ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!

ವೈದ್ಯರ ನಿರ್ಲಕ್ಷ್ಯದಿಂದಾಗಿ ಸಂಕಷ್ಟಕ್ಕೀಡಾದ ಕುಟುಂಬವೊಂದಕ್ಕೆ 1 ಕೋಟಿ ರೂಪಾಯಿ ಬೃಹತ್ ಪರಿಹಾರ ನೀಡುವಂತೆ ಆದಿಲಾಬಾದ್ ಜಿಲ್ಲಾ ಗ್ರಾಹಕರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಗರ್ಭಿಣಿಯಾಗಿದ್ದ ಅವಧಿಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಿದಾಗ, ಹುಟ್ಟಲಿರುವ ಮಗುವಿಗೆ ಕಣ್ಣುಗಳಿಲ್ಲ ಎಂಬ ವಿಷಯವನ್ನು ಪತ್ತೆಹಚ್ಚುವಲ್ಲಿ ವೈದ್ಯರು ವಿಫಲರಾದ ಹಿನ್ನೆಲೆಯಲ್ಲಿ ಈ ತೀರ್ಪು ಹೊರಬಿದ್ದಿದೆ. WhatsApp Group Join Now ಈ ಭಾರಿ ಪರಿಹಾರದೊಂದಿಗೆ ದೂರು ದಾಖಲಿಸಿದ ದಿನಾಂಕದಿಂದ ಶೇ. 12 ರಷ್ಟು ಬಡ್ಡಿ ನೀಡುವಂತೆ ನ್ಯಾಯಾಲಯವು ಆಸ್ಪತ್ರೆಗೆ ಆದೇಶಿಸಿದೆ. ಘಟನೆಯ ವಿವರ ತೆಲಂಗಾಣದ … Read more

ಟ್ರೆಕ್ಕಿಂಗ್‌ ಪ್ರಿಯರಿಗೆ ಸರ್ಕಾರ ಶಾಕ್‌..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?

ಕಳೆದ ಮೇ 10ರಂದು ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಅನಿರೀಕ್ಷಿತವಾಗಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 10 ವರ್ಷದ ಪುಟ್ಟ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದನು. ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದಲ್ಲದೆ, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿತ್ತು. WhatsApp Group Join Now ಅರಣ್ಯ ಪ್ರದೇಶಗಳಲ್ಲಿ ಜನರ ಮುಕ್ತ ಸಂಚಾರವು ಇಂತಹ ಅನಾಹುತಗಳಿಗೆ ಕಾರಣವಾಗುತ್ತಿದೆಯೇ ಎಂಬ ಪ್ರಶ್ನೆ ಎದ್ದಿತ್ತು. ಹೌದು.. ಘಟನೆಯ ಗಂಭೀರತೆಯನ್ನು ಮನಗಂಡ ಅರಣ್ಯ, ಜೀವಿಶಾಸ್ತ್ರ … Read more

ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್

ವಿಧಾನಸಭೆಯ ಮೊದಲ ಕಲಾಪದಲ್ಲೇ ಉಭಯ ನಾಯಕರ ನಡುವೆ ಗದ್ದಲದ ಮುನ್ಸೂಚನೆ ಸಿಕ್ಕಿದೆ. ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತಮಿಳು ನಾಡಗೀತೆಗಿಂತ ಮೊದಲು ‘ವಂದೇ ಮಾತರಂ’ ನುಡಿಸಿದ್ದನ್ನು ಉದಯನಿಧಿ ಕಟುವಾಗಿ ಟೀಕಿಸಿದರು. WhatsApp Group Join Now ನಮ್ಮ ತಮಿಳುನಾಡು ರಾಜ್ಯ ಗೀತೆಯನ್ನು ಎಂದಿಗೂ ಎರಡನೇ ಸ್ಥಾನಕ್ಕೆ ತಳ್ಳಬಾರದು. ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲೇ ಇಂತಹ ಸಂಪ್ರದಾಯವಿಲ್ಲ. ತಮಿಳು ಸಂಸ್ಕೃತಿಗೆ ಧಕ್ಕೆ ತರುವ ಇಂತಹ ನಡೆಗಳು ಮರುಕಳಿಸಬಾರದು.. ಎಂದು ಉದಯನಿಧಿ ಎಚ್ಚರಿಸಿದರು. ಸನಾತನ ಧರ್ಮದ ಹೇಳಿಕೆ ಮತ್ತು ವಿಜಯ್ … Read more

ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರವು, ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಮನೋಜ್ ಅಗರ್ವಾಲ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಈ ಬೆನ್ನಲ್ಲೇ ವಿರೋಧ ಪಕ್ಷವಾದ ತೃಣಮೂಲ ಕಾಂಗ್ರೆಸ್ (TMC), ಇತ್ತೀಚೆಗೆ ನಡೆದ ಚುನಾವಣೆಯ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. WhatsApp Group Join Now ಅಷ್ಟೇ ಅಲ್ಲದೆ, ನಿವೃತ್ತ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತ ಅವರನ್ನು ಮುಖ್ಯಮಂತ್ರಿಯವರ ಸಲಹೆಗಾರರನ್ನಾಗಿ ನೇಮಿಸಿರುವುದು ವಿವಾದಕ್ಕೆ ತುಪ್ಪ ಸುರಿದಿದೆ. ಆದರೆ ಬಿಜೆಪಿ … Read more

‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್

ಮೇ.10ರಂದು ಟಿವಿಕೆ ಮುಖ್ಯಸ್ಥ ವಿಜಯ್ ಅವರು ಬ್ಲಾಕ್ ಸೂಟ್ಗೆ ಬಿಳಿ ಬಣ್ಣದ ಶರ್ಟ್ ಧರಿಸಿ ಪ್ರಮಾಣ ವಚನ ಸ್ವೀಕರಿಸಿದ್ದು, ಇಡೀ ದಕ್ಷಿಣ ಭಾರತದಲ್ಲೇ ತಲ್ಲಣವನ್ನು ಸೃಷ್ಟಿಸಿತ್ತು. ಇದು ಪೆರಿಯಾರ್ ಮತ್ತು ಇ.ವಿ. ರಾಮಸ್ವಾಮಿ ಅವರ ವಿಚಾರಧಾರೆಯನ್ನು ಬಿತ್ತರಿಸುವ ಪರಿಕಲ್ಪನೆ ಎನ್ನಲಾಗಿತ್ತು. WhatsApp Group Join Now ಆದರೆ, ಸಿಎಂ ವಿಜಯ್ ಅವರ ಈ ನಡೆ ಮತ್ತು ಕರುಣಾನಿಧಿ ಮತ್ತು ಎಂಕೆ ಸ್ಟಾಲಿನ್ರ ಪಂಚೆ ರಾಜಕೀಯದ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ. … Read more

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

ಸೊರಬ: ಪ್ರಕೃತಿಯಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯ ಹಾಗೂ ಏರುಪೇರುಗಳಿಂದಾಗಿ ಮುಂದಿನ ದಿನಗಳಲ್ಲಿ ಜಲ ಕಂಟಕ ಎದುರಾಗಲಿದ್ದು, ಭೂಮಿ ತಲ್ಲಣಗೊಳ್ಳಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. WhatsApp Group Join Now ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಸೋಮವಾರ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿಯಲ್ಲಿನ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಎಚ್ಚರಿಸಿದರು.ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ಜಲ ಕಂಟಕ ಎದುರಾಗುವ ಸಾಧ್ಯತೆ ಇದೆ. ಗುಡುಗು, ಸಿಡಿಲು, ಗಾಳಿ ಮತ್ತು ಮಳೆಯ … Read more

PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!

ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವ ಇಂಜಿನಿಯರ್‌ ಒಬ್ಬರು ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ದೇವರಾಯನದುರ್ಗ ಬೆಟ್ಟದಿಂದ ಜಿಗಿದು 33 ವರ್ಷದ ಮಂಜು ಪ್ರಸಾದ್ ಎಂಬವರು ಸಾವಿಗೆ ಶರಣಾಗಿದ್ದಾರೆ. WhatsApp Group Join Now ಪಾವಗಡದ ಪಿಡಬ್ಲ್ಯೂಡಿ ಇಲಾಖೆಯಲ್ಲಿ AEE ಮಂಜು ಪ್ರಸಾದ್ ಅವರು ಪಾವಗಡದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ (AEE) ಆಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ತುಮಕೂರು ನಗರದ ಸತ್ಯಮಂಗಲ ಪ್ರದೇಶದ ನಿವಾಸಿಯಾಗಿದ್ದ ಅವರು ಕಳೆದ ಕೆಲವು ತಿಂಗಳಿಂದ ಮಾನಸಿಕ … Read more

Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ ದಿನವು ಅತ್ಯಂತ ಉಲ್ಲಾಸಕರ ದಿನವಾಗಲಿದೆ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಸಾಮಾಜಿಕ ಸಮಾರಂಭಗಳಲ್ಲಿ/ಆಚರಣೆಗಳಲ್ಲಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಭಾಗಿಯಾಗುವಿರಿ. ಸ್ನೇಹಿತರಿಂದ ಸಹಾಯ ಮತ್ತು ಲಾಭವನ್ನು ನಿರೀಕ್ಷಿಸಿ. ಅವರನ್ನು ಮನರಂಜಿಸಲು ನೀವು ಖರ್ಚುಮಾಡಬೇಕಾಗಿ ಬರಬಹುದು. ಹಿರಿಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯನ್ನು ತೋರುತ್ತಾರೆ. ನಿಮ್ಮ ಆತ್ಮೀಯತೆಯು ಉನ್ನತ ಮಟ್ಟಕ್ಕೆ ಸಾಗುವ ನಿರೀಕ್ಷೆಯಿದೆ. ಸುಂದರ ಪ್ರದೇಶಗಳಿಗೆ ಭೇಟಿ ನೀಡಲಿರುವಿರಿ. ಅನಿರೀಕ್ಷಿತ ಧನಲಾಭ ಉಂಟಾಗುವ ಸಾಧ್ಯತೆಯಿದೆ. ನಿಮ್ಮ ಮಕ್ಕಳಿಂದ … Read more

ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..

ಬೆಳಗಾವಿ : ಸಂಭ್ರಮಿಸಬೇಕಾದ ಜನ್ಮದಿನದಂದೇ ಯುವತಿಯೊಬ್ಬಳು ಸಾವಿಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಜಂ ನಗರದಲ್ಲಿ ನಡೆದಿದೆ. ಪೊಲೀಸ್ ಕಾನ್ಸ್‌ಟೇಬಲ್ ಜೊತೆ ನಿಶ್ಚಿತಾರ್ಥವಾಗಿದ್ದ ಯುವತಿ, ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. WhatsApp Group Join Now ಘಟನೆಯ ವಿವರ: ಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಈಕೆ ಬೆಳಗಾವಿಯ ಅಜಂ ನಗರದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಉಳಿದುಕೊಂಡು, ಬಿಎಸ್‌ಸಿ ಅಂತಿಮ ವರ್ಷದ ವ್ಯಾಸಾಂಗ … Read more

ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಪ್ರಧಾನಿ ಮೋದಿ ಪ್ರಧಾನಿ ಅವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. WhatsApp Group Join Now ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಬೆಂಗಳೂರಿನಲ್ಲಿ ಮಾಡಿರುವ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ … Read more