ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಸ್ಟಿಂಗ್ ಪೇಯ ಸೇವಿಸಿದ ಬಳಿಕ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ಗ್ರಾಮದ ಬಾಲು ಹಣಮಂತ ದೇಸಾಯಿ (19) ಎಂಬ ಯುವಕ ಮೃತಪಟ್ಟಿದ್ದು, ಆತ ಸ್ಟಿಂಗ್ ಪೇಯ ಸೇವಿಸಿದ್ದರಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಕೆಲ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದ ನಿವಾಸಿಗಳು ಸಭೆ ನಡೆಸಿ, ಇನ್ನು ಮುಂದೆ ಸ್ಟಿಂಗ್ ಸೇರಿದಂತೆ ಇತರೆ ಎನರ್ಜಿ ಪೇಯಗಳನ್ನು ಸೇವಿಸದಿರಲು … Read more