ಅಕ್ಟೋಬರ್ 31 ರವೆರೆಗೆ ಶಾಲೆಗಳಿಗೆ ರಜೆ ವಿಸ್ತರಣೆ.? ಮಕ್ಕಳಿಗೆ ಇನ್ನೊಂದು ಸಿಹಿಸುದ್ದಿ.!

ಜನಗಣತಿ ಕೂಡ ಅಕ್ಟೋಬರ್ 31ರವರೆಗೆ ಮುಂದುವರೆದಿದೆ. ಸದ್ಯ ಶಾಲೆಗೆ ರಜೆ ಸಿಗ್ತದೆ ಇಲ್ವಾ ಎಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ. ಈಗಾಗಲೇ ದೀಪಾವಳಿ ರಜೆಯಲ್ಲಿ ಇರುವಂತ ಮಕ್ಕಳು ಅಕ್ಟೋಬರ್ 31ರವರೆಗೆ ಶಾಲೆಗೆ ರಜೆ ಸಿಗಲಿದೆಯಾ ಎನ್ನುವ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವಂತಹ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತೆಯ ಅವಧಿಯನ್ನ ಸರ್ಕಾರವು ಮತ್ತೊಮ್ಮೆ ವಿಸ್ತರಣೆ ಮಾಡಿದೆ. WhatsApp Group Join Now ಸಮೀಕ್ಷೆಯ ಅಂತಿಮ ಗಡುವನ್ನ ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ … Read more

ಚಿನ್ನದ ಬೆಲೆ ಬಗ್ಗೆ RBI ಹೊಸ ನಿರ್ಧಾರ | ಇಳಿಕೆಯತ್ತ ಸಾಗುತ್ತಾ ಬಂಗಾರದ ಬೆಲೆ.?

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಚಿನ್ನದ ಬೆಲೆ ಶೇಕಡ 80% ಏರಿಕೆಯಾಗಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಸದ್ಯ ದೇಶದಲ್ಲಿ 24 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆ 13,000 ಸಾವಿರದ ಗಡಿ ದಾಟಿದೆ. ದಿನಗಳು ಉರುಳುತ್ತಿದ್ದಂತೆ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕಾರಣ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಬಹು ದೊಡ್ಡ ತೀರ್ಮಾನವನ್ನು ತೆಗೆದುಕೊಂಡಿದೆ.  WhatsApp Group Join Now ಭಾರತ ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಆಮದು ಮಾಡಿಕೊಳ್ಳುತ್ತದೆ. ಅದೇ ರೀತಿಯಲ್ಲಿ ಅತಿ … Read more

ನವೆಂಬರ್ 1 ರಿಂದ ದೇಶಾದ್ಯಂತ ಸ್ವಂತ ವಾಹನಕ್ಕೆ 5000 ರೂ. ದಂಡ | ಹೊಸ ರೂಲ್ಸ್

ಇತ್ತೀಚಿಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎಷ್ಟೇ ಬಿಗಿಯಾದ ಸಂಚಾರ ನಿಯಮವನ್ನ ಜಾರಿಗೆ ತಂದರೂ ಕೂಡ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಈ ಕಾರಣಗಳಿಂದ ಕರ್ನಾಟಕ ರಾಜ್ಯ ಸರ್ಕಾರ ಈಗ ದೀಪಾವಳಿ ಹಬ್ಬಕ್ಕೂ ಮುನ್ನವೇ ವಾಹನ ಸವಾರರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. WhatsApp Group Join Now ಇನ್ನು ಮುಂದೆ ವಾಹನ ಸವಾರರು ರಸ್ತೆಯಲ್ಲಿ ಈ ತಪ್ಪನ್ನ ಮಾಡಿದರೆ 5000 ರೂಪಾಯಿ ದಂಡವನ್ನ ಪಾವತಿ ಮಾಡಬೇಕು. ಹಾಗಾದ್ರೆ ರಾಜ್ಯ ಸರ್ಕಾರ … Read more

6 ತಿಂಗಳು ಒಂದೇ ಕಂಪನಿಯಲ್ಲಿ ಇದ್ದವರಿಗೆ ದೊಡ್ಡ ರೂಲ್ಸ್ | ಐತಿಹಾಸಿಕ ನಿರ್ಧಾರ

ಕಳೆದ ಆರು ತಿಂಗಳಿಂದ ಒಂದೇ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವ ಎಲ್ಲಾ ನೌಕರರಿಗೆ ಕೇಂದ್ರ ಸರ್ಕಾರ ಈಗ ಗುಡ್ ನ್ಯೂಸ್ ನೀಡಿದೆ. ಯಾವುದೇ ಖಾಸಗಿ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವವರಿಗಾಗಿ ಕೇಂದ್ರ ಸರ್ಕಾರ ಈಗ ಹೊಸ ಯೋಜನೆಯನ್ನ ದೇಶಾದ್ಯಂತ ಜಾರಿಗೆ ತಂದಿದೆ. ಕಳೆದ ಆರು ತಿಂಗಳಿಂದ ಒಂದೇ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವವರು ಈ ಯೋಜನೆಯ ಸಂಪೂರ್ಣ ಲಾಭವನ್ನ ಪಡೆದುಕೊಳ್ಳಬಹುದು. WhatsApp Group Join Now ಕೇಂದ್ರ ಸರ್ಕಾರ ಈಗ ದೇಶದಲ್ಲಿ ಉದ್ಯೋಗಾವಕಾಶವನ್ನ ಹೆಚ್ಚಳ ಮಾಡಲು ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜಗಾರ್ … Read more

ದೀಪಾವಳಿಗೆ ಗೃಹಲಕ್ಷ್ಮೀ ಹಣ ಫಿಕ್ಸ್‌! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ದುಡ್ಡು – ಹಣ ಬಂದಿರೋದು ಹೇಗೆ ಚೆಕ್ ಮಾಡೋದು?

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರ ವಹಿಸಿಕೊಳ್ಳುವ ಮೊದಲು ನೀಡಿದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಬಹುತೇಕ ಯಶಸ್ವಿಯಾದರೂ ಸಹ ಕಳೆದ ಕೆಲ ತಿಂಗಳ ಹಣ ಇನ್ನೂ ಬಾಕಿ ಉಳಿದಿದೆ. ಇದೀಗ 4 ತಿಂಗಳುಗಳು ಕಳೆದರೂ ಮಹಿಳೆಯರ ಅಕೌಂಟ್ ಗೆ 2000 ರೂಪಾಯಿ ಹಣ ಜಮೆ ಆಗಿಲ್ಲ. WhatsApp Group Join Now ಆದರೆ ಇದೀಗ ದೀಪಾವಳಿ ಹಬ್ಬ ನಿಮಿತ್ತ ಒಟ್ಟು 3 ತಿಂಗಳ ಹಣವನ್ನು ಒಟ್ಟಿಗೆ ಹಾಕುವ ಸಾಧ್ಯತೆ ಇದ್ದು, ಒಟ್ಟು 6,000 ರೂಪಾಯಿ ಮಹಿಳೆಯರ … Read more

ಬ್ಯಾಂಕ್ ನಲ್ಲಿ ಚಿನ್ನ ಅಡವಿಟ್ಟವರಿಗೆ ದೊಡ್ಡ ಸಿಹಿಸುದ್ದಿ | Gold Loan Updates

ಭಾರತೀಯ ರಿಸರ್ವ್ ಬ್ಯಾಂಕ್ ಈಗ ಯಾವುದೇ ಬ್ಯಾಂಕಿನಲ್ಲಿ ಚಿನ್ನವನ್ನ ಅಡವಿಟ್ಟು ಸಾಲವನ್ನು ಪಡೆದುಕೊಳ್ಳುವವರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಚಿನ್ನಗಳ ಮೇಲಿನ ಸಾಲಕ್ಕೆ ಸಂಬಂಧಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಯಾರು ಬ್ಯಾಂಕಿನಲ್ಲಿ ಚಿನ್ನವನ್ನ ಅಡವಿಟ್ಟು ಸಾಲವನ್ನು ಪಡೆದುಕೊಳ್ಳುತ್ತಾರೋ ಅವರೆಲ್ಲರಿಗೂ ಈ ನಿಯಮ ಅನ್ವಯವಾಗುತ್ತದೆ. WhatsApp Group Join Now ಭಾರತೀಯ ರಿಸರ್ವ್ ಬ್ಯಾಂಕಿನ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಬ್ಯಾಂಕಿನಲ್ಲಿ ಚಿನ್ನವನ್ನ ಅಡವಿಟ್ಟು ಗರಿಷ್ಠ ಮೊತ್ತದ … Read more

30×40 ಸೈಟ್ ಖರೀದಿಗೆ ಇನ್ಮೇಲೆ ಈ 4 ದಾಖಲೆ ಕಡ್ಡಾಯ | ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?

30×40 ಸೈಟ್ ಖರೀದಿ ಮಾಡುವವರಿಗೆ ಈಗ ರಾಜ್ಯ ಸರ್ಕಾರ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ 30×40 ಸೈಟ್ ಖರೀದಿ ಮಾಡುವ ಎಲ್ಲರೂ ಕೂಡ ಈ ದಾಖಲೆಯನ್ನ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಕರ್ನಾಟಕದಲ್ಲಿ 30×40 ಸೈಟ್ಗೆ ಸಂಬಂಧಪಟ್ಟಂತೆ ಕೆಲವು ಹೊಸ ನಿಯಮಗಳನ್ನ ಜಾರಿಗೆ ತರಲಾಗಿದೆ. ಹಾಗಾದರೆ 30×40 ಸೈಟ್ ಖರೀದಿ ಮಾಡುವವರು ಯಾವ ದಾಖಲೆಯನ್ನ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಈ ಕುರಿತಂತೆ ಸರ್ಕಾರ ಹೊರಡಿಸಿರುವ ಆದೇಶವೇನು.? ತಿಳಿಯೋಣ. WhatsApp Group Join Now 30×40 ಸೈಟ್ ಖರೀದಿ ಮಾಡುವವರು … Read more

ಜಾತಿಗಣತಿ ಇನ್ನೂ ಮುಗಿಯದ ಕಾರಣ ಶಾಲೆಗಳಿಗೆ ರಜೆ ವಿಸ್ತರಣೆ? | Karnataka Caste Census

ರಾಜ್ಯ ಸರ್ಕಾರ ನಡೆಸುತ್ತಿರುವಂತಹ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಕ್ಕೆ ನೀಡಲಾದ ಗಡುವು ಇದೀಗ ಮುಗಿಯುತ್ತಾ ಬಂದ್ರೂ ಕೂಡ ಗಣತಿ ಕಾರ್ಯ ಮಾತ್ರ ಸದ್ಯ ಪೂರ್ಣವಾಗಿಲ್ಲ. ಸದ್ಯ ನಿಗದಿತ ಗುರಿ ತಲುಪುವಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ಮತ್ತೆ ಈ ಗಣತಿ ವಿಸ್ತರಣೆ ಆಗಲಿದೆ ಅಂತ ಹೇಳಲಾಗಿದೆ. WhatsApp Group Join Now ತಾಂತ್ರಿಕ ಸಮಸ್ಯೆ ಸೇರಿ ನಾನಾ ಕಾರಣಗಳಿಂದಾಗಿ ನಿರೀಕ್ಷಿತ ಗುರಿ ತಲುಪುವಲ್ಲಿ ಗಣತಿದಾರರು ವಿಫಲರಾಗುತ್ತಲಿದ್ದಾರೆ. ಇನ್ನು ಅಕ್ಟೋಬರ್ 18ರವರೆಗೆ ಸಮೀಕ್ಷೆ ಅವಧಿಯನ್ನ ವಿಸ್ತರಣೆ ಮಾಡಲಾಗಿದ್ದರೂ ಕೂಡ ರಾಜಧಾನಿ ಬೆಂಗಳೂರಿನಲ್ಲಿ … Read more

ಈ 4 ಬ್ಯಾಂಕುಗಳಲ್ಲಿ ಹೆಚ್ಚಿನ ಹಣ ಇದ್ದವರಿಗೆ ಹೊಸ ಸಂಕಷ್ಟ | RBI ನಿರ್ಧಾರ.!

ಕೇಂದ್ರ ಸರ್ಕಾರ ಈಗ ಮತ್ತೆ ಬ್ಯಾಂಕುಗಳನ್ನ ವಿಲೀನಗೊಳಿಸಲು ಮುಂದಾಗಿದೆ. ಕೆಲವು ವರ್ಷಗಳ ಹಿಂದೆ ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ಗಳನ್ನ ವಿಲೀನಗೊಳಿಸಲಾಗಿತ್ತು. ಅದೇ ರೀತಿಯಲ್ಲಿ ಬ್ಯಾಂಕ್ ಆಫ್ ಬರೋಡ ಮತ್ತು ವಿಜಯ ಬ್ಯಾಂಕ್ ಅನ್ನ ಕೂಡ ವಿಲೀನಗೊಳಿಸಲಾಗಿತ್ತು. ಕೇಂದ್ರ ಸರ್ಕಾರ ಈಗ ಮತ್ತೆ ನಾಲ್ಕು ಬ್ಯಾಂಕುಗಳನ್ನ ವಿಲೀನಗೊಳಿಸಲು ಮುಂದಾಗಿದೆ. WhatsApp Group Join Now ದೇಶದ ನಾಲ್ಕು ಸಣ್ಣ ಬ್ಯಾಂಕುಗಳನ್ನ ಈಗ ಮತ್ತೆ ವಿಲೀನಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಬಹು ದೊಡ್ಡ ತೀರ್ಮಾನವನ್ನ ತೆಗೆದುಕೊಂಡಿದೆ. ಹಾಗಾದ್ರೆ … Read more

ಮಿನಿಸ್ಟರ್ ಲಕ್ಷ್ಮಿನೇ ಸಸ್ಪೆಂಡ್ ಮಾಡ್ತಿದ್ದೆ ; ಗೃಹಲಕ್ಷ್ಮಿ ಹಣದ ಬಗ್ಗೆ ಗರಂ ಆಗಿದ್ಯಾಕೆ ಡಿಸಿಎಂ ಡಿಕೆ ಶಿವಕುಮಾರ್?

ಡಿಸಿಎಂ ಬೆಂಗಳೂರು ನಡಿಗೆ ಕಾರ್ಯಕ್ರಮದದ ವೇಳೆ ಮಹಿಳೆಯೊಬ್ಬರು 6 ತಿಂಗಳಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ ಎಂದು ದೂರಿದ್ರು. ಇದಕ್ಕೆ ಡಿಕೆ ಶಿವಕುಮಾರ್ ಏನ್ ಮಾಡಿದ್ರು ಗೊತ್ತಾ? WhatsApp Group Join Now ಬೆಂಗಳೂರು ನಾಗರಿಕರ ಸಮಸ್ಯೆ ಆಲಿಸಲು DCM ಡಿಕೆ ಶಿವಕುಮಾರ್ (DCM DK Shivakumar) ಬೆಂಗಳೂರು ನಡಿಗೆ (Bengaluru Nadige) ಕಾರ್ಯಕ್ರಮ ನಡೆಸಿದ್ದಾರೆ. ಇವತ್ತು ಬೆಂಗಳೂರು ಪೂರ್ವ ನಗರ ಪಾಲಿಕೆ ವೆಂಗಯ್ಯ ಇಕೋ ಪಾರ್ಕ್ ಟಿಸಿ ಪಾಳ್ಯ ಕೆಆರ್ ಪುರಂ (KR Puram) ಸುತ್ತಮುತ್ತ ಸುಮಾರು … Read more