Weather Today : ರಾಜ್ಯದಲ್ಲಿ ಮೇ 30 ರವರೆಗೂ ಭಾರೀ ಮಳೆ: ಕರಾವಳಿ ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.! ಶಾಲೆ-ಕಾಲೇಜುಗಳಿಗೆ ರಜೆ.?
Weather Today : ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರವಾಗಿದ್ದು, ವಾಯುಭಾರ ಕುಸಿತದಿಂದಾಗಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾಡಳಿತವು ಅಪಾಯಗಳನ್ನು ತಡೆಗಟ್ಟಲು ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಿದೆ. WhatsApp Group Join Now ಮುಂಗಾರು ಮಳೆ ಅಬ್ಬರ ಹಾಗೂ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆ ಆರ್ಭಟಿಸುತ್ತಿದ್ದು, ನಿನ್ನೆ 8ಕ್ಕೂ … Read more