Online gambling : ಆನ್‌ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್

Online gambling : ಸಾಮಾಜಿಕ ಹಾಗೂ ಇ-ಸ್ಪೋರ್ಟ್ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಲೈನ್ ಜೂಜು ಹಾಗೂ ಬೆಟ್ಟಿಂಗ್ ವೇದಿಕೆಗಳನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಪಿಎಐಎಲ್ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ನೆರವು ಕೇಳಿದೆ. WhatsApp Group Join Now ಕೇಂದ್ರ ಸರ್ಕಾರದ ವಕೀಲರಿಗೂ ಪಿಐಎಲ್ ನ ಪ್ರತಿ ನೀಡಿ ಎಂದು ಅರ್ಜಿದಾರರ ಪರವಾಗಿ ಹಾಜರಿದ್ದ ವಕೀಲರಿಗೆ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲ ಹಾಗೂ ಕೆ.ವಿ ವಿಶ್ವನಾಥನ್‌ ಅವರಿದ್ದ ನ್ಯಾಯಪೀಠ ಸೂಚಿಸಿತು. ‘ಮುಂದಿನ ವಿಚಾರಣೆ ವೇಳೆ ಈ … Read more

ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert

PAN Card Alert : ಪ್ಯಾನ್ ಕಾರ್ಡ್ (PAN Card) ಆದಾಯ ತೆರಿಗೆ ಸಲ್ಲಿಕೆ, ಬ್ಯಾಂಕಿಂಗ್ ವಹಿವಾಟುಗಳು ಮತ್ತು ಇತರ ಹಣಕಾಸು ಚಟುವಟಿಕೆಗಳಿಗೆ ಅಗತ್ಯವಿರುವ ನಿರ್ಣಾಯಕ ಹಣಕಾಸು ದಾಖಲೆಯಾಗಿದೆ. ಆದಾಗ್ಯೂ, ಅನೇಕ ವ್ಯಕ್ತಿಗಳು ಪ್ಯಾನ್-ಸಂಬಂಧಿತ ನಿಯಮಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಇದು ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು. WhatsApp Group Join Now ಉಲ್ಲಂಘನೆಗಳು ಭಾರಿ ದಂಡ, ಕಾನೂನು ತೊಡಕುಗಳು ಮತ್ತು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು. ಆದಾಯ ತೆರಿಗೆ ಇಲಾಖೆಯು ಪ್ಯಾನ್‌ಗೆ ಸಂಬಂಧಿಸಿದ ವಹಿವಾಟುಗಳನ್ನು ಮೇಲ್ವಿಚಾರಣೆ ಮಾಡುತ್ತದೆ, ಅದಕ್ಕೆ ಸಂಬಂಧಿಸಿದ … Read more

2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026

ಈಗಾಗಲೇ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಚಿನ್ನದ ಬೆಲೆ ಡಬ್ಬಲ್ ಏರಿಕೆಯಾಗಿತ್ತು. 2026ರಲ್ಲಿ ಚಿನ್ನದ ಬೆಲೆ ಎಷ್ಟು ಆಗಬಹುದು ಎನ್ನುವ ಕುತೂಹಲ ನಿಮಗೆ ಇರಬಹುದು. ಈ ಬಗ್ಗೆ ಇದೀಗ ತಜ್ಞರೇ ಮಾಹಿತಿಯನ್ನ ನೀಡಿದ್ದಾರೆ. ಹಾಗಿದ್ರೆ 2026ರಲ್ಲಿ ಚಿನ್ನದ ಬೆಲೆ ಎಷ್ಟು ಆಗಬಹುದು.? WhatsApp Group Join Now ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಶೇಕಡ 65ರಷ್ಟು ಏರಿದೆ. ಈ ಏರಿಕೆಯ ಓಟ ನಿಲ್ಲುವ ಲಕ್ಷಣ ಕಾಣ್ತಾ ಇಲ್ಲ. ಚಿನ್ನ ತನ್ನ ಗರಿಷ್ಠ ಮಟ್ಟ ಮುಟ್ಟಿತು ಎಂದು … Read more

ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ

BSNL : ದೀಪಾವಳಿಯ ಸಂದರ್ಭದಲ್ಲಿ BSNL ಹೊಸ ಕೊಡುಗೆಯನ್ನು ಪ್ರಾರಂಭಿಸಿದೆ. ಹೊಸದಾಗಿ ಪ್ರಾರಂಭಿಸಲಾದ ಕೊಡುಗೆಯು ನಿರ್ದಿಷ್ಟವಾಗಿ ಹೊಸ ಹಿರಿಯ ನಾಗರಿಕ ಬಳಕೆದಾರರನ್ನು ಗುರಿಯಾಗಿರಿಸಿಕೊಂಡಿದೆ. ಸೀಮಿತ ಅವಧಿಯ ಕೊಡುಗೆಯು ಕೈಗೆಟುಕುವ ಬೆಲೆಯಲ್ಲಿ 365 ದಿನಗಳ ಸೇವೆಯನ್ನು ಅನುಮತಿಸುತ್ತದೆ. WhatsApp Group Join Now ಈ ಕೊಡುಗೆಯನ್ನು ಪಡೆಯುವ ಬಳಕೆದಾರರು BiTV ಚಂದಾದಾರಿಕೆಯೊಂದಿಗೆ ಪೂರ್ಣ ಪ್ರಮಾಣದ ಸೇವೆಯನ್ನು ಪಡೆಯುತ್ತಾರೆ. ಕಂಪನಿಯು ದೀಪಾವಳಿ ಬೊನಾನ್ಜಾ ಕೊಡುಗೆಯನ್ನು ಪ್ರಾರಂಭಿಸಿದ ಕೆಲವು ದಿನಗಳ ನಂತರ ಈ ಕೊಡುಗೆ ಬಂದಿದೆ. BSNL ಸಮ್ಮಾನ್ ಯೋಜನೆಯ ವಿವರ … Read more

Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Weather Forecast : ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ(Weather Forecast) ಸಾಧ್ಯತೆಯಿದೆ. ಹವಾಮಾನ ಇಲಾಖೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. WhatsApp Group Join Now ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ತುಮಕೂರು, ದಾವಣಗೆರೆ ಮತ್ತು … Read more

ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ ‘ರಕ್ಕಸ’ ಶಿಕ್ಷಕ! ವಿಡಿಯೋ ವೈರಲ್

ಮನೆಗೆ ಫೋನ್ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ಕಾಲಿನಿಂದ ಎಲ್ಲೆಂದರಲ್ಲಿ ಒದ್ದು, ಮನಸೋ ಇಚ್ಚೆ ಥಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನರ ರಾಕ್ಷಸನ ಕ್ರೂರ ವರ್ತನೆ ಬಗ್ಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವೀರೇಶ್ ಹಿರೇಮಠ್ ಎಂದು ಗುರುತಿಸಲಾದ … Read more

ಇನ್ಮುಂದೆ ಇವರು `BPL – ಅಂತ್ಯೋದಯ’ ರೇಷನ್ ಕಾರ್ಡ್ ಪಡೆಯಲು ಅನರ್ಹ.! ಸಂಪೂರ್ಣ ಮಾಹಿತಿ

ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಎಕರೆಗೂ ಹೆಚ್ಚು ಜಮೀನು ಇದ್ದಲ್ಲಿ ಅಂತಹವರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು ಎಂದು ತಿಳಿಸಲಾಗಿದೆ. WhatsApp Group Join Now ಪಡಿತರ ಚೀಟಿಯ ಯಾವುದೇ ಸದಸ್ಯ 4 ಚಕ್ರ ವಾಹನ ಹೊಂದಿದ್ದಲ್ಲಿ ಅಂತಹವರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು(ತಂದೆ/ ತಾಯಿ/ ಹೆಂಡತಿ / ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಜಿ.ಎಸ್.ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿರುವ … Read more

Arecanut : ಅಡಕೆ ನಿಷೇಧ ಮಾಡಲು ʼWHO” ಕರೆ – ಕ್ಯಾನ್ಸರ್ ಕಾರಕ ಎಂದು ಗಂಭೀರ ಆರೋಪ

Arecanut : ವಿಶ್ವ ಆರೋಗ್ಯ ಸಂಸ್ಥೆ (WHO) ಕ್ಯಾನ್ಸರ್‌ ಕಾರಕ ನೆಪದಲ್ಲಿ ಅಡಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. WhatsApp Group Join Now ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಅಡಿಕೆ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶ ಅಕ್ಟೋಬರ್‌ 16 ರಂದು ಮುಗಿದಿದೆ. … Read more

‘ಮೈದುನನ ಜೊತೆ ಮಲಗೋಕೆ ಒತ್ತಾಯ’ : ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!

ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ವರದಿಯಾಗಿದೆ. WhatsApp Group Join Now ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ಥ ಮಹಿಳೆಯನ್ನು ಪುಷ್ಪಾವತಿ (30) ಎಂದು ಗುರುತಿಸಲಾಗಿದೆ. 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಪುಷ್ಪಾವತಿ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು … Read more

ಬ್ಯಾಂಕ್ ನಲ್ಲಿ ನವೆಂಬರ್ 1 ರಿಂದ ಹಿರಿಯ ನಾಗರೀಕರಿಗೆ ಈ 5 ಸೇವೆ ಉಚಿತ | Senior Citizens

ನವೆಂಬರ್ ಒಂದರಿಂದ ದೇಶದ ಪ್ರಮುಖ ಬ್ಯಾಂಕುಗಳು ಹಿರಿಯ ನಾಗರಿಕರಿಗೆ ಐದು ವಿಶೇಷ ಉಚಿತ ಸೇವೆಗಳನ್ನ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಎಸ್ ಬಿಐ, ಕೆನರಾ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಸೇರಿದಂತೆ ಹಲವು ಬ್ಯಾಂಕುಗಳು ಬ್ಯಾಂಕುಗಳಲ್ಲಿ ಹೊಸ ನಿಯಮಗಳು ಜಾರಿಯಾಗಲಿವೆ. ಈ ಕ್ರಮವು 60 ವರ್ಷ ಮೇಲ್ಪಟ್ಟವರು ಬ್ಯಾಂಕಿಂಗ್ ವಹಿವಾಟುಗಳನ್ನ ಸುಲಭ ಹಾಗು ಒತ್ತಡವಿಲ್ಲದೆ ನಿರ್ವಹಿಸಲು ಸಹಾಯ ಮಾಡುತ್ತದೆ. WhatsApp Group Join Now ಕ್ಯೂ ಇಲ್ಲದೆ ಸೇವೆ : ಹಿರಿಯ ನಾಗರಿಕರಿಗೆ ಬ್ಯಾಂಕ್ ಕೌಂಟರ್ … Read more