Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,020/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,200/- ರೂಪಾಯಿ. 100 ಗ್ರಾಂ ಗೆ ₹9,02,000/- ರೂಪಾಯಿ … Read more

ಮತ್ತೆ ಬಿಗ್‌ಬಾಸ್‌ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದ ನಿರೂಪಣೆಯೆಂದರೆ ಆರಂಭದಿಂದಲೂ 11 ಸೀಸನ್‌ ಸತತವಾಗಿ ನಿರೂಪಣೆ ಮಾಡಿದ ಕಿಚ್ಚ ಸುದೀಪ್‌ ಬಿಟ್ಟು ಬೇರಾವ ನಟನನ್ನೂ ಸಹ ಊಹಿಸಿಕೊಳ್ಳುವುದು ಸಾಧ್ಯವಿಲ್ಲ. WhatsApp Group Join Now ಅಷ್ಟರ ಮಟ್ಟಿಗೆ ಬಿಗ್‌ಬಾಸ್‌ ಕನ್ನಡ ನಿರೂಪಣೆಯನ್ನು ನಿರ್ವಹಿಸಿ ಜನರ ಮನ ಗೆದ್ದಿರುವ ಸುದೀಪ್‌ ಕಳೆದ ಆವೃತ್ತಿಯ ಬಿಗ್‌ಬಾಸ್‌ ತಮ್ಮ ಕೊನೆಯ ಬಿಗ್‌ಬಾಸ್‌ ಎಂದು ತಿಳಿಸಿದ್ದರು.ಇನ್ನು ಮುಂದೆ ಬಿಗ್‌ಬಾಸ್‌ ನಿರೂಪಣೆ ಮಾಡುವುದಿಲ್ಲ ಎಂದು ಸುದೀಪ್‌ ಖಚಿತಪಡಿಸಿದ್ದರು. ಆದರೆ ನಿನ್ನೆ ( ಜೂನ್‌ 30 … Read more

ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?

ಕೇರಳದಲ್ಲಿ ಯುವಕನೊಬ್ಬ ಮಧ್ಯರಾತ್ರಿ ಇಬ್ಬರು ಮಕ್ಕಳ ಮೂಳೆಗಳೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಾನೆ. ಇದನ್ನು ಕಂಡ ಕ್ಷಣಕಾಲ ಪೊಲೀಸರು ಗಾಬರಿಗೊಳಗಾಗಿದ್ದಾರೆ. ಬಳಿಕ ವಿಚಾರಿಸಿದಾಗ ತನ್ನ ಹಾಗೂ ಯುವತಿಯ ಪ್ರೇಮ ಸಂಬಂಧ, ಲೈಂಗಿಕ ಸಂಬಂಧದಿಂದ ಎರಡು ಮಕ್ಕಳು ಹುಟ್ಟಿದ್ದವು. ಎರಡನ್ನೂ ಸಾರ್ವಜನಿಕ ಸ್ಮಶಾನ, ಖಾಸಗಿ ಭೂಮಿಯಲ್ಲಿ ಹೂತು ಹಾಕಿದ್ದೆ ಎಂದು 24 ವರ್ಷದ ಯುವಕ ಭವಿನ್ ಹೇಳಿದ್ದಾನೆ. ಕೇರಳದ ತ್ರಿಶೂರ್ ಜಿಲ್ಲೆಯ ಪುದುಕಾಡ್ ಪೊಲೀಸ್ ಠಾಣೆಗೆ ಬಂದ ಯುವಕ ಭವಿನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. WhatsApp Group Join … Read more

ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಗೌತಮಪುರ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 67 ವರ್ಷದ ವೃದ್ಧೆ ಹುಚ್ಚಮ್ಮ ಎಂಬಾಕೆಯನ್ನು ಕೇವಲ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ನಿಂದಿಸಿ, ಕಂಬಕ್ಕೆ ಕಟ್ಟಿ ದೈಹಿಕವಾಗಿ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. WhatsApp Group Join Now ಈ ಕೃತ್ಯವನ್ನು ಗ್ರಾಮದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬ ಮೂವರು ಎಸಗಿದ್ದಾರೆ ಎಂದು ತಿಳಿದುಬಂದಿದೆ. ಗೌತಮಪುರ ಗ್ರಾಮದ ಹುಚ್ಚಮ್ಮ ಅವರು ತಮ್ಮ ಮನೆಯ … Read more

Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,915/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,150/- ರೂಪಾಯಿ. 100 ಗ್ರಾಂ ಗೆ ₹8,91,500/- ರೂಪಾಯಿ … Read more

ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಉಳವಿ ಗ್ರಾಮದಲ್ಲಿ ಮಾನವೀಯತೆ ಮರೆತ ತಂದೆಯೊಬ್ಬರು ಮದುವೆಯಾಗದೇ ಗರ್ಭಿಣಿಯಾದ ಮಗಳನ್ನು ಕಾಡಿಗೆ ಕರೆದಯ್ದು ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ ಗಂಭೀರ ಘಟನೆ ನಡೆದಿದೆ. ಮಗಳು ಕುತ್ತಿಗೆ ಹಿಸುಕಿದಾಗ ಪ್ರಜ್ಞೆ ತಪ್ಪಿ ಬಿದ್ದಾಗ ಸತ್ತಿದ್ದಾಳೆಂದು ಕಾಡಿನಲ್ಲಿ ಬಿಟ್ಟು ಬಂದಾಗ ನಂತರ ಪ್ರಜ್ಞೆ ಬಂದು ಸಹಾಯಕ್ಕಾಗಿ ರಸ್ತೆಗೆ ಬಂದು ಬೇಡಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. WhatsApp Group Join Now ಈ ಘಟನೆಯು ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿದೆ. ತಮ್ಮ ಮಗಳು ಗರ್ಭಿಣಿಯಾಗಿರುವ ವಿಷಯ … Read more

Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,930/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,300/- ರೂಪಾಯಿ. 100 ಗ್ರಾಂ ಗೆ ₹8,93,000/- ರೂಪಾಯಿ … Read more

ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್‌ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ರಾಜಧಾನಿ ಬೆಂಗಳೂರಿನ ಬಹುತೇಕ ಆಟೋ ಚಾಲಕರು ಬಾಯಿಗೆ ಬಂದಂತೆ ಹಣ ಕೇಳುವುದು ಸಾಮಾನ್ಯವಾಗಿದೆ. ಪ್ರಯಾಣಿಕರು ಕೊಂಚ ದುಬಾರಿಯಾದ್ರೂ ಆಪ್‌ಗಳ ಮೊರೆ ಹೋಗುತ್ತಾರೆ. ಆದ್ರೂ ಈ ಆಪ್‌ ಆಧರಿತ ಬೆಲೆಗಳು ಸಹ ಬೇರೆ ಬೇರೆಯಾಗಿರುತ್ತವೆ. ಇದೀಗ ಸಾರ್ವಜನಿಕ ಹಿತ ಕಾಪಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿದ್ರೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. WhatsApp Group Join Now ಪ್ರಯಾಣಿಕರಿಂದ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಟೋ ಚಾಲಕರ ವಿರುದ್ದ … Read more

ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಡಿದೆದ್ದಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. WhatsApp Group Join Now ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ಯಾರು? ವಿಜಯೇಂದ್ರ. ಬಿ.ವೈ.ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ಸೇರಿ ರಮೇಶ್ ಜಾರಕಿಹೊಳಿ ಜೀವನವನ್ನೇ ಹಾಳು ಮಾಡಿದರು ರೆಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದೇ ವೇಳೆ ವಿಜಯೇಂದ್ರ ವಿರುದ್ಧದ ನಮ್ಮ ಟೀಂ ಬಹಳ ದೊಡ್ಡದಿದೆ. ತಟಸ್ಥರು … Read more

Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,930/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,300/- ರೂಪಾಯಿ. 100 ಗ್ರಾಂ ಗೆ ₹8,93,000/- ರೂಪಾಯಿ ಆಗಿದೆ. … Read more