ಮೂತ್ರ ವಿಸರ್ಜನೆಗೆ ತೊಂದರೆ ಆಗ್ತಿದೆಯಾ? ಪ್ರಾಸ್ಟೇಟ್ ಆರೋಗ್ಯ ಕಾಪಾಡಲು ಈ ಮನೆಮದ್ದು ಬಳಸಿ

ವಯಸ್ಸಾಗುತ್ತಿದ್ದಂತೆ ಪುರುಷರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲಿ ಪ್ರಾಸ್ಟೇಟ್ ಗ್ರಂಥಿಯ ಕಾಯಿಲೆ ಕೂಡ ಒಂದು. ಸಾಮಾನ್ಯವಾಗಿ 50 ವರ್ಷ ದಾಟಿದ ಪುರುಷರಲ್ಲಿ ಪ್ರಾಸ್ಟೇಟ್ ಗ್ರಂಥಿ ದೊಡ್ಡದಾಗುವುದು ಅಥವಾ ಅದರಲ್ಲಿ ಉರಿಯೂತ ಕಾಣಿಸಿಕೊಳ್ಳುವುದು ಸಾಮಾನ್ಯ. WhatsApp Group Join Now ಇದರಿಂದಾಗಿ ಮೂತ್ರ ವಿಸರ್ಜನೆಗೆ ತೊಂದರೆ, ಪದೇ ಪದೇ ಮೂತ್ರ ಬರುವುದು ಮತ್ತು ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳಬಹುದು. ಆರಂಭಿಕ ಹಂತದಲ್ಲೇ ಸೂಕ್ತ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದರಿಂದ ಈ ಸಮಸ್ಯೆಗೆ ನೈಸರ್ಗಿಕವಾಗಿ ಪರಿಹಾರ ಕಂಡುಕೊಳ್ಳಬಹುದು. ಪ್ರಾಸ್ಟೇಟ್ ಆರೋಗ್ಯವನ್ನು … Read more

‘ಕೇವಲ ದಿನ ಎಣಿಸಿದರೆ ಸಾಲದು’ ಪ್ರಧಾನಿ ನರೇಂದ್ರ ಮೋದಿ ದಾಖಲೆಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್!

ಪ್ರಧಾನಿ ನರೇಂದ್ರ ಮೋದಿ (PM MODI ) ಅವರು ಜವಾಹರಲಾಲ್ ನೆಹರು ಅವರ ಸುದೀರ್ಘ ಆಡಳಿತದ ದಾಖಲೆ ಮುರಿದಿರುವುದನ್ನು ಬಿಜೆಪಿ ಸಂಭ್ರಮಿಸುತ್ತಿರುವ ಬೆನ್ನಲ್ಲೇ, ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸವಾಲು ಹಾಕಿದ್ದಾರೆ. WhatsApp Group Join Now ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು,”ಕೇವಲ ಪ್ರಧಾನಿ ಹುದ್ದೆಯಲ್ಲಿದ್ದ ದಿನಗಳನ್ನು ಎಣಿಸಿದರೆ ಸಾಲದು, ದೇಶಕ್ಕೆ ನೀಡಿದ ಕೊಡುಗೆ ಮುಖ್ಯ ಎಂದು ಖರ್ಗೆ ಹೇಳಿದ್ದಾರೆ. ಮೋದಿ ಕಳೆದ 12 ವರ್ಷಗಳ ಆಡಳಿತದಲ್ಲಿ ದೇಶಕ್ಕಾಗಿ ಮಾಡಿರುವ ಕನಿಷ್ಠ 12 ಪ್ರಮುಖ … Read more

ಸಿಎಂ ಡಿಕೆ ಶಿವಕುಮಾರ್ ಭವಿಷ್ಯ ನುಡಿದ ನೊಣವಿನಕೆರೆ ಅಜ್ಜಯ್ಯ : ಖಾತೆ ಕ್ಯಾತೆ-ಸಚಿವಗಿರಿ ಲಾಬಿ ಮಧ್ಯೆ ಭವಿಷ್ಯ ಏನಂದ್ರು.?

ಹರಸಾಹಸ ಪಟ್ಟು, ಕೊನೆಗೂ ಸಿಎಂ ಪಟ್ಟ ಏರುವಲ್ಲಿ ಯಶಸ್ವಿಯಾದ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿಯೇ ರಾಮಲಿಂಗಾರೆಡ್ಡಿ, ಎಚ್ ಕೆ ಮುನಿಯಪ್ಪ ಖಾತೆ ಬಗ್ಗೆ ಮುನಿಸಿಕೊಂಡರು, ಇದು ಸರಿಪಡಿಸಿದ ಬೆನ್ನಲ್ಲೇ ಈಗ ಎರಡನೇ ಹಂತದ ಸಚಿವಗಿರಿಗೆ ಲಾಬಿ ಶುರುವಾಗಿದೆ. ಇದರ ಬೆನ್ನಲ್ಲೇ ಡಿಕೆಶಿ ಭವಿಷ್ಯದ ಬಗ್ಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. WhatsApp Group Join Now ಸಿಎಂ ಡಿಕೆ ಶಿವಕುಮಾರ್ ಗೆ ಯಾವುದೇ ಕಂಟಕ ಇಲ್ಲ ಸಾಕಷ್ಟು ಪ್ರಯತ್ನದ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ … Read more

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೆಂಡ!

ಧಾರವಾಡ : ಪ್ರೊ. ಕೆ.ಎಸ್. ಭಗವಾನ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ಧಾರವಾಡದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇನ್ನು ಸಹಿಸುವುದಿಲ್ಲ. ಪ್ರಭು ಶ್ರೀ ರಾಮಚಂದ್ರನ ಜನ್ಮದ ಬಗ್ಗೆ ಪದೇ ಪದೇ ವಿವಾದಾತ್ಮಕವಾಗಿ ಮಾತನಾಡುತ್ತಿರುವ ಭಗವಾನ್ ಅವರ ನಾಲಿಗೆ ಕಿತ್ತು ಬಿಸಾಕುತ್ತೇವೆ. ನಮ್ಮ ನಂಬಿಕೆಗಳನ್ನು ಹಾಳು ಮಾಡುತ್ತಿರುವ ಭಗವಾನ್ ಅವರನ್ನು ಕೂಡಲೇ ಜೈಲಿಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಭಗವಾನ್ ಹಿಂದೂ … Read more

ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

ಬ್ರಹ್ಮಾವರ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ. WhatsApp Group Join Now ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಗೃಹಿಣಿ ಸುಚಿತ್ರಾ ದಂಪತಿಯ ಪುಟ್ಟ ಕಂದಮ್ಮನೇ ವಿಧಿಯಾಟಕ್ಕೆ ಬಲಿಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಮಂಗಳವಾರ ತಾಯಿ ಸುಚಿತ್ರಾ ಅವರು ತಮ್ಮ 6 ವರ್ಷದ ಹಿರಿಯ ಮಗಳನ್ನು … Read more

ಚಲಿಸುವ ರೈಲಿನಲ್ಲಿ ಕಿಟಕಿಯ ಮೂಲಕ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಆ ಮೂತ್ರವನ್ನು ಪಕ್ಕದಲ್ಲೇ ಮಲಗಿದ್ದ ಮಹಿಳೆಯ ಮೇಲೆ ಸಿಡಿಸಿದ

ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ರೈಲು ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಸದಾ ಆತಂಕದ ವಿಷಯವಾಗಿರುತ್ತೆ. ಆದರೆ, ಈಗ ವೈರಲ್ ಆಗಿರುವ ವಿಡಿಯೋವೊಂದು ಮನುಷ್ಯನ ವಿಕೃತಿ ಯಾವ ಹಂತಕ್ಕೆ ತಲುಪಿದೆ ಎಂಬುದನ್ನು ತೋರಿಸುತ್ತಿದೆ. ಚಲಿಸುವ ರೈಲಿನಲ್ಲಿ ಕಿಟಕಿಯ ಮೂಲಕ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಆ ಮೂತ್ರವನ್ನು ಪಕ್ಕದಲ್ಲೇ ಮಲಗಿದ್ದ ಮಹಿಳೆಯ ಮೇಲೆ ಸಿಡಿಸಿದ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. WhatsApp Group Join Now ನಡೆದಿದ್ದೇನು? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಘಟನೆ ನಡೆದಿದ್ದು ಮಧ್ಯರಾತ್ರಿಯ … Read more

ಕಸ ನಿರ್ವಹಣೆ ಟೆಂಡರ್‌ನಲ್ಲಿ ಹಿಂದೆಂದೂ ಕಾಣದ ಬಹುಕೋಟಿ ಬೃಹತ್‌ ಹಗರಣ : ಬಿಜೆಪಿ ಸ್ಫೋಟಕ ಆರೋಪ

ರಾಜಧಾನಿ ಬೆಂಗಳೂರಿನ ಕಸ ನಿರ್ವಹಣೆ ಮಾಡುವ ಟೆಂಡರ್‌ನಲ್ಲಿ ಹಿಂದೆಂದೂ ಕಾಣದ ಸುಮಾರು 36 ಸಾವಿರ ಕೋಟಿ ಬೃಹತ್‌ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಸ್ಫೋಟಕ ಆರೋಪ ಮಾಡಿದೆ. WhatsApp Group Join Now ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರತಿಪಕ್ಷದ ನಾಯಕರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ರವಿಸುಬ್ರಹಣ್ಯ, ಸಿ.ಕೆ.ರಾಮಮೂರ್ತಿ, ಮಾಜಿ ಸಂಸದ ಮುನಿಸ್ವಾಮಿ ಅವರುಗಳು, ಕಸದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ … Read more

‘ನವ ಮಧ್ಯಮ ವರ್ಗದ ಕೈಬಿಡುವುದಿಲ್ಲ’: ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹೆಮ್ಮೆಯಲ್ಲಿ ಪಿಎಂ ಮೋದಿ ಭರವಸೆ!

ಸತತ 12 ವರ್ಷಗಳ ಕಾಲ ಅಧಿಕಾರಾವಧಿ ಪೂರೈಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಂದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿ, ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ ಇತಿಹಾಸವನ್ನು ಪುನಃ ಬರೆದಿದ್ದಾರೆ. WhatsApp Group Join Now ಈ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಲು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟದ (NDA) ನಾಯಕರ ಪ್ರಮುಖ ಸಭೆಯಲ್ಲಿ ಬುಧವಾರ ಸಂಜೆ ಪ್ರಧಾನಿಯವರು ಭಾಗವಹಿಸಿದ್ದರು. ಸಭೆಯ ಬೆನ್ನಲ್ಲೇ … Read more

ಕಸದ ವಿಚಾರದಲ್ಲಿ ದೊಡ್ಡ ಲಾಬಿಯೇ ನಡೀತಿದೆ, ವಿಪಕ್ಷಗಳ ಆರೋಪಕ್ಕೆ ಸಿಎಂ ತಿರುಗೇಟು

ಕಸದ ವಿಚಾರದಲ್ಲಿ ಲಾಬಿ ನಡೆಯುತ್ತಿದೆ. ಬಿಜೆಪಿಯವರಿಗೆ ನಮ್ಮ ಪಾರದರ್ಶಕ ಆಡಳಿತ ತಡೆಯೋಕೆ ಆಗ್ತಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ವಿರೋಧ ಪಕ್ಷಗಳ ಕಸದ ಟೆಂಡರ್‌ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. WhatsApp Group Join Now ಅವರ ಕಾಲದಲ್ಲಿ ಈ ಕೆಲಸ ಯಾಕೆ ಆಗಿಲ್ಲ. ನೀತಿ ಆಯೋಗದ ಸಭೆ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ ಅವರು ನವದೆಹಲಿಗೆ ತೆರಳಿದ್ದಾರೆ. ಈ ಸಮಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಕಸ ವಿಲೇವಾರಿ ವಿಚಾರವಾಗಿ 6 … Read more

ಕಾಂಟ್ರಾಕ್ಟರ್ ಮನೆಯಲ್ಲಿ ಕೆಲಸಕ್ಕೆ ಸೇರಿ 25 ಲಕ್ಷ ರೂ. ಕಳ್ಳತನ ; ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್..!

ಅಮೃತಹಳ್ಳಿಯಲ್ಲಿರುವ ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ದಂಪತಿ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕದ್ದಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ. WhatsApp Group Join Now ಬಂಧಿತ ಆರೋಪಿಗಳನ್ನು ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಎಂದು ಗುರುತಿಸಲಾಗಿದೆ. ಇವರು ಮೂಲತಃ ನೇಪಾಳದವರಾಗಿದ್ದು, ಸುಮಾರು ಒಂದು ತಿಂಗಳ ಹಿಂದೆಯಷ್ಟೇ ಮನೆಯ ಕೆಲಸಕ್ಕಾಗಿ ಕಾಂಟ್ರಾಕ್ಟರ್ ಅವರ ಮನೆಯಲ್ಲಿ … Read more