ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸೂಸೈಡ್ : ಹೆದರಿ ಪ್ರಾಣ ಕಳೆದುಕೊಂಡ್ನಾ ಗಿರೀಶ್?
ವಿಚ್ಛೇದಿತ ಮಹಿಳೆಯರನ್ನು ಮರುಮದುವೆ ಆಗೋದಾಗಿ ವಂಚನೆ ಮಾಡಿದ್ದ ಪ್ರಕರಣದ ಆರೋಪಿ ಸಿ.ಎಂ.ಗಿರೀಶ್ ನೇಣಿಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಕನ್ನಂಪಲ್ಲಿ ಮನೆಯಲ್ಲಿ ನೇಣು ಬಿಗಿದು ಗಿರೀಶ್ ಸೂಸೈಡ್ ಮಾಡಿಕೊಂಡಿದ್ದು, ವಂಚನೆ ಪ್ರಕರಣ ಸಂಬಂಧ ನಾಲ್ವರು ಸಂತ್ರಸ್ತೆಯರು ಈತನ ವಿರುದ್ಧ ದೂರು ನೀಡಿದ್ದರು. WhatsApp Group Join Now ಈ ಬಗ್ಗೆ ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಭಯದಿಂದ ಗಿರೀಶ್ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ತಿಂಗಳ ಹಿಂದೆಯೂ ಈತ ಆತ್ಮಹತ್ಯೆಗೆ ಯತ್ನಿಸಿ … Read more