ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
ವ್ಯಕ್ತಿಯೊಬ್ಬ ಪ್ರೀತಿಸಿದ್ದ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ವಕೀಲರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿ ಪರಾರಿಯಾಗಿರುವ ಘಟನೆ ಶೇಷಾದ್ರಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. WhatsApp Group Join Now ಹಾಸನದ ಸಕಲೇಶಪುರ ಮೂಲದ ಎನ್.ಡಿ ಅನುಷಾ (20) ಕೊಲೆಯಾದವರು. ಮನೆ ಮಾಲೀಕ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಆರೋಪಿ ಶರತ್ ನ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿದೆ. ಅನುಷಾ ಹಾಗೂ ಶರತ್ … Read more