ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್‌ (Kidney Stone) ಸಮಸ್ಯೆ ಅನೇಕರಲ್ಲಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ನೀರನ್ನು ಕಡಿಮೆ ಪ್ರಮಾಣದಲ್ಲಿ ಕುಡಿಯುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. WhatsApp Group Join Now ಆರಂಭದಲ್ಲಿ ಸಾಮಾನ್ಯ ಸಮಸ್ಯೆಯಂತೆ ಕಾಣಿಸಿದರೂ, ಸಮಯ ಕಳೆದಂತೆ ಇದು ತೀವ್ರ ನೋವು ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ದೇಹದಲ್ಲಿ ಕೆಲವು ಖನಿಜಗಳು ಅಧಿಕ ಪ್ರಮಾಣದಲ್ಲಿ ಸೇರುವುದರಿಂದ ಕಿಡ್ನಿಯಲ್ಲಿ … Read more

ಕಿಡ್ನಿಸ್ಟೋನ್ ಮೂತ್ರಕೋಶದಲ್ಲಿ ಸಿಲುಕಿದ್ರೆ ಏನಾಗುತ್ತೆ.? ತುರ್ತು ವೈದ್ಯಕೀಯ ಆರೈಕೆಯನ್ನು ಯಾವಾಗ ಪಡೆಯಬೇಕು.?

ಮೂತ್ರಪಿಂಡದ ಕಲ್ಲಿನ ಸಮಸ್ಯೆಯು ವಿಪರೀತ ನೋವನ್ನುಂಟು ಮಾಡುವುದಲ್ಲದೆ, ಸಾಕಷ್ಟು ಅಡಚಣೆಯನ್ನುಂಟು ಮಾಡುತ್ತದೆ. ಒಂದು ವೇಳೆ ಈ ಕಲ್ಲು ಮೂತ್ರಕೋಶದಲ್ಲಿ ಸಿಲುಕಿಕೊಂಡ್ರೆ ಏನಾಗುತ್ತದೆ ಎನ್ನುವುದನ್ನು ತಿಳಿಯೋಣ. WhatsApp Group Join Now ಮೂತ್ರಪಿಂಡದ ಕಲ್ಲು ಮೂತ್ರಕೋಶಕ್ಕೆ ಪ್ರವೇಶಿಸಿದಾಗ, ಅದು ಸುಲಭವಾಗಿ ಮೂತ್ರದ ಮೂಲಕ ಹಾದು ಹೋಗುತ್ತದೆ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಕೆಲವು ಕಲ್ಲುಗಳು ಮೂತ್ರಕೋಶದಲ್ಲಿ ಸಿಲುಕಿಕೊಳ್ಳಬಹುದು, ವಿಶೇಷವಾಗಿ ಅವು ದೊಡ್ಡದಾಗಿದ್ದರೆ, ಅನಿಯಮಿತ ಆಕಾರದಲ್ಲಿದ್ದರೆ ಅಥವಾ ಮೂತ್ರಕೋಶ ಖಾಲಿಯಾಗುವುದು ದುರ್ಬಲವಾಗಿದ್ದರೆ ಈ ಕಲ್ಲುಗಳು ಹಾದು ಹೋಗುವುದಿಲ್ಲ. ಮೂತ್ರಕೋಶದಲ್ಲಿ … Read more

ಹಿತಶತ್ರುಗಳನ್ನು ಪತ್ತೆಹಚ್ಚಲು ಚುನಾವಣೆಗೆ ಸ್ಪರ್ಧೆ ಎಂದ ಎಚ್ಡಿಕೆ! ಕುಮಾರಸ್ವಾಮಿ ಬಾಯಿ ಸರಿ ಇಲ್ಲ ಎಂದು ಡಿ.ಕೆ. ಸುರೇಶ್ ವಾಗ್ದಾಳಿ

ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಗ್ದಾಳಿ ತಾರಕಕ್ಕೇರಿದೆ. ಪಕ್ಷದ ಒಳಗಿರುವ ಹಿತಶತ್ರುಗಳನ್ನು ಪತ್ತೆಹಚ್ಚಲೆಂದೇ ನಾನು ಚುನಾವಣೆಗೆ ಅಭ್ಯರ್ಥಿ ಹಾಕಿದ್ದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಜಿ ಸಂಸದ ಡಿ.ಕೆ ಸುರೇಶ್(D.K. Suresh) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಜೂನ್ 21 ರಂದು ನಡೆಯಲಿರುವ ನೂತನ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಅವರು ಮಾಧ್ಯಮಗಳಿಗೆ ಮಹತ್ವದ ಮಾಹಿತಿ ನೀಡಿದ್ದಾರೆ. WhatsApp Group Join Now ಕುಮಾರಸ್ವಾಮಿ … Read more

ಅತಿಯಾಗಿ ಪೋರ್ನ್ ವಿಡಿಯೋಗಳನ್ನು ನೋಡುತ್ತೀರಾ.? ಹಾಗಿದ್ರೆ ನಿಮಗೆ ಈ ಗಂಭೀರ ಸಮಸ್ಯೆ ಇರಬಹುದು. ಎಚ್ಚರ.!

Health Tips : ಹಿಂದೆಲ್ಲಾ ನೀಲಿ ಚಿತ್ರಗಳ ಸಿಡಿ ಸಿಗುತ್ತಿತ್ತು.. ರಹಸ್ಯವಾಗಿ ಮನೆಗೆ ಹೋಗಿ ನೋಡಲಾಗುತ್ತಿತ್ತು. ನಂತರ ಪೆನ್‌ಡ್ರೈವ್‌, ಮೆಮೊರಿ ಚಿಪ್‌ ಬಂದವು. ಆದರೆ ಈಗ ಫೋನ್ ಬೇಕಾದದ್ದನ್ನು ನೋಡಬಹುದು. ಇದರಿಂದಾಗಿ ಮಕ್ಕಳು ಕೂಡ ಅಶ್ಲೀಲ ಚಿತ್ರಗಳಿಗೆ ವ್ಯಸನಿಯಾಗುತ್ತಿದ್ದಾರೆ. WhatsApp Group Join Now ತಂತ್ರಜ್ಞಾನ ಕ್ಷೇತ್ರದಲ್ಲಿನ ಅಗಾಧ ಬದಲಾವಣೆಗಳೊಂದಿಗೆ, ಇಂಟರ್ನೆಟ್ ಎಲ್ಲರಿಗೂ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿದೆ. ಇದರೊಂದಿಗೆ ನೀಲಿ ಚಿತ್ರಗಳನ್ನು ನೋಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದರೆ, ನೀಲಿ ಚಿತ್ರಗಳನ್ನು ನೋಡುವುದರಿಂದ ನಮ್ಮ ಆರೋಗ್ಯದ ಮೇಲೆ … Read more

ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್‌ಅಟ್ಯಾಕ್‌ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..

ಏಲಕ್ಕಿಯನ್ನು ಇಲಾಚಿ ಎಂದೂ ಕರೆಯುತ್ತಾರೆ. ಅವುಗಳನ್ನು ಹೆಚ್ಚಾಗಿ ಭಾರತೀಯ ಭಕ್ಷ್ಯಗಳು ಮತ್ತು ಸಿಹಿತಿಂಡಿಗಳನ್ನು ತಯಾರಿಸಲು ಬಳಸಲಾಗುತ್ತದೆ. ಆಹ್ಲಾದಕರ ಸುವಾಸನೆ ಮತ್ತು ರುಚಿಯನ್ನು ಹೊಂದಿರುವ ಏಲಕ್ಕಿ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. WhatsApp Group Join Now ಅದಕ್ಕಾಗಿಯೇ ಇದನ್ನು ‘ಮಸಾಲೆಗಳ ರಾಣಿ’ ಎಂದೂ ಕರೆಯುತ್ತಾರೆ. ಏಲಕ್ಕಿ ತನ್ನ ಶಕ್ತಿಶಾಲಿ ಔಷಧೀಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಹಾಲಿನೊಂದಿಗೆ ಇದನ್ನು ಸೇವಿಸುವುದರಿಂದ ಒತ್ತಡ ಮತ್ತು ಆತಂಕದಿಂದ ಪರಿಹಾರ ದೊರೆಯುತ್ತದೆ. ಇದು ಉತ್ತಮ ನಿದ್ರೆಯನ್ನು ಉಂಟುಮಾಡಲು ಸಹಾಯ ಮಾಡುತ್ತದೆ. … Read more

ಅಂಗನವಾಡಿ ಕೆಲಸ ಸಿಗುತ್ತಿದ್ದಂತೆ ಬದಲಾದ ಹೆಂಡತಿ! ಪತ್ನಿ-ಮಗಳ ಟಾರ್ಚರ್‌ಗೆ ಬೇಸತ್ತು ಹುಬ್ಬಳ್ಳಿಯಲ್ಲಿ ಗಂಡ ಆತ್ಮಹತ್ಯೆ!

ಹುಬ್ಬಳ್ಳಿ: “ಪತಿಯಾಗಲಿ, ಪತ್ನಿಯಾಗಲಿ.. ಇಬ್ಬರಲ್ಲಿ ಅನ್ಯೋನ್ಯತೆ ಇರಬೇಕು. ನಂಬಿಕೆ, ಪ್ರೀತಿ, ವಿಶ್ವಾಸ ಎಲ್ಲ ಸೇರಿದ್ರೆ ಮಾತ್ರ ಅದೊಂದು ಸುಂದರ ಸಂಸಾರವಾಗಲು ಸಾಧ್ಯ. ಇಲ್ಲದಿದ್ದರೆ ಆ ಸಂಸಾರ ನರಕಕ್ಕಿಂತಲೂ ಹಿಂಸೆಯಾಗುತ್ತದೆ.” ಇದಕ್ಕೆ ಸಾಕ್ಷಿಯೆಂಬಂತೆ, ಹುಬ್ಬಳ್ಳಿಯಲ್ಲಿ ಹೆಂಡತಿ ಮತ್ತು ಮಗಳ ತೀವ್ರ ಮಾನಸಿಕ ಕಿರುಕುಳಕ್ಕೆ ಬೇಸತ್ತು ಅಮಾಯಕ ಗಂಡನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. WhatsApp Group Join Now 18 ವರ್ಷಗಳ ಪ್ರೀತಿಯ ಸಂಸಾರ ಈಗ ದಿಕ್ಕಾಪಾಲ! ಹುಬ್ಬಳ್ಳಿಯ ಬೆಂಗೇರಿಯ ಹರಿಜನ ಕಾಲೋನಿಯ … Read more

51 ಭೀಕರ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೆಯಬಲ್ಲದು ಈ ರಹಸ್ಯ ಆಯುರ್ವೇದ ಸಸ್ಯ.!

ಆಯುರ್ವೇದದಲ್ಲಿ ಜಗತ್ತಿನ ಹತ್ತಾರು ಕಾಯಿಲೆಗಳಿಗೆ ರಾಮಬಾಣದಂತಹ ಚಿಕಿತ್ಸೆಗಳಿವೆ. ನಾವಿಂದು ನಿಮಗೆ ಇಂತಹದೇ ಒಂದು ಅದ್ಭುತ ಮತ್ತು ಅಪರೂಪದ ಮೂಲಿಕೆ ಸಸ್ಯದ ಬಗ್ಗೆ ತಿಳಿಸಲಿದ್ದೇವೆ. ಇದರ ಸಂಪೂರ್ಣ ಜ್ಞಾನ ನಿಮಗಿದ್ದರೆ, ಎಂತಹದೇ ದೀರ್ಘಕಾಲದ ಕಾಯಿಲೆಗಳನ್ನೂ ಸಹ ನೀವು ಸುಲಭವಾಗಿ ನಿಯಂತ್ರಿಸಬಹುದು. WhatsApp Group Join Now ಈ ಅದ್ಭುತ ಸಸ್ಯದ ಹೆಸರು ಅತಿಬಲ (Abutilon indicum). ಬಂಗಾರದಂತಹ ಹಳದಿ ಬಣ್ಣದ ಹೂವುಗಳನ್ನು ಬಿಡುವ ಈ ಗಿಡವು ಅತ್ಯಂತ ಶಕ್ತಿಶಾಲಿ ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದ, ಸಿದ್ಧ ಮತ್ತು ಯುನಾನಿ … Read more

ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಪಾರ್ಶ್ವವಾಯು (Stroke) ಒಂದು ಅತ್ಯಂತ ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಪ್ರಪಂಚದಾದ್ಯಂತ ಅನೇಕ ಜನರು ಇದರಿಂದ ಬಳಲುತ್ತಿದ್ದಾರೆ. ಮೆದುಳಿಗೆ ಆಮ್ಲಜನಕದ ಪೂರೈಕೆ ಭಾಗಶಃ ನಿಂತಾಗ ಇದು ಸಂಭವಿಸುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ, ನಿಮಿಷಗಳಲ್ಲಿ ಜೀವಕ್ಕೆ ಅಪಾಯ ಅಥವಾ ಶಾಶ್ವತ ಅಂಗವೈಕಲ್ಯತೆ (Paralysis) ಉಂಟಾಗಬಹುದು. WhatsApp Group Join Now ಆದರೆ, ಒಳ್ಳೆಯ ವಿಷಯವೇನೆಂದರೆ, ಎಲ್ಲಾ ಕಾಯಿಲೆಗಳಂತೆ, ನಮ್ಮ ದೇಹವು ಪಾರ್ಶ್ವವಾಯು ಸಂಭವಿಸುವ ಮುನ್ನವೇ ಕೆಲವು ಎಚ್ಚರಿಕೆ ಚಿಹ್ನೆಗಳನ್ನು ನೀಡುತ್ತದೆ. ಕೆಲವು ಪಾರ್ಶ್ವವಾಯುಗಳು ಇದ್ದಕ್ಕಿದ್ದಂತೆ ಸಂಭವಿಸಿದರೂ, ಹೆಚ್ಚಿನವು ತಿಂಗಳುಗಳ … Read more

ಗೃಹಲಕ್ಷ್ಮೀಯ ₹5 ಸಾವಿರ ಕೋಟಿ ಲೆಕ್ಕ ಕೊಡಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಶ್ರೀರಾಮುಲು ಸವಾಲ್

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಲ್ಲಬೇಕಿದ್ದ ₹5 ಸಾವಿರ ಕೋಟಿ ಲೆಕ್ಕ ಕೊಟ್ಟು ನಂತರ ಪ್ರಿಯಾಂಕ್‌ ಖರ್ಗೆ ಬೇರೆ ವಿಷಯಗಳ ಬಗ್ಗೆ ಮಾತಾಡಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ತಾಲೂಕಿನ ಉಜ್ಜಿನಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಅನಗತ್ಯ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. WhatsApp Group Join Now ಆರ್.ಎಸ್.ಎಸ್. ನೋಂದಣಿ ಮತ್ತಿತರ ಅಸಂಬದ್ಧ ಪ್ರಶ್ನೆಗಳನ್ನು ಕೇಳುತ್ತಾ ಸರ್ಕಾರದ ಹೊಣೆಗಾರಿಕೆಯನ್ನು … Read more

ಮದುವೆಯಾಗಿ 48 ದಿನ: ಹೆಂಡ್ತಿ ಮೇಲೆ ಕಣ್ಣಿಡಲು ಬೆಡ್‌ರೂಮ್‌ನಲ್ಲೂ CCTV! ಡಾಕ್ಟರ್ ಗಂಡನ ಕ್ರೌರ್ಯಕ್ಕೆ ನವವಧು ಬಲಿ

ಮದುವೆಯಾಗಿ ಎರಡು ತಿಂಗಳು ತುಂಬುವ ಮೊದಲೇ ನವವಧುವೊಬ್ಬಳು ಗಂಡನ ಮನೆಯಲ್ಲಿ ಪ್ರಾಣ ಬಿಟ್ಟಿದ್ದಾಳೆ. ಮುಂಬೈ ಸಮೀಪದ ಅಂಬರ್‌ನಾಥ್‌ನಲ್ಲಿ ಈ ಘಟನೆ ನಡೆದಿದೆ. ವರದಕ್ಷಿಣೆ ವಿಚಾರವಾಗಿ ಗಂಡ ನೀಡುತ್ತಿದ್ದ ಮಾನಸಿಕ ಮತ್ತು ದೈಹಿಕ ಹಿಂಸೆ ತಾಳಲಾರದೆ 26 ವರ್ಷದ ವಿಶಾಖಾ ತಿಲ್ಕರ್ ಆ*ತ್ಮ*ಹ*ತ್ಯೆ ಮಾಡಿಕೊಂಡಿದ್ದಾರೆ. WhatsApp Group Join Now ಈ ಸಂಬಂಧ, ವಿಶಾಖಾ ಅವರ ಪತಿ ಡಾಕ್ಟರ್ ನಿತಿನ್ ತಿಲ್ಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರ ಮದುವೆಯಾಗಿ ಕೇವಲ 48 ದಿನಗಳಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಏಪ್ರಿಲ್ … Read more