ಅಧಿಕಾರಿಗಳು 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು, ಆಡಳಿತ ಚುರುಕುಗೊಳಿಸಲು ಡಿ.ಕೆ ಶಿವಕುಮಾರ್ ಖಡಕ್ ಸೂಚನೆ
ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಆಡಳಿತಕ್ಕೆ ಚುರುಕುಮುಟ್ಟಿಸಲು ಇಂದು ಮಹತ್ವದ ಸಭೆ ನಡೆಸಿದ್ದಾರೆ. ಎಲ್ಲಾ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿದ ಡಿಕೆ ಶಿವಕುಮಾರ್ ಹಲವು ಸೂಚನೆ ನೀಡಿದ್ದಾರೆ. ಪ್ರಮುಖವಾಗಿ ಎಲ್ಲಾ ಅಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು ಎಂದು ಸೂಚಿಸಿದ್ದಾರೆ. WhatsApp Group Join Now ಇದೇ ವೇಳೆ ಗೃಹಜ್ಯೋತಿ ಯೋಜನೆಯಲ್ಲಿ 100 ಕೋಟಿ ಹಣ ಮೃತಪಟ್ಟವರಿಗೆ ಹೋಗಿದೆ. ಹೀಗಾಗಿ ಮರು ಅರ್ಜಿ ಸಲ್ಲಿಸಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಪರಮೇಶ್ವರ್ ಆರೋಗ್ಯ … Read more