ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!

ಆನ್ಲೈನ್ ಗೇಮ್ ವ್ಯಸನ ಎಷ್ಟು ಅಪಾಯಕಾರಿ ಎಂಬುದಕ್ಕೆ ಸಾಕ್ಷಿಯಾಗಿ ಬಿಹಾರದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಕರ್ನಾಟಕ ಮೂಲದ (ಬೆಂಗಳೂರು/ತುಮಕೂರು) ಒಂದೇ ಕುಟುಂಬದ ನಾಲ್ವರು ಸದಸ್ಯರು ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್ನಲ್ಲಿರುವ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. WhatsApp Group Join Now ಘಟನೆಯ ವಿವರ: ಕರ್ನಾಟಕದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಈ ಕುಟುಂಬವು ಸುಮಾರು ಒಂದು ವಾರದ ಹಿಂದೆ ಬಿಹಾರದ ಪ್ರವಾಸಿ ತಾಣವಾದ ರಾಜಗೀರ್ಗೆ ಭೇಟಿ ನೀಡಿತ್ತು. ಅಲ್ಲಿನ ಧರ್ಮಶಾಲೆಯೊಂದರಲ್ಲಿ ತಂಗಿದ್ದ ಇವರ … Read more

‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ

ಇತ್ತೀಚೆಗೆ ಆರ್ಎಸ್ಎಸ್ ಬಗ್ಗೆ ಶಾಸಕ ಶಿವಲಿಂಗೇಗೌಡ ಅವರು ಹಗುರವಾಗಿ ಮಾತನಾಡಿದ್ದು, ಸಂಘದವರನ್ನು ಕೆರಳಿಸಿತ್ತು. ಅವರು ಮಾತನಾಡಿದ್ದು ಸರಿ ಇಲ್ಲ ಎಂದು ಸಂಘದ ಅನೇಕ ಕಾರ್ಯಕರ್ತರು ಹೇಳಿದ್ದರು. ಈಗ ನಟ ಹಾಗೂ ರಾಜ್ಯ ಸಭಾ ಸದಸ್ಯ ಜಗ್ಗೇಶ್ ಈ ಬಗ್ಗೆ ಮಾತನಾಡಿದ್ದಾರೆ. WhatsApp Group Join Now ಹಗುರವಾಗಿ ಮಾತನಾಡುವವರಿಗೆ, ಸಂಘದ ಬಗ್ಗೆ ತಪ್ಪು ತಿಳಿದವರಿಗೆ ಅವರು ಸಂಘಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಪ್ರಕಾಶ್ ರಾಜ್ ಅವರಿಗೆ ಈ ರೀತಿ ಆಹ್ವಾನ ಕೊಡುವಾಗ ಜಗ್ಗೇಶ್ ಅವರು ಪ್ರಕಾಶ್ ಬೆಳವಾಡಿಯ … Read more

ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯಲ್ಲಿ ಸಂಭವಿಸಿದ ಘಟನೆ ಶಿಕ್ಷಣ ವಲಯವನ್ನೇ ಬೆಚ್ಚಿಬೀಳಿಸಿದೆ. ಎಂಟನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಶಿಕ್ಷಕರು ಸೇರಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. WhatsApp Group Join Now ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ನಿವಾಸಿಯಾದ ಸುಶಾಂತ್ ಎಂಬ ಎಂಟನೇ ತರಗತಿ ವಿದ್ಯಾರ್ಥಿ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತರಗತಿಯಲ್ಲಿ ಸಹಪಾಠಿಯೊಬ್ಬರ ಪುಸ್ತಕದ ಪುಟ ಹರಿದಿದ್ದಾನೆ … Read more

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!

ರೀಲ್ಸ್ ರಾಣಿ ಸುಚಿತ್ರಾ ಮತ್ತು ಜ್ಯೋತಿಷಿ ಪ್ರೇಮ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರ ತನಿಖೆಯ ವೇಳೆ ಸುಚಿತ್ರಾಳ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ, ಕಲಬುರಗಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಯುವಕರೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ. WhatsApp Group Join Now ಈ ಬೆಳವಣಿಗೆಯ ಬೆನ್ನಲ್ಲೇ ಆತಂಕಕ್ಕೊಳಗಾದ ಯುವಕರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಿದ್ದು, ಇನ್ನೂ ಕೆಲವರು ತಮ್ಮ ಮೊಬೈಲ್ಗಳನ್ನೇ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. … Read more

Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಉದ್ಯಮಿಗಳಿಗೆ ಈ ದಿನವು ಲಾಭದಾಯಕವಾಗಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಮನೆಯಲ್ಲಿನ ಸಂತಸಭರಿತ ವಾತಾವರಣವು ನಿಮ್ಮ ಮನಸ್ಸನ್ನು ಖುಷಿಯಲ್ಲಿರಿಸಲು ಸಹಾಯ ಮಾಡುತ್ತದೆ. ಮನೆಯಲ್ಲಿ ಸಂಭ್ರಮದ ಸಮಾರಂಭವು ನಡೆಯುವ ಸಾಧ್ಯತೆಯಿದೆ. ನಿಮ್ಮ ದೈಹಿಕ ಆರೋಗ್ಯವೂ ವೃದ್ಧಿಗೊಳ್ಳಬಹುದು. ನಿಮ್ಮ ಉಪಕಾರಿಗಳಿಂದ ನಿಮಗೆ ಯೋಗ್ಯ ಸಹಾಯ ದೊರೆಯಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಮತ್ತು ಖ್ಯಾತಿಯನ್ನು ಗಳಿಸುವಿರಿ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಸಂತಸದಿಂದ ಕೂಡಿರುತ್ತದೆ. ನಿಮ್ಮ ಅರ್ಧಾಂಗಿಯೊಂದಿಗಿನ ಆತ್ಮೀಯತೆಯು ಇಂದು ಇನ್ನಷ್ಟು ವರ್ಧಿಸಲಿದೆ. ವೃಷಭ :- … Read more

ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್‌ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್‌

ಲೋಕಸಭೆ ಸ್ಪೀಕರ್‌ ಹೇಳಿಕೆಯು ಕೇಂದ್ರ ಗೃಹ ಸಚಿವರ ವೈಫಲ್ಯವನ್ನು ತೋರಿಸುತ್ತದೆ. ಆದ್ದರಿಂದ ಕೂಡಲೇ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದರು. WhatsApp Group Join Now ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವತಃ ಸ್ಪೀಕರ್‌ ಹೇಳಿಕೆ ನೋಡಿದರೆ ಸಂಸತ್ತಿನಲ್ಲಿ ಭದ್ರತಾಲೋಪ ಇದೆ ಎಂದಾಗುತ್ತದೆ. ಪ್ರಧಾನಿಗೆ ಅವರ ಮನೆ (ಸಂಸತ್ತು)ಯಲ್ಲೇ ಬೆದರಿಕೆ ಇದೆ ಎಂದಾದರೆ, ಇದು ಅಮಿತ್‌ ಶಾ ವೈಫಲ್ಯವನ್ನು ಸೂಚಿಸುತ್ತದೆ. ಆದ್ದರಿಂದ ಅವರು ತಮ್ಮ ಸ್ಥಾನಕ್ಕೆ … Read more

10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಖಾಸಗಿ ಬ್ಯಾಂಕ್ ಮ್ಯಾನೇಜರ್ ದುರಂತ ಅಂತ್ಯ ಕಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಇತ್ತೀಚೆಗ ನೋಯ್ಡಾದಲ್ಲಿ ಟೆಕ್ಕಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೆಸರು ತುಂಬಿದ ಹೊಂಡದಲ್ಲಿ ಮುಳುಗಿ ಸತ್ತ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. WhatsApp Group Join Now ಇದರ ಬೆನ್ನಲ್ಲೇ ದೆಹಲಿಯಲ್ಲಿ ದುರಂತ ನಡೆದಿದೆ. ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಕಮಲ್ ಜೈನ್ ಜಲಮಂಡಳಿಯ ಕಾಮಗಾರಿಯ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಮತ್ತೆ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ದೇಶವೇ ಪ್ರತಿಭಟನೆ ಮಾಡುವ ಪರಿಸ್ಥಿತಿಗೆ … Read more

ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತಗಾರ ಎ.ಆರ್. ರೆಹಮಾನ್ ಬಗ್ಗೆ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಅವರ ಹೇಳಿಕೆಗೆ ನಟ ಮತ್ತು ನಿರ್ದೇಶಕ ಪ್ರಕಾಶ್ ರಾಜ್ (Prakash Raj) ಟೀಕಿಸಿದ್ದಾರೆ. WhatsApp Group Join Now ಕೇರಳ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಈ ದೇಶದಲ್ಲಿ ಭಿನ್ನಾಭಿಪ್ರಾಯವನ್ನು ಅಪರಾಧೀಕರಿಸಲಾಗುತ್ತಿದೆ. ಮಾತನಾಡಿದ್ದಕ್ಕಾಗಿ ಯಾರನ್ನು ಬಂಧಿಸಲಾಗುತ್ತದೆ? ಎಂದು ಇತ್ತೀಚೆಗೆ ಎ.ಆರ್. ರೆಹಮಾನ್ ಅವರಿಗೆ ಎದುರಾಧ ವಿರೋಧವನ್ನು ಉದಾಹರಿಸಿ ಅವರು ಮಾತನಾಡಿದರು. ಬೊಗಳುವುದು ಪ್ರಾರಂಭವಾಗಿದೆ: ಪ್ರಕಾಶ್ ರಾಜ್ ಎ.ಆರ್. … Read more

ಡಿಕೆಶಿಗೆ ಜಾವಾ ಬೈಕ್‌ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಹಿರಿಯ ಚಲನಚಿತ್ರ ನಿರ್ಮಾಪಕ ಹಾಗೂ ವಿತರಕ ಕನಕಪುರ ಶ್ರೀನಿವಾಸ್ ಅವರು ಸ್ಫೋಟಕ ಹೇಳಿಕೆಗಳನ್ನು ನೀಡುವ ಮೂಲಕ ಹೊಸ ವಿವಾದದ ಕಿಡಿ ಹೊತ್ತಿಸಿದ್ದಾರೆ. ಡಿಕೆಶಿ ಅವರ ಹಳೆಯ ದಿನಗಳನ್ನು ಕೆದಕಿರುವ ಶ್ರೀನಿವಾಸ್, ‘ಒಂದು ಕಾಲದಲ್ಲಿ ಡಿ.ಕೆ ಶಿವಕುಮಾರ್ ಅವರ ಬಳಿ ಜಾವಾ ಬೈಕಿಗೆ ಪೆಟ್ರೋಲ್ ಹಾಕಿಸಲೂ ಹಣವಿರಲಿಲ್ಲ. ಆಗ ನಾನೇ ಅವರಿಗೆ ಹಣ ನೀಡಿದ್ದೆ’ ಎಂದು ಬಹಿರಂಗಪಡಿಸಿದ್ದಾರೆ. WhatsApp Group Join Now ನಾನೇ ಒರಿಜಿನಲ್ ‘ಕನಕಪುರ ಬಂಡೆ’: ಕಾಟನ್‌ಪೇಟೆ … Read more

ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?

ಬೆಂಗಳೂರಿನ ‘ನಮ್ಮ ಮೆಟ್ರೋ’ (BMRCL) ಪ್ರಯಾಣಿಕರಿಗೆ ದರ ಏರಿಕೆಯ ಶಾಕ್ ಎದುರಾಗಿದೆ. ಫೆಬ್ರವರಿ 9, 2026 ರಿಂದ ಜಾರಿಗೆ ಬರುವಂತೆ ಮೆಟ್ರೋ ಟಿಕೆಟ್ ದರವನ್ನು ಸರಾಸರಿ ಶೇಕಡಾ 5ರಷ್ಟು ಹೆಚ್ಚಿಸಲಾಗಿದೆ. WhatsApp Group Join Now ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಟೀಕೆ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು … Read more