‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!

ನಟ ದರ್ಶನ್ ಅವರ ಅಭಿಮಾನಿಗಳೆಲ್ಲರೂ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂದು ಗುನುಗುತ್ತಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಟ್ರೆಂಡ್ ಆಗುತ್ತಿದೆ. ಒಂದೇ ದಿನದಲ್ಲಿ ಕೋಟ್ಯಂತರ ಬಾರಿ ವೀವ್ಸ್ ಆಗಿದೆ. ಈ ಗೀತೆಯ ಮೂಲಕ ‘ದಿ ಡೆವಿಲ್’ ಸಿನಿಮಾದ ಮೇಲಿನ ಹೈಪ್ ಹೆಚ್ಚುವಂತಾಗಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ.. WhatsApp Group Join Now ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ … Read more

ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್‌ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್‌

ಮೈಸೂರು: ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯ (Lover) ಬಾಯಿಗೆ ಜಿಲೆಟಿನ್ (Gelatin) ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆಗೈದ ಘಟನೆ ಸಾಲಿಗ್ರಾಮ ತಾಲೂಕಿನ ಬೇರ್ಯ ಗ್ರಾಮದಲ್ಲಿ ನಡೆದಿದೆ. WhatsApp Group Join Now ಹುಣಸೂರು (Hunasuru) ತಾಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತ (20) ಮೃತ ಮಹಿಳೆ. ಪಿರಿಯಾಪಟ್ಟಣದ ಬಿಳಿಕೆರೆ ಗ್ರಾಮದ ಸಿದ್ದರಾಜು ಕೊಲೆಗೈದ ಆರೋಪಿಯಾಗಿದ್ದಾನೆ. ರಕ್ಷಿತ ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದಳು. ಅಲ್ಲದೇ ಸಿದ್ದರಾಜು ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎಂದು ತಿಳಿದುಬಂದಿದೆ. ಮಹಿಳೆ ಕಪ್ಪಡಿ ಕ್ಷೇತ್ರಕ್ಕೆ ಹೋಗೋಣ ಎಂದು ಕರೆದಿದ್ದಳು. … Read more

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್‌ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು

ನಾವು ಮತಾಂತರ ಆಗಿದ್ವಿ, ಆದ್ದರಿಂದ ಫಂಡಿಂಗ್‌ ಬರ್ತಿತ್ತು, ಧರ್ಮಸ್ಥಳದ (Dharmasthala) ವಿರುದ್ಧ ಕಟ್ಟು ಕಥೆ ಸೃಷ್ಟಿಸಿದ್ರು ಅನ್ನೋದೆಲ್ಲ ಸುಳ್ಳು. 11 ವರ್ಷಗಳಿಂದಲೇ ತಮಿಳುನಾಡಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ವಿ. ಅವರು ಕೆಲಸಕ್ಕೆ ಹೋದರಷ್ಟೇ ಜೀವನ ನಡೆಯುತ್ತಿತ್ತು. ಈಗ ಅವರಿಲ್ಲದೇ ಜೀವನವೇ ಇಲ್ಲದಂತಾಗಿದೆ. ಎಲ್ಲಿ ಹೋಗ್ಬೇಕು, ಏನ್‌ ಮಾಡ್ಬೇಕು ಒಂದೂ ಗೊತ್ತಾಗ್ತಿಲ್ಲ…. ಬುರುಡೆ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಬಿಕ್ಕಿ ಬಿಕ್ಕಿ ಅಳುತ್ತಾ ತನ್ನ ಅಳಲು ತೋಡಿಕೊಂಡದ್ದಾರೆ. WhatsApp Group Join Now ಧರ್ಮಸ್ಥಳದಲ್ಲಿ ನೂರಾರು … Read more

ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

ಧರ್ಮಸ್ಥಳ (Dharmasthala) ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ. ಬೆಳ್ಳಂಬೆಳಗ್ಗೆಯೇ ವಿಜಯೇಂದ್ರ, ಸಿ.ಟಿ ರವಿ, ಎಸ್.ಆರ್ ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಬಿವೈ ವಿಜಯೇಂದ್ರ, ಕ್ಯಾಪ್ಟನ್ ಬೃಜೇಶ್ ಚೌಟ, ವೇದವ್ಯಾಸ ಕಾಮತ್, ಗುರುರಾಜ್ ಗಂಟಹೊಳೆ, ಪ್ರತಾಪ್ ಸಿಂಹ ನಾಯಕ್, ಹರೀಶ್ ಪೂಂಜಾ, ಕಿರಣ್ ಕುಮಾರ್ ಕೊಡ್ಗಿ, ಯಶ್ ಪಾಲ್ ಸುವರ್ಣ, ಧನಂಜಯ ಸರ್ಜಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ. WhatsApp Group … Read more

Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,290/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,900/- ರೂಪಾಯಿ. 100 ಗ್ರಾಂ ಗೆ ₹9,29,000/- ರೂಪಾಯಿ … Read more

Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,305/- ರೂಪಾಯಿ ಆಗಿದೆ. 10 ಗ್ರಾಂ ಗೆ ₹93,050/- ರೂಪಾಯಿ. 100 ಗ್ರಾಂ ಗೆ ₹9,30,500/- ರೂಪಾಯಿ ಆಗಿದೆ. … Read more

Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,295/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,950/- ರೂಪಾಯಿ. 100 ಗ್ರಾಂ ಗೆ ₹9,29,500/- ರೂಪಾಯಿ ಆಗಿದೆ. … Read more

Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,375/- ರೂಪಾಯಿ ಆಗಿದೆ. 10 ಗ್ರಾಂ ಗೆ ₹93,750/- ರೂಪಾಯಿ. 100 ಗ್ರಾಂ ಗೆ ₹9,37,500/- ರೂಪಾಯಿ … Read more

ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು

ಧರ್ಮಸ್ಥಳದ ಮೇಲೆ ಆರೋಪದ ವಿರುದ್ದ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಗರಂ ಆಗಿದ್ದು, ಧರ್ಮಸ್ಥಳದ ಜೊತೆ ಇಡೀ ದೇಶವೇ ಇದೆ. ವಿರೇಂದ್ರ ಹೆಗ್ಗಡೆಯವರೇ ನಾನು ನಿಮ್ಮ ಜೊತೆ ಇದ್ದೇನೆ ಎಂದು ಜನಾರ್ಧನ ಪೂಜಾರಿ ಅವರು ಹೇಳಿದ್ದಾರೆ. WhatsApp Group Join Now ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತೊಕ್ಕೊಟ್ಟಿನ ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ “ಮುದ್ದು ಕೃಷ್ಣ -2025” ಕೃಷ್ಣ ವೇಷ ಸ್ಪರ್ಧೆಯನ್ನ ಉದ್ಘಾಟಿಸಿ ಅವರು ಮಾತನಾಡಿದರು. ಧರ್ಮಸ್ಥಳದ … Read more

LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?

LPG Gas Cylinder : ನಮಸ್ಕಾರ ಸ್ನೇಹಿತರೇ, ಇತ್ತೀಚಿಗೆ ಬಹುತೇಕರು ಗ್ಯಾಸ್ ಸಂಪರ್ಕ ಹೊಂದಿದ್ದಾರೆ. ಪರಿಸರ ಮಾಲಿನ್ಯವನ್ನ ಕಡಿಮೆ ಮಾಡುವುದರಿಂದ ಮತ್ತು ಅಡುಗೆಯನ್ನ ತ್ವರಿತವಾಗಿ ಪೂರ್ಣಗೊಳಿಸುವುದರಿಂದ ಅನೇಕ ಜನರು ಗ್ಯಾಸ್ ಒಲೆಗಳಿಗೆ ಆದ್ಯತೆ ನೀಡುತ್ತಾರೆ. ಎಲ್ಪಿಜಿ ಗ್ಯಾಸ್ ಸಿಲಿಂಡರ್ ಜನಪ್ರಿಯತೆಯನ್ನ ಗಳಿಸಿದೆ. WhatsApp Group Join Now ಇದನ್ನೂ ಕೂಡ ಓದಿ : Railway Recruitment :- ರೈಲ್ವೇ ಇಲಾಖೆಯಲ್ಲಿ 5600 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಎಲ್ಪಿಜಿ ಅನಿಲವು ತುಂಬಾ … Read more