ಈ ಜೀವ ನಿಮಗೆ ಅರ್ಪಣೆ, ನಿಮ್ಮ ಉಪಕಾರ ಮರೆಯಲ್ಲ: ಡಿ.ಕೆ.ಶಿವಕುಮಾರ್ ಸಹಾಯ ನೆನೆದು ನಟ ರವಿಚಂದ್ರನ್ ಭಾವುಕ
ಮಂಡ್ಯ ಜಿಲ್ಲೆಯ ‘ಮದ್ದೂರು ಉತ್ಸವ’ ಕಾರ್ಯಕ್ರಮದಲ್ಲಿ ಸ್ಯಾಂಡಲ್ವುಡ್ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಆಡಿದ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿವೆ. ಸಂಕಷ್ಟದ ಸಮಯದಲ್ಲಿ ತಮಗೆ ಆಸರೆಯಾದ ಡಿಕೆ ಶಿವಕುಮಾರ್ ಅವರ ಗುಣವನ್ನು ಸ್ಮರಿಸಿದ ರವಿಚಂದ್ರನ್, ವೇದಿಕೆಯಲ್ಲೇ ಅತ್ಯಂತ ಭಾವುಕರಾಗಿ ಮಾತನಾಡಿದರು. WhatsApp Group Join Now ಕೈ ಚಾಚುವ ಮುನ್ನವೇ ಆಸರೆಯಾದರು ವೇದಿಕೆ ಮೇಲೆ ಮಾತನಾಡಿದ ರವಿಚಂದ್ರನ್, “ಮನುಷ್ಯನ ಜೀವನದಲ್ಲಿ ಕೆಲವೊಮ್ಮೆ ಕಠಿಣ ಸಮಯಗಳು ಎದುರಾಗುತ್ತವೆ. … Read more