ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ

ಮೇಷ ರಾಶಿ : WhatsApp Group Join Now ಇಂದು ನಿಮ್ಮ ಮನಸ್ಸು ಸ್ವಲ್ಪ ಪ್ರಕ್ಷುಬ್ಧವಾಗಿರಬಹುದು. ಭಾವನೆಗಳ ಪ್ರಭಾವದಿಂದ ತೆಗೆದುಕೊಳ್ಳುವ ಯಾವುದೇ ನಿರ್ಧಾರವು ನಂತರ ಸಮಸ್ಯೆಗಳನ್ನು ಉಂಟುಮಾಡಬಹುದು, ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಮನಸ್ಸು ಮತ್ತು ಹೃದಯವನ್ನು ಕೇಳುವುದು ಮುಖ್ಯ. ಪ್ರೀತಿ ಮತ್ತು ಮಕ್ಕಳಿಗೆ ಸಂಬಂಧಿಸಿದ ವಿಷಯಗಳು ಸಾಮಾನ್ಯವಾಗಿರುತ್ತವೆ, ಆದರೆ ವ್ಯವಹಾರದಲ್ಲಿ ತೊಡಗಿರುವವರು ಉತ್ತಮ ಫಲಿತಾಂಶಗಳನ್ನು ನೋಡಬಹುದು. ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಸೂರ್ಯನಿಗೆ ನೀರನ್ನು ಅರ್ಪಿಸುವುದು ಶುಭವಾಗಿರುತ್ತದೆ. ವೃಷಭ ರಾಶಿ : ಕೌಟುಂಬಿಕ ವಿಷಯಗಳಿಗೆ ಸಂಬಂಧಿಸಿದಂತೆ … Read more

ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಪರಿಣಾಮವಾಗಿ ರಾಜ್ಯದ 13 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. WhatsApp Group Join Now ಈಗಾಗಲೇ ಮಂಗಳವಾರ ರಾತ್ರಿ ರಾಜಧಾನಿ ಬೆಂಗಳೂರು ಹಾಗೂ ರಾಮನಗರ ಜಿಲ್ಲೆಯ ಹಲವೆಡೆ ದಾಖಲೆಯ ಭಾರಿ ಮಳೆ ಸುರಿದಿದ್ದು, ಮುಂದಿನ ಕೆಲ ದಿನಗಳು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ … Read more

ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ

ಗಣೇಶ ಹಬ್ಬಕ್ಕೆಂದು ಊರಿಗೆ ಹೋಗಿ ಇಂದು ಬೆಳಗ್ಗೆ ಬೆಂಗಳೂರಿಗೆ (Bengaluru) ವಾಪಸ್ ಆಗ್ತಿದ್ದವರು ರಸ್ತೆ ಮಧ್ಯೆಗೆ ಹೆಣವಾಗಿದ್ದಾರೆ. ಮಂಡ್ಯ (Mandya) ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ರಸ್ತೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು, ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. WhatsApp Group Join Now ಮತ್ತೊಂದು ಮಗು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಡ-ಹೆಂಡತಿ, ಮಗಳ ದುರಂತ ಅಂತ್ಯ … Read more

ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್‌ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!

ಬೆಳಗಾವಿ : ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಕಿ ದುರಂತದಲ್ಲಿ (Fire mishap) ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಣಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. WhatsApp Group Join Now ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ದಮೋನೆ (50) ಮೃತಪಟ್ಟವರು. ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Read more

16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

ಸೆಪ್ಟೆಂಬರ್ 16 ಬುಧವಾರದಂದು ವಿಘ್ನವಿನಾಯಕ ಅನುಗ್ರಹದಿಂದ 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಭವಿಷ್ಯ ಹೇಗಿದೆ ಎಂದು ತಿಳಿಯಿರಿ. ಸೆಪ್ಟೆಂಬರ್ 16 ಬುಧವಾರ ವಿಘ್ನವಿನಾಯಕನಿಗೆ ಅರ್ಪಿತವಾದ ದಿನವಾಗಿದ್ದು, ಜ್ಯೋತಿಷ್ಯದಲ್ಲೂ ವಿಶೇಷವಾಗಿದೆ. WhatsApp Group Join Now ಮೇಷ ರಾಶಿ : ಮೇಷ ರಾಶಿಯವರಿಗೆ ಸೆಪ್ಟೆಂಬರ್ 16 ಮಿಶ್ರ ದಿನ. ಈ ದಿನ ಕೆಲವು ಸವಾಲಿನ ಸಂದರ್ಭಗಳನ್ನು ಎದುರಿಸಬಹುದು. ಅದು ಮಾನಸಿಕ ಅಶಾಂತಿಯನ್ನು ತರಲಿದೆ. ಹೀಗಾಗಿ ಈ ದಿನ ಯಾವುದೇ ವಿಷಯದಲ್ಲಿ ತಾಳ್ಮೆಯನ್ನು ಕಾಯ್ದುಕೊಳ್ಳುವುದು ತುಂಬಾ ಮುಖ್ಯ. ಹಣಕಾಸಿನ … Read more

ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!

ವಿಶ್ವಾದ್ಯಂತ ಕ್ಯಾನ್ಸರ್ ಸಂಬಂಧಿತ ಸಾವುಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಮೊದಲ ಸ್ಥಾನದಲ್ಲಿದ್ದು, ಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಅತಿ ಹೆಚ್ಚು ಜೀವಹಾನಿಗೆ ಕಾರಣವಾಗುತ್ತಿದೆ. ಆರಂಭಿಕ ಹಂತದಲ್ಲಿ ಇದರ ಲಕ್ಷಣಗಳು ಸುಲಭವಾಗಿ ಪತ್ತೆಯಾಗದಿರುವುದು ರೋಗದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ. WhatsApp Group Join Now ಕಾಯಿಲೆ ಉಲ್ಬಣಿಸಿದ ನಂತರ ಚಿಕಿತ್ಸಾ ಆಯ್ಕೆಗಳು ಕ್ಷೀಣಿಸುವುದರಿಂದ, ದೈನಂದಿನ ಜೀವನಶೈಲಿಯಲ್ಲಿ ಅರಿವು ಮೂಡಿಸಿಕೊಳ್ಳುವುದು ಹಾಗೂ ಮುಂಚಿತವಾಗಿಯೇ ತಪಾಸಣೆಗೆ ಒಳಗಾಗುವುದು ಅತ್ಯಂತ ನಿರ್ಣಾಯಕವಾಗಿದೆ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ನಾವು ನಿರುಪದ್ರವಿ ಎಂದು ಭಾವಿಸುವ ದೈನಂದಿನ ಸಣ್ಣಪುಟ್ಟ … Read more

ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?

ಒಂದೇ ಕುಟುಂಬದ ನಾಲ್ವರ ಸಜೀವ ದಹನಕ್ಕೆ ಮನೆಯಲ್ಲಿದ್ದ ಫ್ರಿಡ್ಜ್ (Fridge) ಕಾರಣ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ ಬಳಿಕ ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡಿದ್ದು, ಭೀಕರ ಅಗ್ನಿಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಈ ಘಟನೆ ಸಂಭವಿಸಿದೆ. WhatsApp Group Join Now ಫ್ರಿಡ್ಜ್ ಪಕ್ಕದಲ್ಲೇ ಮಲಗಿದ್ರು ನಾಲ್ವರು! ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣದಲ್ಲೇ ಮನೆ ಹೊತ್ತಿ ಉರಿದಿದೆ. ಮಹಿಳೆಯರ ಸಾವಿನ ದುರಂತಕ್ಕೆ … Read more

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!

ರಾಜ್ಯದ ಬಡ ಜನರಿಗೆ ಆಹಾರ ಭದ್ರತೆ ಒದಗಿಸುವ ‘ಅನ್ನಭಾಗ್ಯ’ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ದೊಡ್ಡ ತಾಂತ್ರಿಕ ಸಮಸ್ಯೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಪರಿಹಾರ ಕಂಡುಕೊಂಡಿದೆ. ಬೆರಳಚ್ಚು (Biometric) ಸರಿಯಾಗಿ ಹೊಂದಾಣಿಕೆಯಾಗದೆ ನ್ಯಾಯಬೆಲೆ ಅಂಗಡಿಗಳಿಂದ ಬರಿಗೈಯಲ್ಲಿ ವಾಪಸ್ ಹೋಗುತ್ತಿದ್ದ ಹಿರಿಯ ನಾಗರಿಕರು ಮತ್ತು ದುಡಿಯುವ ವರ್ಗದ ಜನರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬೆರಳಚ್ಚು ನೀಡುವ ನಿಯಮದಿಂದ ವಿನಾಯಿತಿ ನೀಡಲು ಮುಂದಾಗಿದೆ. WhatsApp Group Join Now ಅಲ್ಲದೆ, 75 ವರ್ಷ ಮೇಲ್ಪಟ್ಟ ಹಿರಿಯ … Read more

ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!

ಸೆಪ್ಟೆಂಬರ್‌ 15ರ ಮಂಗಳವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ವೃತ್ತಿ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದ ದೃಷ್ಟಿಯಿಂದ ಇಂದು ಯಾವ ರಾಶಿಯವರಿಗೆ ಅದೃಷ್ಟ ಬೆಂಬಲ ನೀಡಲಿದೆ? ಯಾವ ರಾಶಿಯವರು ಹೆಚ್ಚು ಜಾಗರೂಕರಾಗಿರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. WhatsApp Group Join Now 2026 ಸೆಪ್ಟೆಂಬರ್‌ 15ರ ಮಂಗಳವಾರವಾದ ಇಂದು, ದಿನವಿಡೀ ಚಾಲ್ತಿಯಲ್ಲಿರುವ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ … Read more

ಬೈಕ್‌ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!

ಕ್ಷಣ ಮಾತ್ರದಲ್ಲಿ ನಡೆದ ಸರಣಿ ಅಪಘಾತವೊಂದು ಇಬ್ಬರ ಜೀವ ಬಲಿ ಪಡೆದಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಬೆನ್ನಲ್ಲೇ ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. WhatsApp Group Join Now ಕಡೂರು ಕಡೆಯಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಎರಡೂ ಬೈಕ್‌ಗಳ ಸವಾರರು ನಿಯಂತ್ರಣ ಕಳೆದುಕೊಂಡು … Read more