ರಾಜ್ಯದಲ್ಲಿ ‘ಇ-ಸ್ವತ್ತು’ ನೀಡಲು 15 ದಿನಕ್ಕಿಂತ ಹೆಚ್ಚು ವಿಳಂಬವಾದ್ರೆ ಪಿಡಿಓಗಳಿಗೆ ನೋಟಿಸ್: ಸಚಿವ ಈಶ್ವರ ಖಂಡ್ರೆ ಖಡಕ್ ಆದೇಶ
ಗ್ರಾಮಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದ ಹಳೆಯ ಮನೆಗಳಿಗೆ ಇ- ಸ್ವತ್ತು ನೀಡುವ ಸಂಬಂಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸೂಚನೆ ನೀಡಲಾಗಿದೆ. ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. WhatsApp Group Join Now ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ವಿಬಿಜಿ ರಾಮ್ ಜಿ ಮತ್ತು ಇಸ್ವತ್ತು ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿ ಸುಮಾರು 65 ಲಕ್ಷ ಆಸ್ತಿಗಳು ಗ್ರಾಮಠಾಣಾ ವ್ಯಾಪ್ತಿಯಲ್ಲಿ ಬರುತ್ತವೆ. ಇದು ಅವರಿಗೆ … Read more