ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವದ ಲಕ್ಷಣ ಇದೆ, ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಪೋಟ, ಯುದ್ಧ, ದೊಡ್ಡದೊಡ್ಡ ನಗರಗಳ ಮೇಲೆ ದಾಳಿ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ. WhatsApp Group Join Now ಇದಕ್ಕೂ ಮೊದಲು ಕೇಂದ್ರ ಸಚಿವ ವಿ.ಸೋಮಣ್ಣ, ಕೋಡಿಶ್ರೀ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೋಡಿಮಠ ಮತ್ತು ನಮಗೂ ಹಿಂದಿನಿಂದಲೂ ಅವಿನಾವಭಾವ ಸಂಬಂಧ ಎಂದು ಸೋಮಣ್ಣ ಹೇಳಿದ್ದಾರೆ. ಇದಾದ ನಂತರ … Read more