Gold Rate Today : ಕುಸಿತ ಕಂಡಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate Today : ಕುಸಿತ ಕಂಡಿದ ಚಿನ್ನದ ಬೆಲೆ - ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇದೇ ರೀತಿ ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ನಮ್ಮ ವೆಬ್ ಸೈಟ್ ನಲ್ಲಿ ನೀಡಲಾಗುವುದು. ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ … Read more

Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?

Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?

Loan Interest Waiver : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ … Read more

UAE Jobs : ಯುಎಇಯಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.?

UAE Jobs : ಯುಎಇಯಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.?

UAE Jobs : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆಎಸ್‌ಡಿಸಿ) ಅಧೀನದಲ್ಲಿ ಬರುವ ಅಂತ‌ರ್ ರಾಷ್ಟ್ರೀಯ ವಲಸಿಗರ ಕೇಂದ್ರ ಮುಖಾಂತರ ಗಲ್ಫ್ (UAE) ದೇಶದಲ್ಲಿ ಸ್ಟೀಲ್ ಫಿಕ್ಸರ್, ಮೇಸ್ತ್ರಿ ಕಾರ್ಪೆಂಟರ್, ಅಲ್ಯುಮಿನಿಯಂ ಫ್ಯಾಬ್ರಿಕೆಟರ್, ಫರ್ನಿಚರ್ ಕಾರ್ಪೆಂಟರ್, ಫರ್ನಿಚರ್ ಪೈಂಟರ್, ಪ್ಲಂಬರ್, ಎಸಿ ಟೆಕ್ನಿಷಿಯನ್, ಡಕ್ಟ್‌ಮ್ಯಾನ್, ಹೆಲ್ಪರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿ ಕೊಳ್ಳಲಾಗುತ್ತಿದೆ. ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ … Read more

Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ - ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

Manaswini Pension : ನಮಸ್ಕಾರ ಸ್ನೇಹಿತರೇ, ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅದೇ ರೀತಿ ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು ₹800/- ಪಿಂಚಣಿ(Pension) ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಹಾಗಾದರೆ ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಹೌದು, ಮನಸ್ವಿನಿ ಯೋಜನೆಯಡಿಯಲ್ಲಿ(Manaswini Pension) ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ … Read more

Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.

Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.

Lineman Recruitment : ನಮಸ್ಕಾರ ಸ್ನೇಹಿತರೇ, 2000 ಲೈನ್ ಮನ್ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ. ಇಂಧನ ಸಚಿವ ಕೆ.ಜೆ. ಜಾರ್ಜ್ ರಿಂದ ಸ್ಪಷ್ಟನೆ. ರಾಜ್ಯದ ಇಂಧನ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೇ ಇರುವಂತಹ 2000 ಕ್ಕೂ ಅಧಿಕ ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಇಂಧನ ಸಚಿವ ಕೆಜೆ ಜಾರ್ಜ್ ರವರಿಂದ ಅಧಿಕೃತ ಮಾಹಿತಿ ದೊರಕಿದ್ದು, ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Anganwadi … Read more

ಪಿಎಂ ಉಜ್ವಲ ಯೋಜನೆ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ಸೌಕರ್ಯ, ನೀವು ಈ ಕೆಲಸ ಮಾಡಿಸಿದರೆ ಮಾತ್ರ.! – Pradhan Mantri Ujjwala Yojana

ಪಿಎಂ ಉಜ್ವಲ ಯೋಜನೆ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ಸೌಕರ್ಯ, ನೀವು ಈ ಕೆಲಸ ಮಾಡಿಸಿದರೆ ಮಾತ್ರ.! - Pradhan Mantri Ujjwala Yojana

Pradhan Mantri Ujjwala Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ. ನೀವು ಈ ಒಂದು ಕೆಲಸವನ್ನು ಮಾಡಿಸಿದರೆ ಮಾತ್ರ ನಿಮಗೆ ಈ ಸೌಕರ್ಯ ದೊರಕುತ್ತದೆ. ಈ ಯೋಜನೆಯ ಲಾಭ ಪಡೆಯಲು ನೀವು ಮಾಡಬೇಕಾದ ಕೆಲಸ ಏನು.? ಎನ್ನುವ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ದೇಶದಲ್ಲಿ ಸೌದೆ ಒಲೆಯ ತೊಂದರೆಯನ್ನು ಹೋಗಲಾಡಿಸಲೆಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಜಾರಿಯಾಗಿದ್ದು, ಈ ಯೋಜನೆ ಅಡಿಯಲ್ಲಿ ದೇಶದ ಪ್ರತಿಯೊಬ್ಬ … Read more

SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

SBI Recruitment 2024 : ನಮಸ್ಕಾರ ಸ್ನೇಹಿತರೇ, ಈ ನಮ್ಮ ಕನ್ನಡ ನ್ಯೂಸ್ ಟೈಮ್ ವೆಬ್ ಜಾಲತಾಣದಲ್ಲಿ ಪ್ರತಿನಿತ್ಯದ ಲೇಖನಗಳ ಜೊತೆಗೆ ನಿಮಗೆ ಉದ್ಯೋಗದ ಮಾಹಿತಿಯನ್ನು ಕೂಡ ನೀಡುತ್ತಿದ್ದು, ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್ ಜೀವ ವಿಮೆ ಹುಬ್ಬಳ್ಳಿ ಶಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ಹುಬ್ಬಳ್ಳಿ ಶಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಎಸ್ಎಸ್ಎಲ್ ಸಿ/ಪಿಯುಸಿ/ಡಿಗ್ರಿ … Read more

KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!

KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!

KSRTC Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದೇಶದ ಅತಿದೊಡ್ಡ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿದೆ. ಇದೀಗ, ಕೆಎಸ್ಆರ್ ಟಿಸಿ ಇಲಾಖೆಯು KSRTC ನೇಮಕಾತಿ 2024 ಅಧಿಸೂಚನೆಯನ್ನು ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು, ತಮ್ಮ ಎಸ್ಎಸ್ಎಲ್ ಸಿ, ಐಟಿಐ, ಡಿಪ್ಲೊಮಾ ಮತ್ತು ಪಿಯುಸಿ ಪಾಸಾದವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಇದನ್ನೂ ಕೂಡ ಓದಿ : … Read more

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job

ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಪಿಯುಸಿ ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಹೊಸ ಅರ್ಜಿಗಳನ್ನ ಕರೆಯಲಾಗಿದೆ. ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯನ್ನ ಆಯಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ನಿಯಮನುಸಾರವಾಗಿ ಹುದ್ದೆಯನ್ನ ಭರ್ತಿ ಮಾಡಲಾಗುತ್ತದೆ. ಇದನ್ನೂ ಕೂಡ ಓದಿ : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹6,000/- ವಿದ್ಯಾರ್ಥಿವೇತನ – ICRO Scholarship ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ರಾಜ್ಯ ಸರ್ಕಾರವು ಆದೇಶವನ್ನ … Read more

PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ. ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ. … Read more