮಾಹಿತಿಯನ್ನ ತಿಳಿಯೋಣ. WhatsApp Group Join Now ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಿದ್ಯಾರ್ಥಿಗಳಿಗಾಗಿ ಹತ್ತು ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ಇದೀಗ ಉಚಿತ ಲ್ಯಾಪ್ ಟಾಪ್(Free Laptop Scheme) ಯೋಜನೆ ಒಂದು ಜಾರಿಗೆ ಬಂದಿದ್ದು, ಈ ಉಚಿತ ಲ್ಯಾಪ್ಟಾಪ್ ಯೋಜನೆ ಪಡೆದುಕೊಳ್ಳುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ … Read more

Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ

Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ

Bara Parihara Amount Status : ನಮಸ್ಕಾರ ಸ್ನೇಹಿತರೇ, ಇನ್ನೂ ಕೂಡ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಬಂದಿಲ್ಲ ಅಂದರೆ ಈ ಒಂದು ಕೆಲಸ ಮಾಡಿ. ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಹಾಗಾದರೆ ಬರ ಪರಿಹಾರದ ಹಣ ಪಡೆಯಲು ನೀವು ಏನು ಮಾಡಬೇಕು? ಬರ ಪರಿಹಾರದ ಹಣ ಯಾಕೆ ಇನ್ನೂ ಜಮೆಯಾಗಿಲ್ಲ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ WhatsApp Group Join Now 2023-24 ನೇ ಸಾಲಿನಲ್ಲಿ … Read more

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ನಾಲ್ಕು ದಿನಗಳ ಕಾಲ ಭಾರಿ ಮಳೆ..! ಯಾವ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಗೊತ್ತಾ.?

Rain Alert : ರಾಜ್ಯದಲ್ಲಿ ಭಾರೀ ಮಳೆ - ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ - ಹವಾಮಾನ ಇಲಾಖೆ ಮುನ್ಸೂಚನೆ

Rain Alert : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೇ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿತ್ತು. ಆದರೆ ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಶುರುವಾಗಲಿದ್ದು, ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. WhatsApp Group Join Now ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ … Read more

Ration Card Updates : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ.! ಈ ದಾಖಲೆಗಳು ಕಡ್ಡಾಯ.!

Ration Card Updates : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ.! ಈ ದಾಖಲೆಗಳು ಕಡ್ಡಾಯ.!

Ration Card Updates : ನಮಸ್ಕಾರ ಸ್ನೇಹಿತರೇ, ಹೊಸ ಪಡಿತರ ಚೀಟಿಗಾಗಿ ಕಾಯುತ್ತಿರುವವರಿಗೆ ಸಿಹಿಸುದ್ಧಿ ಇದೆಯಾ.? ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಮಾಡಿಕೊಡಲಾಗಿದೆ.? ಹಾಗು ಯಾವ ದಿನಾಂಕವನ್ನು ನಿಗದಿಪಡಿಸಲಾಗಿದೆ.? ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಹೊಸ ರೇಷನ್ ಕಾರ್ಡ್(Ration Card)ಗೆ ಅರ್ಜಿ ಸಲ್ಲಿಸಲು ಸರ್ಕಾರವು ಈ … Read more

Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ

Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ

Bara Parihara Amount Failed : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರಿಗೆ ಸರ್ಕಾರ ಬಿಡುಗಡೆಗೊಳಿಸಿರುವ ಬರ ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ವರ್ಗಾವಣೆ ಆಗದಿರಲು ಯಾವೆಲ್ಲಾ ತಪ್ಪುಗಳು ಕಾರಣ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(NDRF) ಮಾರ್ಗಸೂಚಿಯ ಅನ್ವಯ ರಾಜ್ಯದ ಸುಮಾರು 32.12 ಲಕ್ಷ ಅರ್ಹ ಫಲಾನುಭವಿ ರೈತರಿಗೆ ₹3,454 ಕೋಟಿ ಬರ ಪರಿಹಾರದ … Read more