ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
‘ಬಿಜೆಪಿ ಮತ್ತು ಚುನಾವಣಾ ಆಯೋಗದ ಪಿತೂರಿಯಿಂದ ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ 90 ಲಕ್ಷ ಮತದಾರರನ್ನು ಕೈಬಿಡಲಾಯಿತು’ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ. WhatsApp Group Join Now ಇಲ್ಲಿನ ರಾಸ್ ಬಿಹಾರಿ ಕ್ಷೇತ್ರದಲ್ಲಿ ಟಿಎಂಸಿ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಪೌರತ್ವ ಹಕ್ಕುಗಳನ್ನು ಕಸಿದುಕೊಳ್ಳಲು ಬಿಜೆಪಿ ಬಯಸುತ್ತಿದೆ ಎಂದು ಹೇಳಿದ್ದಾರೆ. ‘ನಿಮ್ಮ ಪೌರತ್ವ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತಿರುವ ಬಿಜೆಪಿಯ ವಿರುದ್ಧದ ಈ ಹೋರಾಟದಲ್ಲಿ ದೀದಿ(ಮಮತಾ … Read more