Darshan Case : ನಟ ದರ್ಶನ್ ಜಾಮೀನು ರದ್ದು ಮಾಡಬೇಕು.! ದರ್ಶನ್ ಗೆ ಶಾಕ್ ಕೊಟ್ಟ ಸಚಿವ ಪರಮೇಶ್ವರ್

Darshan Case : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಹೊರಗಡೆ ಬಂದಿದ್ದಾರೆ. ಇನ್ನು ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರ ಕೆಲವು ಫೋಟೋಗಳು ಸಿಕ್ಕಿದ್ದು, ಈ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. WhatsApp Group Join Now ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೊಲೆಯಾದ ಜಾಗದಲ್ಲಿ … Read more

ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana

ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ - PM Awas Yojana

PM Awas Yojana : ನಮಸ್ಕಾರ ಸ್ನೇಹಿತರೇ, ವರದಿಯ ಪ್ರಕಾರ ಭಾರತದಲ್ಲಿ ಇನ್ನು ಮೂಲಭೂತ ಸೌಕರ್ಯಗಳಿಂದ ಅವರು ವಂಚಿತರಾಗಿ, ಅದರಲ್ಲೂ ಜೀವಿಸಲು ಪ್ರಮುಖವಾಗಿ ಬೇಕಾದ ಆಶ್ರಯ ತಾಣವಿಲ್ಲದೆ ಹಲವು ಕುಟುಂಬಗಳು ಇಂದಿಗೂ ರಸ್ತೆ ಬದಿಯಲ್ಲೊ ಅಥವಾ ಹಾಳು ಬಿದ್ದ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. WhatsApp Group Join Now ಇಂತಹ ಬಡತನದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆ ಎಂದರೆ ಅದು ಪ್ರಧಾನ ಮಂತ್ರಿ ಆವಾಸ್ ಯೋಜನೆ (PM Awas … Read more

Bank Of Baroda Jobs : ಬ್ಯಾಂಕ್ ಆಫ್ ಬರೋಡದಲ್ಲಿ 592 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕೂಡಲೇ ಅರ್ಜಿ ಸಲ್ಲಿಸಿ

Bank Of Baroda Jobs : ನಮಸ್ಕಾರ ಸ್ನೇಹಿತರೇ, ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ ಪಡೆಯಲು ಸುವರ್ಣಾವಕಾಶ (ಸರ್ಕಾರಿ ನೌಕರಿ 2024) ಇದೆ. ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ರಿಲೇಶನ್ಶಿಪ್ ಮ್ಯಾನೇಜರ್, ಹೆಡ್, ಪ್ರಾಜೆಕ್ಟ್ ಮ್ಯಾನೇಜರ್, ಡಾಟಾ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. WhatsApp Group Join Now ಈ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಅಕ್ಟೋಬರ್ 30 ರಿಂದ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ನ.19 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ … Read more

Tractor Subsidy Scheme : ಟ್ರಾಕ್ಟರ್ ಖರೀದಿಸುವ ರೈತರಿಗೆ ಭರ್ಜರಿ ಸಬ್ಸಡಿ.! ಇಂದೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?

Tractor Subsidy Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು, ಭಾರತೀಯ ರೈತರಿಗೆ ಟ್ರ್ಯಾಕ್ಟರ್‌ಗಳನ್ನು ಖರೀದಿಸಲು ಸಾಲವನ್ನು ನೀಡುತ್ತದೆ. ಈ ಯೋಜನೆಯು ರೈತರ ಕೃಷಿಗೆ ಅವಶ್ಯವಿರುವ ಟ್ರ್ಯಾಕ್ಟರ್‌ಗಳನ್ನು ಬಳಸಲು ಧನ ಸಹಾಯ ಮಾಡಿಕೊಡುತ್ತದೆ. ಈ ಯೋಜನೆಯಿಂದ ರೈತರ ಜೀವನವನ್ನು ಸುಧಾರಿಸುತ್ತದೆ. ಟ್ರಾಕ್ಟರ್ ಅನ್ನು ಸರಿಯಾಗಿ ಬಳಸುವುದರಿಂದ ಉತ್ಪನ್ನದ ಗುಣಮಟ್ಟ, ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಈ ಯೋಜನೆಯು ಸಹಾಯ ಮಾಡುತ್ತದೆ. WhatsApp Group … Read more

Govt Recruitment : 10 ಹಾಗು 12ನೇ ತರಗತಿ ಪಾಸಾದವರಿಗೆ ಭರ್ಜರಿ ಸಿಹಿಸುದ್ಧಿ.! ಆಹಾರ ಇಲಾಖೆಯಲ್ಲಿ 26010 ಹುದ್ದೆಗಳಿಗೆ ಅರ್ಜಿ ಆಹ್ವಾನ.!

Govt Recruitment : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಯುವಕರಿಗೆ ಸುವರ್ಣಾವಕಾಶವೊಂದು ಹೊರಹೊಮ್ಮಿದೆ. FCI (ಆಹಾರ ಇಲಾಖೆ ನೇಮಕಾತಿ 2024) ನೇಮಕಾತಿ 2024 ರ ಅಡಿಯಲ್ಲಿ, ಆಹಾರ ಇಲಾಖೆಯಲ್ಲಿ ಕ್ಲರ್ಕ್ ಮತ್ತು ಪ್ಯೂನ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಒಟ್ಟು 26010 ನೇಮಕಾತಿಗಳು ನಡೆಯಲಿವೆ. WhatsApp Group Join Now Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಒಟ್ಟು ಎಷ್ಟು ಹುದ್ದೆಗಳಿಗೆ ನೇಮಕಾತಿ … Read more

Labour Card : ಬಿಪಿಎಲ್ ಕಾರ್ಡ್ ಬೆನ್ನಲ್ಲೆ, 2 ಲಕ್ಷಕ್ಕೂ ಅಧಿಕ ‘ನಕಲಿ’ ಕಟ್ಟಡ ಕಾರ್ಮಿಕರ ಕಾರ್ಡ್ ಗಳು ರದ್ದು! ಸಂಪೂರ್ಣ ಮಾಹಿತಿ

Labour Card : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ. WhatsApp Group Join Now Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! 2,46, 951 ನಕಲಿ ಕಾರ್ಡ್ … Read more

Pension Scheme : ಎಲ್ಲಾ ಪಿಂಚಣಿದಾರರ ಗಮನಕ್ಕೆ.! ಇದೇ ತಿಂಗಳೊಳಗೆ ಈ ಒಂದು ಕೆಲಸ ಮಾಡದಿದ್ರೆ ಪಿಂಚಣಿ ಬಂದ್.!

Pension Scheme : ನಮಸ್ಕಾರ ಸ್ನೇಹಿತರೇ, ನೀವು ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿದ್ದರೆ, ನಿಮಗೆ ಒಂದು ಪ್ರಮುಖ ಸುದ್ದಿ ಇಲ್ಲಿದೆ. ನವೆಂಬರ್ 30 ರೊಳಗೆ ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸದಿದ್ದರೆ, ಪಿಂಚಣಿ ಕೂಡ ನಿಲ್ಲಬಹುದು.ಪಿಂಚಣಿ ಪಡೆಯಲು ಪಿಂಚಣಿದಾರರು ಪ್ರತಿ ವರ್ಷ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಲೈಫ್ ಸರ್ಟಿಫಿಕೇಟ್ ಏಕೆ ತುಂಬಾ ಮುಖ್ಯ ಮತ್ತು ಅದನ್ನು ಸಲ್ಲಿಸುವ ವಿಧಾನ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ … Read more

Rain Updates : ಮುಂದಿನ ಕೆಲವೇ ಗಂಟೆಗಳಲ್ಲಿ ಮಳೆರಾಯನ ಅಬ್ಬರ ಶುರು.! ಎಲ್ಲೆಲ್ಲಿ ಮಳೆ ಬೀಳಲಿದೆ.?

Rain Updates : ನಮಸ್ಕಾರ ಸ್ನೇಹಿತರೇ, ಮಳೆರಾಯ ಅಬ್ಬರಿಸುತ್ತಾ ಕನ್ನಡಿಗರ ಎದೆಯಲ್ಲಿ ಭಯ ಹುಟ್ಟಿಸಿದ್ದಾನೆ. ಅರೆರೆ.. ಮಳೆ ಬಂದ್ರೆ ಭಯ ಏಕೆ? ಅಂತಾ ಕೇಳಬೇಡಿ ಮತ್ತೆ. ಯಾಕಂದ್ರೆ ಅಕಾಲಿಕ ಮಳೆ ಕಾರಣಕ್ಕೆ ಹಲವು ರೀತಿ ಸಮಸ್ಯೆಗಳು ಇದೀಗ ಎದುರಾಗುತ್ತಿವೆ. ಮುಂಗಾರು ಮಳೆ ಕಾಲ ಮುಗಿದು, ಹಿಂಗಾರು ಮಳೆ ಸಮಯ ಕೂಡ ಅಂತ್ಯವಾಗಿದೆ ಎನ್ನುವಾಗಲೇ ಮಳೆ ಶುರುವಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Birth & Death Certificate : ಜನನ ಹಾಗು … Read more

Gold Rate : ಕುಸಿತ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇವತ್ತಿನ ಗೋಲ್ಡ್ ರೇಟ್.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡ್ತೀವಿ. WhatsApp Group Join Now ಚಿನ್ನದ ಬೆಲೆ (Gold Rate) :- 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,935/- ರೂಪಾಯಿ ಆಗಿದೆ. 10 ಗ್ರಾಂ ಗೆ ₹69,350/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ … Read more

Gold Rate Today : ಕುಸಿತದತ್ತ ಸಾಗಿದ ಬಂಗಾರದ ಬೆಲೆ.! ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ನೀಡಲಾಗಿದೆ. WhatsApp Group Join Now 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,935/- ರೂಪಾಯಿ ಆಗಿದೆ. 10 ಗ್ರಾಂ ಗೆ ₹69,350/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ … Read more