Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!

Kantara : ‘ಕಾಂತಾರ’ ಚಿತ್ರದ ವಿರುದ್ಧ ದೈವದ ಅಪಹಾಸ್ಯದ ಆರೋಪದ ಹಿನ್ನೆಲೆಯಲ್ಲಿ, ಕೆಲವು ದೈವಾರಾಧಕರು ಪಿಲ್ಚಂಡಿ ದೈವದ ಎದುರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ವೇಳೆ ದೈವದ ನುಡಿಗಳು ದೈವಾರಾಧಕರಿಗೆ ಅಭಯ ನೀಡುವುದರ ಜೊತೆಗೆ ಎಚ್ಚರಿಕೆಯನ್ನೂ ನೀಡಿವೆ. WhatsApp Group Join Now ‘ನಾನು ನಿಮ್ಮ ಹಿಂದಿದ್ದೇನೆ, ನಿಮ್ಮ ಹೋರಾಟ ಮುಂದುವರೆಸಿ’ ಎಂದು ದೈವವು ದೈವಾರಾಧಕರಿಗೆ ಅಭಯ ನೀಡಿದ್ದು, ‘ಹುಚ್ಚು ಕಟ್ಟಿದವರ ಹುಚ್ಚು ಹಿಡಿಸುತ್ತೇನೆ’ ಎಂದು ಹೇಳುವ ಮೂಲಕ ಎಚ್ಚರಿಕೆಯನ್ನೂ ನೀಡಿದೆ. ದೈವದ ಹೆಸರಿನಲ್ಲಿ ಮಾಡಿದ ದುಡ್ಡನ್ನು … Read more

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್‌ನ್ಯೂಸ್‌! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್‌ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್‌ನಲ್ಲಿ ಏನೆಲ್ಲಾ ಇರುತ್ತೆ?

ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಗುಡ್‌ನ್ಯೂಸ್ ನೀಡಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಈಗ ‘ಇಂದಿರಾ ಆಹಾರ ಕಿಟ್’ ವಿತರಿಸಲು ನಿರ್ಧರಿಸಲಾಗಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಮತ್ತು 5 ಕೆಜಿ ಅಕ್ಕಿ ಇರಲಿದೆ. ಅಕ್ಕಿಯ ದುರ್ಬಳಕೆ ತಡೆಯುವುದು ಇದರ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ. WhatsApp Group Join Now ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರ … Read more

Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹11,380/- ರೂಪಾಯಿ ಆಗಿದೆ. 10 ಗ್ರಾಂ ಗೆ ₹1,13,800/- ರೂಪಾಯಿ. 100 ಗ್ರಾಂ ಗೆ ₹11,38,000/- ರೂಪಾಯಿ … Read more

JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?

JIO : ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯವೇ. ಕೆಲ ತಿಂಗಳ ಹಿಂದೆ ಜಿಯೋ ಸೇರಿದಂತೆ ಎಲ್ಲಾ ಕಂಪೆನಿಗಳು ಏಕಾಏಕಿ ದರ ಏರಿಸಿ ಶಾಕ್ ಕೊಟ್ಟಿದ್ದೂ ಆಗಿದೆ. ಆದರೆ ಏರ್ಟೆಲ್ಗೆ ಹೋಲಿಸಿದರೆ, ಜಿಯೋದಲ್ಲಿ ರೇಟ್ ಕಡಿಮೆ ಎನ್ನುವ ಮಾತಿದೆ. WhatsApp Group Join Now ಇದೀಗ ಜಿಯೋ (JIO Recharge plan) ಇನ್ನೊಂದು ಹೊಸ ಯೋಜನೆಯನ್ನು ಆರಂಭಿಸಿದೆ. ಈ ಮೂಲಕ ಗ್ರಾಹಕರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಅದೇನೆಂದರೆ ಕೇವಲ 449 ರೂಪಾಯಿಗಳಲ್ಲಿ ಮೂರು … Read more

ರಕ್ಷಿತಾ ಹೇಳಿದ್ದ ಡೈಲಾಗ್‌ ವೈರಲ್‌..! ಬಿಗ್ ಬಾಸ್ ಶೋ ಬಂದ್‌ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ಪರಿಸರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕನ್ನಡದ ಬಿಗ್ ಬಾಸ್ ಶೋ ತಾತ್ಕಾಲಿಕವಾಗಿ ಬಂದ್ ಆಗಿದ್ದು, ಸ್ಪರ್ಧಿಗಳು ರಾತ್ರೋರಾತ್ರಿ ಹೊರಗೆ ಬಂದಿದ್ದಾರೆ. ಈ ನಡುವೆ ಮನೆಯೊಳಗೆ ಹೋಗುವಾಗ ರಕ್ಷಿತಾ ಶೆಟ್ಟಿ ಹೊಡೆದಿರುವ ಡೈಲಾಗ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. WhatsApp Group Join Now ಬಿಗ್‌ ಬಾಸ್‌ ಮನೆ ಪ್ರವೇಶಿಸಿದ ಕೂಡಲೇ ರಕ್ಷಿತಾ ಅವರನ್ನು ಇತರ ಸ್ಪರ್ಧಿಗಳು ಎಲಿಮಿನೇಟ್‌ ಮಾಡಿದ್ದರು. ಎಲಿಮಿನೇಟ್‌ ಮಾಡಿದ್ದರೂ ರಕ್ಷಿತಾ ಅವರು ಸೀಕ್ರೆಟ್‌ ರೂಮಿನಲ್ಲಿ ಇರಿಸಲಾಗಿತ್ತು. ಒಂದು ವಾರದ ಬಳಿಕ ರಕ್ಷಿತಾ ಅವರನ್ನು … Read more

ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!

ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ. WhatsApp Group Join Now ಇತ್ತೀಚೆಗಷ್ಟೇ ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಶೋ ಪುನಾರಂಭಗೊಳ್ಳಲಿದೆ. ಹೌದು.. ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ ಸ್ಥಗಿತಗೊಂಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಡಿಸಿಎಂ ಡಿಕೆ … Read more

ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!

ತುಂಡುಡುಗೆ ಧರಿಸಿದ್ದಕ್ಕೆ ತಮ್ಮನೋರ್ವ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕೊಂದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಫತೇಹಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ 18 ವರ್ಷದ ಯುವಕನೊಬ್ಬ ತನ್ನ 33 ವರ್ಷದ ಸಹೋದರಿ ಚಿಕ್ಕ ಬಟ್ಟೆ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮತ್ತು ಆಕೆಯ ವ್ಯಕ್ತಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮರದ ಬ್ಯಾಟ್ನಿಂದ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ . WhatsApp Group Join Now ಸೋಮವಾರ ಮಾಡೆಲ್ ಟೌನ್ನಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು … Read more

ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion

ದಾವಣಗೆರೆ : ಮನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು (Boiler Blast) 11 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾಳಿ (Honnali) ಪಟ್ಟಣದ ದುರ್ಗಿಗುಡಿ ಉತ್ತರ ಭಾಗದಲ್ಲಿ ನಡೆದಿದೆ. WhatsApp Group Join Now ಸ್ವೀಕೃತಿ (11) ಮೃತ ಬಾಲಕಿ, ತೀರ್ಥಿಬಾಯಿ, ಹೂವಾ ನಾಯ್ಕ್, ಸುನೀತಾ ಬಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಬೆಳಗ್ಗೆ ಬಾಯ್ಲರ್ ಆನ್ ಮಾಡಿದಾಗ ಸ್ಟೋಟಗೊಂಡಿದೆ. ಬಾಯ್ಲರ್ ಪಕ್ಕದಲ್ಲೇ ಇದ್ದ ಬಾಲಕಿ ಸ್ವೀಕೃತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗಂಭೀರವಾಗಿ ಸುಟ್ಟಗಾಯಗಳಾಗಿರುವ ಮೂವರನ್ನು ಹೆಚ್ಚಿನ ಚಿಕಿತ್ಸೆಗೆ … Read more

Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹11,290/- ರೂಪಾಯಿ ಆಗಿದೆ. 10 ಗ್ರಾಂ ಗೆ ₹1,12,900/- ರೂಪಾಯಿ. 100 ಗ್ರಾಂ ಗೆ ₹11,29,000/- ರೂಪಾಯಿ … Read more

LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ

ಎಲ್‌ಪಿಜಿ (LPG) ಗ್ರಾಹಕರಿಗೊಂದು ಗುಡ್‌ನ್ಯೂಸ್‌ ಸಿಕ್ಕಿದ್ದು, ಅಮೆರಿಕ ಹಾಗೂ ಭಾರತದ ನಡುವೆ ನಡೆಯುತ್ತಿರುವ ವ್ಯಾಪಾರ ಯುದ್ಧದ ಕಾರಣದಿಂದ ಅಡುಗೆ ಅನಿಲ ಬೆಲೆಯಲ್ಲಿ ಇಳಿಕೆ ಆಗಲಿದೆ ಎನ್ನಲಾಗುತ್ತಿದೆ. WhatsApp Group Join Now ಅಮೆರಿಕದಿಂದ ಎಲ್‌ಪಿಜಿ ಆಮದು ಅಮೆರಿಕದ ತೆರಿಗೆ ನೀತಿಯಿಂದ ಅನೇಕ ದೇಶಗಳು ಸಮಸ್ಯೆಯನ್ನ ಅನುಭವಿಸುತ್ತಿದೆ. ಇದರಿಂದ ಭಾರತಕ್ಕೆ ಸಹ ತೊಂದರೆ ಆಗುತ್ತಿದೆ. ಆದರೆ ಎಲ್‌ಪಿ ವಿಚಾರದಲ್ಲಿ ಸ್ವಲ್ಪ ಬದಲಾವಣೆ ಆಗಲಿದೆ ಎಂದು ಊಹಿಸಲಾಗಿದೆ. ಭಾರತ ಅಮೆರಿಕದಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಸಜ್ಜಾಗಿದೆ ಎನ್ನಲಾಗಿದೆ. ಕೆಲ ಮಾಹಿತಿಗಳ … Read more