ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
ಮಗಳ ಸಾವಿನ ನಂತರ ಆಕೆಯ ಪ್ರಿಯಕರನೊಂದಿಗೆ ಸೇರಿ ಆಕೆಯ ಪತಿಯನ್ನು ತಾಯಿ ಹಾಗೂ ತಮ್ಮ ಹತ್ಯೆಗೈದ ಘಟನೆ ತುಮಕೂರಿನ ಮಧುಗಿರಿ ತಾಲ್ಲೂಕಿನ ದಂಡೀಪುರ ಗ್ರಾಮದಲ್ಲಿ ನಡೆದಿದೆ. 32 ವರ್ಷದ ನರಸಿಂಹಮೂರ್ತಿ ಕೊಲೆಯಾದ ವ್ಯಕ್ತಿ. ಹೆಂಡತಿ ಸುಜಾತಾಳ ಸಾವಿನ ಬಳಿಕ ಮದ್ಯವ್ಯಸನಿಯಾಗಿದ್ದ ಈತ, ಆಕೆಯ ಪ್ರಿಯಕರ ಆಗಾಗ ಮನೆಗೆ ಬಂದು l ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ. WhatsApp Group Join Now ಇದನ್ನೇ ನೆಪವಾಗಿಸಿಕೊಂಡ ಸುಜಾತಾಳ ತಾಯಿ, ತಮ್ಮ ಹಾಗೂ ಪ್ರಿಯಕರ, ನರಸಿಂಹಮೂರ್ತಿಯನ್ನು ಕೊಲೆಗೈದಿದ್ದಾರೆ ಎಂದು ಮೃತನ ಕುಟುಂಬದವರು … Read more